AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಕೇಸ್: ಚಿನ್ನದಂಗಡಿ ಮಾಲೀಕನಿಗೂ ಎದುರಾಯ್ತು ಸಂಕಷ್ಟ

ಹುಲಿ ಉಗುರಿನ ಲಾಕಟ್ ಧರಿಸಿದ ಆರೋಪದ ಮೇಲೆ ಪೊಲೀಸರು ಬಿಗ್ ಬಾಸ್ ಕನ್ನಡ ಸೀಸನ್ 10’ರ ಸ್ಪರ್ಧಿ ವರ್ತೂರು ಸಂತೋಷ್​ನನ್ನು ಬಂಧಿಸಿದ್ದು, ತನಿಖೆ ವೇಳೆ ಹುಲಿ ಉಗುರು ಖರೀದಿ ಬಗ್ಗೆ ಸಂತೋಷ್ ಮಹತ್ವದ ಅಂಶ ಬಾಯ್ಬಿಟ್ಟಿದ್ದಾನೆ. ಹೀಗಾಗಿ ಹೆಚ್ಚಿನ ಮಾಹಿತಿ ಕಲೆಹಾಕಲು ಹುಲಿ ಉಗುರು ಮೂಲ ಕೆದಕಲು ಅರಣ್ಯ ಇಲಾಖೆ ತಯಾರಿ ನಡೆಸಿದ್ದು, ಸಂತೋಷ್ ಆಪ್ತ ರಂಜಿತ್, ಚಿನ್ನ ಅಂಗಡಿ ಮಾಲೀಕನಿಗೆ ನೊಟೀಸ್ ನೀಡಿದೆ.

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಕೇಸ್: ಚಿನ್ನದಂಗಡಿ ಮಾಲೀಕನಿಗೂ ಎದುರಾಯ್ತು ಸಂಕಷ್ಟ
TV9 Web
| Edited By: |

Updated on:Oct 26, 2023 | 12:40 PM

Share

ಬೆಂಗಳೂರು, (ಅಕ್ಟೋಬರ್ 24): ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಸ್ಪರ್ಧಿ ವರ್ತೂರು ಸಂತೋಷ್(Varthur Santhosh ) ಅವರು ಸುದ್ದಿಯಲ್ಲಿದ್ದಾರೆ. ಹುಲಿ ಉಗುರು(tiger claw) ಇರುವ ಲಾಕೆಟ್ ಧರಿಸಿದ ಆರೋಪದ ಮೇಲೆ ಅವರನ್ನು ಪೊಲೀಸರು ಬಂಧಿಸಿದ್ದು, ಕೋರ್ಟ್​ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ಇದರಿಂದ ಇನ್ನಿತರರು ಸಹ ಹುಲಿ ಲಾಕೆಟ್ ಧರಿಸಿದ್ದು, ಇದೀಗ ಅವರಿಗೂ ಭಯ ಶುರುವಾಗಿದೆ. ಇನ್ನು ವರ್ತೂರು ಸಂತೋಷ್​ಗೆ ಲಾಕೆಟ್ ಮಾಡಿಕೊಟ್ಟ ಚಿನ್ನದ ಅಂಗಡಿ ಮಾಲೀಕನಿಗೂ ಇದೀಗ ಸಂಕಷ್ಟ ಎದುರಾಗಿದೆ.

ಹೌದು.. ತನಿಖೆ ವೇಳೆ ಹುಲಿ ಉಗುರು ಖರೀದಿ ಬಗ್ಗೆ ಸಂತೋಷ್ ಮಹತ್ವದ ಅಂಶ ಬಾಯ್ಬಿಟ್ಟಿದ್ದಾನೆ. ಹೀಗಾಗಿ ಹೆಚ್ಚಿನ ಮಾಹಿತಿ ಕಲೆಹಾಕಲು ಹುಲಿ ಉಗುರು ಮೂಲ ಕೆದಕಲು ಅರಣ್ಯ ಇಲಾಖೆ ತಯಾರಿ ನಡೆಸಿದ್ದು, ಸಂತೋಷ್ ಆಪ್ತ ರಂಜಿತ್, ಚಿನ್ನ ಅಂಗಡಿ ಮಾಲೀಕನಿಗೆ ನೊಟೀಸ್ ನೀಡಿದೆ. ಹೀಗಾಗಿ ಲಾಕೇಟ್ ಮಾಡಿಕೊಟ್ಟ ವರ್ತೂರು ಮೂಲದ ಚಿನ್ನದ ಅಂಗಡಿ ಮಾಲೀಕನಿಗೂ ಸಂಕಷ್ಟ ಎದುರಾಗಿದ್ದು, ತನಿಖೆ ವೇಳೆ ಆರೋಪಗಳು ಸಾಬೀತಾದರೆ ಬಂಧನವಾಗು ಸಾಧ್ಯತೆಗಳಿವೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಎಷ್ಟು ಗ್ರಾಂ ಚಿನ್ನ ಧರಿಸುತ್ತಿದ್ದರು?

ಇನ್ನು ಪೊಲೀಸರು ಹುಲಿ ಉಗುರಿನ ಮೂಲ ಕೆದಕಲು ಮುಂದಾಗಿದ್ದು, ವರ್ತೂರ್ ಸಂತೋಷ್​ಗೆ ಈ ಹುಲಿ ಉಗುರು ಕೊಟ್ಟಿದ್ಯಾರು?  ಹುಲಿಯನ್ನು ಬೇಟೆಯಾಡಿ ಉಗುರು ತಂದು ಕೊಟ್ಟಿದ್ದಾರಾ? ಹುಲಿಯನ್ನು ಸಾಯಿಸಿ ಉಗುರು ಕಿತ್ತುಕೊಂಡು ಬಂದಿದ್ದಾರಾ? ಹೀಗೆ  ಹುಲಿ ಉಗುರಿನ ಮೂಲ ಕಂಡು ಹಿಡಿಯಲು ನಾನಾ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

Published On - 9:57 am, Tue, 24 October 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ