AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ನಶೆಯಲ್ಲಿ ವಿದೇಶಿ ಮಹಿಳೆಯರ ಪುಂಡಾಟ: ಅವಾಚ್ಯವಾಗಿ ನಿಂದಿಸಿ ಹೊಯ್ಸಳ ಸಿಬ್ಬಂದಿ ಮೇಲೆ ಹಲ್ಲೆ?

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಕುಡಿದ ನಶೆಯಲ್ಲಿ ವಿದೇಶಿ ಮಹಿಳೆಯರ ಪುಂಡಾಟ: ಅವಾಚ್ಯವಾಗಿ ನಿಂದಿಸಿ ಹೊಯ್ಸಳ ಸಿಬ್ಬಂದಿ ಮೇಲೆ ಹಲ್ಲೆ?
ಕುಡಿದ ನಶೆಯಲ್ಲಿ ಪುಂಡಾಟ ನಡೆಸಿದ ವಿದೇಶಿ ಮಹಿಳೆಯರು
TV9 Web
| Edited By: |

Updated on: Aug 29, 2022 | 7:53 AM

Share

ಬೆಂಗಳೂರು: ಕುಡಿದ ಮತ್ತಿನಲ್ಲಿ ವಿದೇಶಿ ಮಹಿಳೆಯರು ಪುಂಡಾಟ ನಡೆಸಿರುವಂತಹ ಘಟನೆ ನಗರದ ಬ್ರಿಗೇಡ್ ರಸ್ತೆಯಲ್ಲಿ ತಡರಾತ್ರಿ 1;30ರ ವೇಳೆಗೆ ನಡೆದಿದೆ. ಟೈಮ್ ಹೆಚ್ಚಾಗಿದ್ದರಿಂದ ಮನೆಗೆ ತೆರಳಲು ಸೂಚಿಸಿದ್ದು, ಈ ವೇಳೆ ಕಬ್ಬನ್​ಪಾರ್ಕ್ ಠಾಣೆ​​​​​ ಪೊಲೀಸರ ಜತೆ ಕಿರಿಕ್ ಮಾಡಲಾಗಿದೆ. ನೈಟ್ ರೌಂಡ್ಸ್​​ನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ಅವರ ಮೇಲೆ ಮೂವರು ಆಫ್ರಿಕನ್​ ಮಹಿಳೆಯರಿಂದ ಹಲ್ಲೆಗೆ ಯತ್ನ ಮಾಡಲಾಗಿದೆ ಎನ್ನಲಾಗುತ್ತಿದೆ.

ಅಕ್ರಮವಾಗಿ ಸಾಗಿಸುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ವಶಪಡಿಸಿಕೊಂಡ ಕಸ್ಟಮ್ಸ್​ ಅಧಿಕಾರಿಗಳು

ದೇವನಹಳ್ಳಿ (Devanhalli) ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ (Kempegowda International Airport) ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು (Customs officers) ಜಪ್ತಿ ಮಾಡಿದ್ದಾರೆ. ದುಬೈನಿಂದ ಅಕ್ರಮವಾಗಿ ತಂದಿದ್ದ 16.38 ಲಕ್ಷ ರೂ. ಮೌಲ್ಯದ ಒಟ್ಟು 84 ವಿದೇಶಿ ಸಿಗರೇಟ್​ ಬಾಕ್ಸ್​ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: Viral: 16ರ ಬಾಲೆಯನ್ನು ಮದುವೆಯಾದ ಮುದುಕ! ವಿಷಯ ಬಹಿರಂಗವಾಗುತ್ತಿದ್ದಂತೆ ಜಡಲ ಸ್ವಾಮಿ ಎಸ್ಕೇಪ್

ಅಪ್ರಾಪ್ತರು ಮಾದಕ ವಸ್ತು ಸೇವನೆ​​​​​ ಆರೋಪ: ಬೆಂಗಳೂರಿನ ಹುಕ್ಕಾ ಬಾರ್​ ಮೇಲೆ ಸಿಸಿಬಿ ದಾಳಿ

ನಗರದ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ಲೋ ಹುಕ್ಕಾ ಬಾರ್​​​ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಹುಕ್ಕಾ ಬಾರ್​​​​ನ ಪರಿಕರಗಳು, 80 ಸಾವಿರ ಹುಕ್ಕಾ ಪ್ಲೇವರ್ ಮತ್ತು​​​ 6,050 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿಯಿಂದ ರೇಡ್ ಮಾಡಿದ್ದು, ಅಪ್ರಾಪ್ತರು ಹುಕ್ಕಾ ಬಾರ್​ನಲ್ಲಿ ಮಾದಕ ವಸ್ತು ಸೇವನೆ​​​​​ ಆರೋಪ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಸಿಸಿಬಿ ದಾಳಿ ನಡೆಸಿದೆ. ಹುಕ್ಕಾ ಬಾರ್ ಮಾಲೀಕರು, ಮ್ಯಾನೇಜರ್​ ವಿರುದ್ಧ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?