ಡಿಕೆ ಶಿವಕುಮಾರ್​​ ಮುಖ್ಯಮಂತ್ರಿ ಆಗುವ ಗ್ಯಾರಂಟಿ ಠುಸ್ ಆಯ್ತು ಎಂದು ಕಾಲೆಳೆದ ಮಾಜಿ ಸಚಿವ ಆರ್​​ ಅಶೋಕ್​​

ಡಿಕೆ ಶಿವಕುಮಾರ್​​ ಮುಖ್ಯಮಂತ್ರಿ ಆಗುವ ಗ್ಯಾರಂಟಿ ಠುಸ್ ಆಯ್ತು ಎಂದು ಕಾಲೆಳೆದ ಮಾಜಿ ಸಚಿವ ಆರ್​​ ಅಶೋಕ್​​

ಡಿಕೆ ಶಿವಕುಮಾರ್​​ ಮುಖ್ಯಮಂತ್ರಿ ಆಗುವ ಗ್ಯಾರಂಟಿ ಠುಸ್ ಆಯ್ತು ಎಂದು ಕಾಲೆಳೆದ ಮಾಜಿ ಸಚಿವ ಆರ್​​ ಅಶೋಕ್​​
| Updated By: ಸಾಧು ಶ್ರೀನಾಥ್​

Updated on: Jul 05, 2023 | 4:08 PM

ವಿಧಾನಸಭೆಯಲ್ಲಿ ನಿಲುವಳಿ ಪ್ರಸ್ತಾವ ಮಂಡನೆ ವೇಳೆ ಶಾಸಕ ಆರ್. ಅಶೋಕ್ ಹೇಳಿಕೆ: ಉಚಿತ ಬಸ್​ ಭಾಗ್ಯದ ಬಗ್ಗೆ ಮಾತನಾಡುತ್ತಾ ಸಿಎಂ ನನ್ನ ಹೆಂಡ್ತಿಗೂ ಫ್ರೀ ಎಂದಿದ್ದರು. ಆ ನಂತರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ರಾಜಹಂಸದಲ್ಲಿ ಉಚಿತ ಇಲ್ಲ ಅಂತಾ ಹೇಳಿದ್ದರು. ಆಗ ಸಿಎಂ ಮಧ್ಯ ಪ್ರವೇಶಿಸಿ, ಎಲ್ಲರೂ ಹೋಗಲಿ ಬಿಡ್ರೀ ಅಂದಿದ್ದರು. ಈಗ ಆ ಮಾತಿನಂತೆ ಎಲ್ಲಾ ಬಸ್ ಗಳಲ್ಲೂ ಎಲ್ಲಿ ಫ್ರೀ ಇದೆ? ಎಂದು ಅಶೋಕ್ ತರಾಟೆಗೆ ತೆಗೆದುಕೊಂಡರು.

ಮುಂದುವರಿದು ಮಾತನಾಡಿದ ಅಶೋಕ್, ನೀವು ಮೊದಲು ಗ್ಯಾರಂಟಿ ಘೋಷಣೆ ‌ಮಾಡಿ ಸ್ವಾಮಿ, ಜಾರಿ ಮಾಡಲು ಯೋಗ್ಯತೆ ಇಲ್ಲ ಎಂದು ಕಾಲೆಳೆದರು. ಆ ವೇಳೆ ಅಶೋಕ್ ಮಾತಿಗೆ ಆಡಳಿತ ಪಕ್ಷದಿಂದ ತೀವ್ರ ವಿರೋಧ ವ್ಯಕ್ತವಾಯಿತು. ಆಡಳಿತ ಮತ್ತು ವಿಪಕ್ಷ ಸದಸ್ಯರ ಮಧ್ಯೆ ಮಾತಿನ ಸಮರ ನಡೆಯಿತು. ಇದೇ ವೇಳೆ ಡಿಕೆ ಶಿವಕುಮಾರ್​​ ಮುಖ್ಯಮಂತ್ರಿ ಆಗುವ ಗ್ಯಾರಂಟಿ ಠುಸ್ ಆಯ್ತು ಎಂದು ಮಾಜಿ ಸಚಿವ ಆರ್​​ ಅಶೋಕ್​​ ಕಾಲೆಳೆದು, ಕುಳಿತರು.

Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ವಿಡಿಯೋ: ಅಲ್ಲೂರಿ ಜಿಲ್ಲೆಯ ನದಿಯಲ್ಲಿ ತೇಲಿಬಂದ ಆಂಜನೇಯ ಸ್ವಾಮಿ ವಿಗ್ರಹ!
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?
ಕುಮಾರಸ್ವಾಮಿ ವಿರುದ್ಧ ಎಫ್​ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು?