AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಡೌನ್ ಮೆಟಿರಿಯಲ್ ತುಂಬಿದ್ದ ವಾಹನ ಹೈಜಾಕ್ ಮಾಡಿದ ಮಾಜಿ ಶಾಸಕನ ಪತ್ನಿ, ಮುಂದೇನಾಯ್ತ?

ಕೃಷ್ಣಗಿರಿ ಮಾಜಿ ಶಾಸಕ ಸುಗೋಟಿಯನ್ ಪತ್ನಿ ಪಾರ್ವತಿ ಮೇಲೆ ದಾಂದಲೆ ಆರೋಪ ಕೇಳಿ ಬಂದಿದೆ. ಎಸ್ ಕೆ ಕಸ್ಟ್ರಕ್ಷನ್ ಮಾಲೀಕ ಎಸ್. ಕಾರ್ತೀಕ್ 30 ಲಕ್ಷ ಮೌಲ್ಯದ ಮೆಟಿರಿಯಲ್ಸ್ ಬುಕ್ ಮಾಡಿದ್ದರು. ವೇರ್ ಹೌಸ್ನ ಅಭಿ ಇಂಡಸ್ಟ್ರೀಸ್ ಮಾಲೀಕ ಅಭಿಷೇಕ್ ಹಣ ನೀಡಬೇಕೆಂದು ದಾಂದಲೆ ಮಾಡಿದ್ದಾರೆ.

ಗೋಡೌನ್  ಮೆಟಿರಿಯಲ್ ತುಂಬಿದ್ದ ವಾಹನ ಹೈಜಾಕ್ ಮಾಡಿದ ಮಾಜಿ ಶಾಸಕನ ಪತ್ನಿ, ಮುಂದೇನಾಯ್ತ?
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Mar 30, 2022 | 7:53 PM

Share

ಬೆಂಗಳೂರು: ಮಾಜಿ ಶಾಸಕನ ಪತ್ನಿ, ವೇರ್ ಹೌಸ್ ಮೆಟಿರಿಯಲ್ಸ್ ತುಂಬಿದ್ದ ವಾಹನ ಹೈಜಾಕ್ ಮಾಡಿರುವ ಘಟನೆ ನಡೆದಿದೆ. ಯಲಹಂಕಕ್ಕೆ ಬರಬೇಕಿದ್ದ ವೇರ್ ಹೌಸ್ ಮೆಟಿರಿಯಲ್ಸ್, ಮೆಷಿನ್ಗಳನ್ನು ಕೃಷ್ಣಗಿರಿಯಲ್ಲಿ ಹೈಜಾಕ್ ಮಾಡಲಾಗಿದೆ.

ಕೃಷ್ಣಗಿರಿ ಮಾಜಿ ಶಾಸಕ ಸುಗೋಟಿಯನ್ ಪತ್ನಿ ಪಾರ್ವತಿ ಮೇಲೆ ದಾಂದಲೆ ಆರೋಪ ಕೇಳಿ ಬಂದಿದೆ. ಎಸ್ ಕೆ ಕಸ್ಟ್ರಕ್ಷನ್ ಮಾಲೀಕ ಎಸ್. ಕಾರ್ತೀಕ್ 30 ಲಕ್ಷ ಮೌಲ್ಯದ ಮೆಟಿರಿಯಲ್ಸ್ ಬುಕ್ ಮಾಡಿದ್ದರು. ವೇರ್ ಹೌಸ್ನ ಅಭಿ ಇಂಡಸ್ಟ್ರೀಸ್ ಮಾಲೀಕ ಅಭಿಷೇಕ್ ಹಣ ನೀಡಬೇಕೆಂದು ದಾಂದಲೆ ಮಾಡಿದ್ದಾರೆ. ಸದ್ಯ ಈ ಸಂಬಂಧ ಕೃಷ್ಣಗಿರಿಗೆ ಎಸ್.ಪಿಗೆ ದೂರು ನೀಡಲು ಯಲಹಂಕ ಎಸ್.ಕೆ.ಕಸ್ಟ್ರಕ್ಷನ್ ಕಾರ್ತೀಕ್ ಮುಂದಾಗಿದ್ದಾರೆ.

ಇದನ್ನೂ ಓದಿ: ನಾಡಿನ ಕಾನೂನು ಅವರಿಗೆ ಒಪ್ಪಿಗೆ ಇಲ್ಲ ಅಂತಾದ್ರೆ ಅವರ ವಾದವನ್ನು ಒಪ್ಪಿಕೊಳ್ಳುವಂಥ ದೇಶಕ್ಕೆ ಹೋಗಲಿ: ಕಲ್ಲಡ್ಕ ಪ್ರಭಾಕರ್ ಭಟ್

ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್​​ಗೆ ನೀಡಲಾದ ಬಂಗಲೆಯಿಂದ ಮಗ ಚಿರಾಗ್ ಪಾಸ್ವಾನ್​​ನ್ನು ತೆರವು ಮಾಡಿಸಲು ತಂಡ ಕಳುಹಿಸಿದ ಸರ್ಕಾರ

Follow Us
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ವಾರ ಭವಿಷ್ಯ; ಜೂನ್ 22 ರಿಂದ 28 ರವರೆಗಿನ ದ್ವಾದಶ ರಾಶಿಗಳ ಫಲಾಫಲ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್‌ ಪದಗ್ರಹಣ ನೇರಪ್ರಸಾರ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ
ಮೇಕೆದಾಟು ಯೋಜನೆ: ತಮಿಳುನಾಡು ಆಕ್ಷೇಪಕ್ಕೆ ಹೆಚ್​​ಡಿಕೆ ಅಸಮಾಧಾನ