AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಡೌನ್ ಮೆಟಿರಿಯಲ್ ತುಂಬಿದ್ದ ವಾಹನ ಹೈಜಾಕ್ ಮಾಡಿದ ಮಾಜಿ ಶಾಸಕನ ಪತ್ನಿ, ಮುಂದೇನಾಯ್ತ?

ಕೃಷ್ಣಗಿರಿ ಮಾಜಿ ಶಾಸಕ ಸುಗೋಟಿಯನ್ ಪತ್ನಿ ಪಾರ್ವತಿ ಮೇಲೆ ದಾಂದಲೆ ಆರೋಪ ಕೇಳಿ ಬಂದಿದೆ. ಎಸ್ ಕೆ ಕಸ್ಟ್ರಕ್ಷನ್ ಮಾಲೀಕ ಎಸ್. ಕಾರ್ತೀಕ್ 30 ಲಕ್ಷ ಮೌಲ್ಯದ ಮೆಟಿರಿಯಲ್ಸ್ ಬುಕ್ ಮಾಡಿದ್ದರು. ವೇರ್ ಹೌಸ್ನ ಅಭಿ ಇಂಡಸ್ಟ್ರೀಸ್ ಮಾಲೀಕ ಅಭಿಷೇಕ್ ಹಣ ನೀಡಬೇಕೆಂದು ದಾಂದಲೆ ಮಾಡಿದ್ದಾರೆ.

ಗೋಡೌನ್  ಮೆಟಿರಿಯಲ್ ತುಂಬಿದ್ದ ವಾಹನ ಹೈಜಾಕ್ ಮಾಡಿದ ಮಾಜಿ ಶಾಸಕನ ಪತ್ನಿ, ಮುಂದೇನಾಯ್ತ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 30, 2022 | 7:53 PM

Share

ಬೆಂಗಳೂರು: ಮಾಜಿ ಶಾಸಕನ ಪತ್ನಿ, ವೇರ್ ಹೌಸ್ ಮೆಟಿರಿಯಲ್ಸ್ ತುಂಬಿದ್ದ ವಾಹನ ಹೈಜಾಕ್ ಮಾಡಿರುವ ಘಟನೆ ನಡೆದಿದೆ. ಯಲಹಂಕಕ್ಕೆ ಬರಬೇಕಿದ್ದ ವೇರ್ ಹೌಸ್ ಮೆಟಿರಿಯಲ್ಸ್, ಮೆಷಿನ್ಗಳನ್ನು ಕೃಷ್ಣಗಿರಿಯಲ್ಲಿ ಹೈಜಾಕ್ ಮಾಡಲಾಗಿದೆ.

ಕೃಷ್ಣಗಿರಿ ಮಾಜಿ ಶಾಸಕ ಸುಗೋಟಿಯನ್ ಪತ್ನಿ ಪಾರ್ವತಿ ಮೇಲೆ ದಾಂದಲೆ ಆರೋಪ ಕೇಳಿ ಬಂದಿದೆ. ಎಸ್ ಕೆ ಕಸ್ಟ್ರಕ್ಷನ್ ಮಾಲೀಕ ಎಸ್. ಕಾರ್ತೀಕ್ 30 ಲಕ್ಷ ಮೌಲ್ಯದ ಮೆಟಿರಿಯಲ್ಸ್ ಬುಕ್ ಮಾಡಿದ್ದರು. ವೇರ್ ಹೌಸ್ನ ಅಭಿ ಇಂಡಸ್ಟ್ರೀಸ್ ಮಾಲೀಕ ಅಭಿಷೇಕ್ ಹಣ ನೀಡಬೇಕೆಂದು ದಾಂದಲೆ ಮಾಡಿದ್ದಾರೆ. ಸದ್ಯ ಈ ಸಂಬಂಧ ಕೃಷ್ಣಗಿರಿಗೆ ಎಸ್.ಪಿಗೆ ದೂರು ನೀಡಲು ಯಲಹಂಕ ಎಸ್.ಕೆ.ಕಸ್ಟ್ರಕ್ಷನ್ ಕಾರ್ತೀಕ್ ಮುಂದಾಗಿದ್ದಾರೆ.

ಇದನ್ನೂ ಓದಿ: ನಾಡಿನ ಕಾನೂನು ಅವರಿಗೆ ಒಪ್ಪಿಗೆ ಇಲ್ಲ ಅಂತಾದ್ರೆ ಅವರ ವಾದವನ್ನು ಒಪ್ಪಿಕೊಳ್ಳುವಂಥ ದೇಶಕ್ಕೆ ಹೋಗಲಿ: ಕಲ್ಲಡ್ಕ ಪ್ರಭಾಕರ್ ಭಟ್

ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್​​ಗೆ ನೀಡಲಾದ ಬಂಗಲೆಯಿಂದ ಮಗ ಚಿರಾಗ್ ಪಾಸ್ವಾನ್​​ನ್ನು ತೆರವು ಮಾಡಿಸಲು ತಂಡ ಕಳುಹಿಸಿದ ಸರ್ಕಾರ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ