ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಕೇಸ್: ಚಿನ್ನದಂಗಡಿ ಮಾಲೀಕನಿಗೂ ಎದುರಾಯ್ತು ಸಂಕಷ್ಟ

ಹುಲಿ ಉಗುರಿನ ಲಾಕಟ್ ಧರಿಸಿದ ಆರೋಪದ ಮೇಲೆ ಪೊಲೀಸರು ಬಿಗ್ ಬಾಸ್ ಕನ್ನಡ ಸೀಸನ್ 10’ರ ಸ್ಪರ್ಧಿ ವರ್ತೂರು ಸಂತೋಷ್​ನನ್ನು ಬಂಧಿಸಿದ್ದು, ತನಿಖೆ ವೇಳೆ ಹುಲಿ ಉಗುರು ಖರೀದಿ ಬಗ್ಗೆ ಸಂತೋಷ್ ಮಹತ್ವದ ಅಂಶ ಬಾಯ್ಬಿಟ್ಟಿದ್ದಾನೆ. ಹೀಗಾಗಿ ಹೆಚ್ಚಿನ ಮಾಹಿತಿ ಕಲೆಹಾಕಲು ಹುಲಿ ಉಗುರು ಮೂಲ ಕೆದಕಲು ಅರಣ್ಯ ಇಲಾಖೆ ತಯಾರಿ ನಡೆಸಿದ್ದು, ಸಂತೋಷ್ ಆಪ್ತ ರಂಜಿತ್, ಚಿನ್ನ ಅಂಗಡಿ ಮಾಲೀಕನಿಗೆ ನೊಟೀಸ್ ನೀಡಿದೆ.

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಕೇಸ್: ಚಿನ್ನದಂಗಡಿ ಮಾಲೀಕನಿಗೂ ಎದುರಾಯ್ತು ಸಂಕಷ್ಟ
Follow us
| Updated By: Digi Tech Desk

Updated on:Oct 26, 2023 | 12:40 PM

ಬೆಂಗಳೂರು, (ಅಕ್ಟೋಬರ್ 24): ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಸ್ಪರ್ಧಿ ವರ್ತೂರು ಸಂತೋಷ್(Varthur Santhosh ) ಅವರು ಸುದ್ದಿಯಲ್ಲಿದ್ದಾರೆ. ಹುಲಿ ಉಗುರು(tiger claw) ಇರುವ ಲಾಕೆಟ್ ಧರಿಸಿದ ಆರೋಪದ ಮೇಲೆ ಅವರನ್ನು ಪೊಲೀಸರು ಬಂಧಿಸಿದ್ದು, ಕೋರ್ಟ್​ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಇದರಿಂದ ಇನ್ನಿತರರು ಸಹ ಹುಲಿ ಲಾಕೆಟ್ ಧರಿಸಿದ್ದು, ಇದೀಗ ಅವರಿಗೂ ಭಯ ಶುರುವಾಗಿದೆ. ಇನ್ನು ವರ್ತೂರು ಸಂತೋಷ್​ಗೆ ಲಾಕೆಟ್ ಮಾಡಿಕೊಟ್ಟ ಚಿನ್ನದ ಅಂಗಡಿ ಮಾಲೀಕನಿಗೂ ಇದೀಗ ಸಂಕಷ್ಟ ಎದುರಾಗಿದೆ.

ಹೌದು.. ತನಿಖೆ ವೇಳೆ ಹುಲಿ ಉಗುರು ಖರೀದಿ ಬಗ್ಗೆ ಸಂತೋಷ್ ಮಹತ್ವದ ಅಂಶ ಬಾಯ್ಬಿಟ್ಟಿದ್ದಾನೆ. ಹೀಗಾಗಿ ಹೆಚ್ಚಿನ ಮಾಹಿತಿ ಕಲೆಹಾಕಲು ಹುಲಿ ಉಗುರು ಮೂಲ ಕೆದಕಲು ಅರಣ್ಯ ಇಲಾಖೆ ತಯಾರಿ ನಡೆಸಿದ್ದು, ಸಂತೋಷ್ ಆಪ್ತ ರಂಜಿತ್, ಚಿನ್ನ ಅಂಗಡಿ ಮಾಲೀಕನಿಗೆ ನೊಟೀಸ್ ನೀಡಿದೆ. ಹೀಗಾಗಿ ಲಾಕೇಟ್ ಮಾಡಿಕೊಟ್ಟ ವರ್ತೂರು ಮೂಲದ ಚಿನ್ನದ ಅಂಗಡಿ ಮಾಲೀಕನಿಗೂ ಸಂಕಷ್ಟ ಎದುರಾಗಿದ್ದು, ತನಿಖೆ ವೇಳೆ ಆರೋಪಗಳು ಸಾಬೀತಾದರೆ ಬಂಧನವಾಗು ಸಾಧ್ಯತೆಗಳಿವೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಎಷ್ಟು ಗ್ರಾಂ ಚಿನ್ನ ಧರಿಸುತ್ತಿದ್ದರು?

ಇನ್ನು ಪೊಲೀಸರು ಹುಲಿ ಉಗುರಿನ ಮೂಲ ಕೆದಕಲು ಮುಂದಾಗಿದ್ದು, ವರ್ತೂರ್ ಸಂತೋಷ್​ಗೆ ಈ ಹುಲಿ ಉಗುರು ಕೊಟ್ಟಿದ್ಯಾರು?  ಹುಲಿಯನ್ನು ಬೇಟೆಯಾಡಿ ಉಗುರು ತಂದು ಕೊಟ್ಟಿದ್ದಾರಾ? ಹುಲಿಯನ್ನು ಸಾಯಿಸಿ ಉಗುರು ಕಿತ್ತುಕೊಂಡು ಬಂದಿದ್ದಾರಾ? ಹೀಗೆ  ಹುಲಿ ಉಗುರಿನ ಮೂಲ ಕಂಡು ಹಿಡಿಯಲು ನಾನಾ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

Published On - 9:57 am, Tue, 24 October 23

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್