AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಡೌನ್ ಮೆಟಿರಿಯಲ್ ತುಂಬಿದ್ದ ವಾಹನ ಹೈಜಾಕ್ ಮಾಡಿದ ಮಾಜಿ ಶಾಸಕನ ಪತ್ನಿ, ಮುಂದೇನಾಯ್ತ?

ಕೃಷ್ಣಗಿರಿ ಮಾಜಿ ಶಾಸಕ ಸುಗೋಟಿಯನ್ ಪತ್ನಿ ಪಾರ್ವತಿ ಮೇಲೆ ದಾಂದಲೆ ಆರೋಪ ಕೇಳಿ ಬಂದಿದೆ. ಎಸ್ ಕೆ ಕಸ್ಟ್ರಕ್ಷನ್ ಮಾಲೀಕ ಎಸ್. ಕಾರ್ತೀಕ್ 30 ಲಕ್ಷ ಮೌಲ್ಯದ ಮೆಟಿರಿಯಲ್ಸ್ ಬುಕ್ ಮಾಡಿದ್ದರು. ವೇರ್ ಹೌಸ್ನ ಅಭಿ ಇಂಡಸ್ಟ್ರೀಸ್ ಮಾಲೀಕ ಅಭಿಷೇಕ್ ಹಣ ನೀಡಬೇಕೆಂದು ದಾಂದಲೆ ಮಾಡಿದ್ದಾರೆ.

ಗೋಡೌನ್  ಮೆಟಿರಿಯಲ್ ತುಂಬಿದ್ದ ವಾಹನ ಹೈಜಾಕ್ ಮಾಡಿದ ಮಾಜಿ ಶಾಸಕನ ಪತ್ನಿ, ಮುಂದೇನಾಯ್ತ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 30, 2022 | 7:53 PM

Share

ಬೆಂಗಳೂರು: ಮಾಜಿ ಶಾಸಕನ ಪತ್ನಿ, ವೇರ್ ಹೌಸ್ ಮೆಟಿರಿಯಲ್ಸ್ ತುಂಬಿದ್ದ ವಾಹನ ಹೈಜಾಕ್ ಮಾಡಿರುವ ಘಟನೆ ನಡೆದಿದೆ. ಯಲಹಂಕಕ್ಕೆ ಬರಬೇಕಿದ್ದ ವೇರ್ ಹೌಸ್ ಮೆಟಿರಿಯಲ್ಸ್, ಮೆಷಿನ್ಗಳನ್ನು ಕೃಷ್ಣಗಿರಿಯಲ್ಲಿ ಹೈಜಾಕ್ ಮಾಡಲಾಗಿದೆ.

ಕೃಷ್ಣಗಿರಿ ಮಾಜಿ ಶಾಸಕ ಸುಗೋಟಿಯನ್ ಪತ್ನಿ ಪಾರ್ವತಿ ಮೇಲೆ ದಾಂದಲೆ ಆರೋಪ ಕೇಳಿ ಬಂದಿದೆ. ಎಸ್ ಕೆ ಕಸ್ಟ್ರಕ್ಷನ್ ಮಾಲೀಕ ಎಸ್. ಕಾರ್ತೀಕ್ 30 ಲಕ್ಷ ಮೌಲ್ಯದ ಮೆಟಿರಿಯಲ್ಸ್ ಬುಕ್ ಮಾಡಿದ್ದರು. ವೇರ್ ಹೌಸ್ನ ಅಭಿ ಇಂಡಸ್ಟ್ರೀಸ್ ಮಾಲೀಕ ಅಭಿಷೇಕ್ ಹಣ ನೀಡಬೇಕೆಂದು ದಾಂದಲೆ ಮಾಡಿದ್ದಾರೆ. ಸದ್ಯ ಈ ಸಂಬಂಧ ಕೃಷ್ಣಗಿರಿಗೆ ಎಸ್.ಪಿಗೆ ದೂರು ನೀಡಲು ಯಲಹಂಕ ಎಸ್.ಕೆ.ಕಸ್ಟ್ರಕ್ಷನ್ ಕಾರ್ತೀಕ್ ಮುಂದಾಗಿದ್ದಾರೆ.

ಇದನ್ನೂ ಓದಿ: ನಾಡಿನ ಕಾನೂನು ಅವರಿಗೆ ಒಪ್ಪಿಗೆ ಇಲ್ಲ ಅಂತಾದ್ರೆ ಅವರ ವಾದವನ್ನು ಒಪ್ಪಿಕೊಳ್ಳುವಂಥ ದೇಶಕ್ಕೆ ಹೋಗಲಿ: ಕಲ್ಲಡ್ಕ ಪ್ರಭಾಕರ್ ಭಟ್

ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್​​ಗೆ ನೀಡಲಾದ ಬಂಗಲೆಯಿಂದ ಮಗ ಚಿರಾಗ್ ಪಾಸ್ವಾನ್​​ನ್ನು ತೆರವು ಮಾಡಿಸಲು ತಂಡ ಕಳುಹಿಸಿದ ಸರ್ಕಾರ

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ