AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ನಶೆಯಲ್ಲಿ ವಿದೇಶಿ ಮಹಿಳೆಯರ ಪುಂಡಾಟ: ಅವಾಚ್ಯವಾಗಿ ನಿಂದಿಸಿ ಹೊಯ್ಸಳ ಸಿಬ್ಬಂದಿ ಮೇಲೆ ಹಲ್ಲೆ?

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಕುಡಿದ ನಶೆಯಲ್ಲಿ ವಿದೇಶಿ ಮಹಿಳೆಯರ ಪುಂಡಾಟ: ಅವಾಚ್ಯವಾಗಿ ನಿಂದಿಸಿ ಹೊಯ್ಸಳ ಸಿಬ್ಬಂದಿ ಮೇಲೆ ಹಲ್ಲೆ?
ಕುಡಿದ ನಶೆಯಲ್ಲಿ ಪುಂಡಾಟ ನಡೆಸಿದ ವಿದೇಶಿ ಮಹಿಳೆಯರು
TV9 Web
| Edited By: |

Updated on: Aug 29, 2022 | 7:53 AM

Share

ಬೆಂಗಳೂರು: ಕುಡಿದ ಮತ್ತಿನಲ್ಲಿ ವಿದೇಶಿ ಮಹಿಳೆಯರು ಪುಂಡಾಟ ನಡೆಸಿರುವಂತಹ ಘಟನೆ ನಗರದ ಬ್ರಿಗೇಡ್ ರಸ್ತೆಯಲ್ಲಿ ತಡರಾತ್ರಿ 1;30ರ ವೇಳೆಗೆ ನಡೆದಿದೆ. ಟೈಮ್ ಹೆಚ್ಚಾಗಿದ್ದರಿಂದ ಮನೆಗೆ ತೆರಳಲು ಸೂಚಿಸಿದ್ದು, ಈ ವೇಳೆ ಕಬ್ಬನ್​ಪಾರ್ಕ್ ಠಾಣೆ​​​​​ ಪೊಲೀಸರ ಜತೆ ಕಿರಿಕ್ ಮಾಡಲಾಗಿದೆ. ನೈಟ್ ರೌಂಡ್ಸ್​​ನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ಅವರ ಮೇಲೆ ಮೂವರು ಆಫ್ರಿಕನ್​ ಮಹಿಳೆಯರಿಂದ ಹಲ್ಲೆಗೆ ಯತ್ನ ಮಾಡಲಾಗಿದೆ ಎನ್ನಲಾಗುತ್ತಿದೆ.

ಅಕ್ರಮವಾಗಿ ಸಾಗಿಸುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ವಶಪಡಿಸಿಕೊಂಡ ಕಸ್ಟಮ್ಸ್​ ಅಧಿಕಾರಿಗಳು

ದೇವನಹಳ್ಳಿ (Devanhalli) ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ (Kempegowda International Airport) ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಿಗರೇಟ್​ ಬಾಕ್ಸ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು (Customs officers) ಜಪ್ತಿ ಮಾಡಿದ್ದಾರೆ. ದುಬೈನಿಂದ ಅಕ್ರಮವಾಗಿ ತಂದಿದ್ದ 16.38 ಲಕ್ಷ ರೂ. ಮೌಲ್ಯದ ಒಟ್ಟು 84 ವಿದೇಶಿ ಸಿಗರೇಟ್​ ಬಾಕ್ಸ್​ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: Viral: 16ರ ಬಾಲೆಯನ್ನು ಮದುವೆಯಾದ ಮುದುಕ! ವಿಷಯ ಬಹಿರಂಗವಾಗುತ್ತಿದ್ದಂತೆ ಜಡಲ ಸ್ವಾಮಿ ಎಸ್ಕೇಪ್

ಅಪ್ರಾಪ್ತರು ಮಾದಕ ವಸ್ತು ಸೇವನೆ​​​​​ ಆರೋಪ: ಬೆಂಗಳೂರಿನ ಹುಕ್ಕಾ ಬಾರ್​ ಮೇಲೆ ಸಿಸಿಬಿ ದಾಳಿ

ನಗರದ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ಲೋ ಹುಕ್ಕಾ ಬಾರ್​​​ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಹುಕ್ಕಾ ಬಾರ್​​​​ನ ಪರಿಕರಗಳು, 80 ಸಾವಿರ ಹುಕ್ಕಾ ಪ್ಲೇವರ್ ಮತ್ತು​​​ 6,050 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿಯಿಂದ ರೇಡ್ ಮಾಡಿದ್ದು, ಅಪ್ರಾಪ್ತರು ಹುಕ್ಕಾ ಬಾರ್​ನಲ್ಲಿ ಮಾದಕ ವಸ್ತು ಸೇವನೆ​​​​​ ಆರೋಪ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತಡರಾತ್ರಿ ಸಿಸಿಬಿ ದಾಳಿ ನಡೆಸಿದೆ. ಹುಕ್ಕಾ ಬಾರ್ ಮಾಲೀಕರು, ಮ್ಯಾನೇಜರ್​ ವಿರುದ್ಧ ಕಬ್ಬನ್ ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ