AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: 2023ರ ಚುನಾವಣೆಯಲ್ಲಿ123 ಕ್ಷೇತ್ರ ಗೆಲ್ಲುವುದೇ ಜೆಡಿಎಸ್ ಪಕ್ಷದ ಗುರಿ: ಎಚ್ ಡಿ ಕುಮಾರಸ್ವಾಮಿ ವಿಶ್ವಾಸ

ರಾಜ್ಯದ ಮುಂದಿನ ರಾಜಕಾರಣ ಈಗಲೂ ಜೆಡಿಎಸ್​ ಪಕ್ಷದಿಂದಲೇ ಉಳಿಯಲಿದೆ ಎಂಬ ಭಾವನೆ ರಾಜ್ಯದ ಜನರಲ್ಲಿದೆ ಅವರು ದೃಢವಾಗಿ ಹೇಳಿದರು.

Karnataka Politics: 2023ರ ಚುನಾವಣೆಯಲ್ಲಿ123 ಕ್ಷೇತ್ರ ಗೆಲ್ಲುವುದೇ ಜೆಡಿಎಸ್ ಪಕ್ಷದ ಗುರಿ: ಎಚ್ ಡಿ ಕುಮಾರಸ್ವಾಮಿ ವಿಶ್ವಾಸ
ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: |

Updated on:Aug 12, 2021 | 11:38 PM

Share

ಬೆಂಗಳೂರು: 2023ಕ್ಕೆ ಜೆಡಿಎಸ್ ಪಕ್ಷದ ಗುರಿ ಏನಿದ್ದರೂ ‘123’ ಮಾತ್ರ. 2023ರಲ್ಲಿ ರಾಜ್ಯದಲ್ಲಿ 2023ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ರಾಷ್ಟ್ರೀಯ ಪಕ್ಷಗಳಿಗೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಕಂಡರೆ ಭಯವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಜೆಡಿಎಸ್ ಪಕ್ಷ ನಶಿಸಿಹೋಗಿದೆ ಎನ್ನುವವರಿಗೆ ಮುಂದಿನ ರಾಜ್ಯ ರಾಜಕಾರಣ ಜೆಡಿಎಸ್​ನಿಂದಲೇ ಉಳಿಯಲಿದೆ ಎಂದು ಉತ್ತರ ಕೊಡಬಯಸುತ್ತೇನೆ. ರಾಜ್ಯದ ಮುಂದಿನ ರಾಜಕಾರಣ ಈಗಲೂ ಜೆಡಿಎಸ್​ ಪಕ್ಷದಿಂದಲೇ ಉಳಿಯಲಿದೆ ಎಂಬ ಭಾವನೆ ರಾಜ್ಯದ ಜನರಲ್ಲಿದೆ ಅವರು ದೃಢವಾಗಿ ಹೇಳಿದರು.

ಸಚಿವ ಸ್ಥಾನ ಅಥವಾ ಡಿಸಿಎಂ ಸ್ಥಾನದ ಆಕಾಂಕ್ಷಿ ನಾನಲ್ಲ: ಬಿ ವೈ ವಿಜಯೇಂದ್ರ ಕಲಬುರಗಿ: ನಾನು ಯಾವುದೇ ಹುದ್ದೆ ಹುಡುಕಿಕೊಂಡು ಹೋಗಿಲ್ಲ. ಬಿಜೆಪಿ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ. ನಾನು ಸಚಿವ, ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಮಾಜಿ ಸಿಎಂ, ತಂದೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುವ ವೇಳೆ ಯಾವುದೇ ಬೇಡಿಕೆ ಇಟ್ಟಿರಲಿಲ್ಲ ಎಂದು ಕಲಬುರಗಿ ನಗರದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು.

ನನಗೆ ಇನ್ನೂ ವಯಸ್ಸಿದೆ, ಪಕ್ಷ ಸಂಘಟನೆ ನನ್ನ ಕರ್ತವ್ಯ. ರಾಜ್ಯದಲ್ಲಿ ಸಚಿವ ಸ್ಥಾನದ ಬಗ್ಗೆ ಅಸಮಾಧಾನ ವಿಚಾರವಾಗಿ ಸಿಎಂ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬಗೆಹರಿಸುತ್ತಾರೆ. ಬಿಜೆಪಿಗೆ ಬಂದ 17 ಶಾಸಕರಲ್ಲಿ ಆನಂದ್ ಸಿಂಗ್ ಮೊದಲಿಗರು. ಅವರಿಗೆ ಗೌರವ ನೀಡುವುದು‌ ನಮ್ಮ ಕರ್ತವ್ಯ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ತನ್ನ ಅವಧಿಯನ್ನು ಪೂರೈಸುತ್ತದೆ. ಕಲಬುರಗಿ, ಯಾದಗಿರಿಗೆ ಮಂತ್ರಿ ಸ್ಥಾನ ಸಿಗಬೇಕಿತ್ತು. ನಾನು ಕಲಬುರಗಿ ಅಳಿಯನಾಗಿ ಈ ಭಾಗಕ್ಕೆ ನ್ಯಾಯ ದೊರಕಿಸಲು ಪ್ರಯತ್ನಿಸುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರೂ ಆಗಿರುವ ಬಿ.ವೈ.ವಿಜಯೇಂದ್ರ ತಿಳಿಸಿದರು.

ಇದನ್ನೂ ಓದಿ: 

ಸಿಎಂ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಮಾಸ್ಕ್​, ಗ್ಲೌಸ್ ಖರೀದಿಗೆ 6 ಲಕ್ಷ ಅನುದಾನ ಬಿಡುಗಡೆಗೊಳಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

Assembly Session: ಸೆಪ್ಟೆಂಬರ್​ನಲ್ಲಿ ವಿಧಾನಸಭಾ ಅಧಿವೇಶನ; ಸಿಎಂ ಬಸವರಾಜ ಬೊಮ್ಮಾಯಿ

(Former CM HD Kumaraswamy says JDS aims to win 123 constituencies in 2023 elections)

Published On - 7:23 pm, Thu, 12 August 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!