AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಡೌನ್ ಮೆಟಿರಿಯಲ್ ತುಂಬಿದ್ದ ವಾಹನ ಹೈಜಾಕ್ ಮಾಡಿದ ಮಾಜಿ ಶಾಸಕನ ಪತ್ನಿ, ಮುಂದೇನಾಯ್ತ?

ಕೃಷ್ಣಗಿರಿ ಮಾಜಿ ಶಾಸಕ ಸುಗೋಟಿಯನ್ ಪತ್ನಿ ಪಾರ್ವತಿ ಮೇಲೆ ದಾಂದಲೆ ಆರೋಪ ಕೇಳಿ ಬಂದಿದೆ. ಎಸ್ ಕೆ ಕಸ್ಟ್ರಕ್ಷನ್ ಮಾಲೀಕ ಎಸ್. ಕಾರ್ತೀಕ್ 30 ಲಕ್ಷ ಮೌಲ್ಯದ ಮೆಟಿರಿಯಲ್ಸ್ ಬುಕ್ ಮಾಡಿದ್ದರು. ವೇರ್ ಹೌಸ್ನ ಅಭಿ ಇಂಡಸ್ಟ್ರೀಸ್ ಮಾಲೀಕ ಅಭಿಷೇಕ್ ಹಣ ನೀಡಬೇಕೆಂದು ದಾಂದಲೆ ಮಾಡಿದ್ದಾರೆ.

ಗೋಡೌನ್  ಮೆಟಿರಿಯಲ್ ತುಂಬಿದ್ದ ವಾಹನ ಹೈಜಾಕ್ ಮಾಡಿದ ಮಾಜಿ ಶಾಸಕನ ಪತ್ನಿ, ಮುಂದೇನಾಯ್ತ?
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Mar 30, 2022 | 7:53 PM

Share

ಬೆಂಗಳೂರು: ಮಾಜಿ ಶಾಸಕನ ಪತ್ನಿ, ವೇರ್ ಹೌಸ್ ಮೆಟಿರಿಯಲ್ಸ್ ತುಂಬಿದ್ದ ವಾಹನ ಹೈಜಾಕ್ ಮಾಡಿರುವ ಘಟನೆ ನಡೆದಿದೆ. ಯಲಹಂಕಕ್ಕೆ ಬರಬೇಕಿದ್ದ ವೇರ್ ಹೌಸ್ ಮೆಟಿರಿಯಲ್ಸ್, ಮೆಷಿನ್ಗಳನ್ನು ಕೃಷ್ಣಗಿರಿಯಲ್ಲಿ ಹೈಜಾಕ್ ಮಾಡಲಾಗಿದೆ.

ಕೃಷ್ಣಗಿರಿ ಮಾಜಿ ಶಾಸಕ ಸುಗೋಟಿಯನ್ ಪತ್ನಿ ಪಾರ್ವತಿ ಮೇಲೆ ದಾಂದಲೆ ಆರೋಪ ಕೇಳಿ ಬಂದಿದೆ. ಎಸ್ ಕೆ ಕಸ್ಟ್ರಕ್ಷನ್ ಮಾಲೀಕ ಎಸ್. ಕಾರ್ತೀಕ್ 30 ಲಕ್ಷ ಮೌಲ್ಯದ ಮೆಟಿರಿಯಲ್ಸ್ ಬುಕ್ ಮಾಡಿದ್ದರು. ವೇರ್ ಹೌಸ್ನ ಅಭಿ ಇಂಡಸ್ಟ್ರೀಸ್ ಮಾಲೀಕ ಅಭಿಷೇಕ್ ಹಣ ನೀಡಬೇಕೆಂದು ದಾಂದಲೆ ಮಾಡಿದ್ದಾರೆ. ಸದ್ಯ ಈ ಸಂಬಂಧ ಕೃಷ್ಣಗಿರಿಗೆ ಎಸ್.ಪಿಗೆ ದೂರು ನೀಡಲು ಯಲಹಂಕ ಎಸ್.ಕೆ.ಕಸ್ಟ್ರಕ್ಷನ್ ಕಾರ್ತೀಕ್ ಮುಂದಾಗಿದ್ದಾರೆ.

ಇದನ್ನೂ ಓದಿ: ನಾಡಿನ ಕಾನೂನು ಅವರಿಗೆ ಒಪ್ಪಿಗೆ ಇಲ್ಲ ಅಂತಾದ್ರೆ ಅವರ ವಾದವನ್ನು ಒಪ್ಪಿಕೊಳ್ಳುವಂಥ ದೇಶಕ್ಕೆ ಹೋಗಲಿ: ಕಲ್ಲಡ್ಕ ಪ್ರಭಾಕರ್ ಭಟ್

ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್​​ಗೆ ನೀಡಲಾದ ಬಂಗಲೆಯಿಂದ ಮಗ ಚಿರಾಗ್ ಪಾಸ್ವಾನ್​​ನ್ನು ತೆರವು ಮಾಡಿಸಲು ತಂಡ ಕಳುಹಿಸಿದ ಸರ್ಕಾರ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!