AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ ಅವರಿಗೆ ಕೋವಿಡ್​ ಪಾಸಿಟಿವ್

ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ..

ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ ಅವರಿಗೆ ಕೋವಿಡ್​ ಪಾಸಿಟಿವ್
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: |

Updated on:Jul 11, 2022 | 10:17 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ (HD Kumarswamy) ಅವರಿಗೆ ಕೊರೊನಾ (Covid) ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್​ ಮಾಡಿದ ಅವರು, ‘ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಬಂದಿದೆ’ ಎಂದು ತಿಳಿಸಿದ್ದಾರೆ. ಕೋವಿಡ್‌ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ ನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಅವರಿಗೆ ಸೂಚಿಸಿದ್ದಾರೆ.

‘ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. ಯಾರೂ ಅನ್ಯತಾ ಭಾವಿಸಬಾರದು. 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ’ ಎಂಬುದಾಗಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ಧಾರೆ.

Published On - 10:10 pm, Mon, 11 July 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು