AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ ಮನೆಗೆ ನುಗ್ಗಿ ದರೋಡೆ! ಮನೆಯಲ್ಲಿದ್ದ ಚಿನ್ನಾಭರಣ, 5 ಲಕ್ಷ ಹಣ ದೋಚಿ ಪರಾರಿ

ಜ್ಯೋತಿಷ್ಯ ಕೇಳುವ ನೆಪದಲ್ಲಿ ನಾಲ್ವರ ಗುಂಪೊಂದು ನಿನ್ನೆ ಮನೆಗೆ ಬಂದಿತ್ತು. ಈ ವೇಳೆ ಜ್ಯೋತಿಷಿ ಪ್ರಮೋದ್ ಮೇಲೆ ಮಾರಣಾಂತಿಕ ಹಲ್ಲೆಗೈದು ದರೋಡೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ ಮನೆಗೆ ನುಗ್ಗಿ ದರೋಡೆ! ಮನೆಯಲ್ಲಿದ್ದ ಚಿನ್ನಾಭರಣ, 5 ಲಕ್ಷ ಹಣ ದೋಚಿ ಪರಾರಿ
ಜ್ಯೋತಿಷಿ ಪ್ರಮೋದ್, ನಾಲ್ವರು ದುಷ್ಕರ್ಮಿಗಳ ಚಲನವಲನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.
TV9 Web
| Edited By: |

Updated on:Jul 10, 2022 | 12:12 PM

Share

ಬೆಂಗಳೂರು: ಹಾಡಹಗಲೇ ಜ್ಯೋತಿಷಿ (Astrologer) ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣ (Jewellery) ಹಾಗೂ 5 ಲಕ್ಷ ಹಣ ದೋಚಿಕೊಂಡು ಪರಾರಿಯಾಗಿರುವ ಘಟನೆ ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದಲ್ಲಿ ನಡೆದಿದೆ. ಜ್ಯೋತಿಷ್ಯ ಕೇಳುವ ನೆಪದಲ್ಲಿ ನಾಲ್ವರ ಗುಂಪೊಂದು ನಿನ್ನೆ ಮನೆಗೆ ಬಂದಿತ್ತು. ಈ ವೇಳೆ ಜ್ಯೋತಿಷಿ ಪ್ರಮೋದ್ ಮೇಲೆ ಮಾರಣಾಂತಿಕ ಹಲ್ಲೆಗೈದು ದರೋಡೆ ಮಾಡಿದ್ದಾರೆ. ನಾಲ್ವರು ದುಷ್ಕರ್ಮಿಗಳ ಚಲನವಲನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಲಿಗೆಕೋರರ ಬಂಧನ: ಯಲಹಂಕ ನ್ಯೂಟೌನ್ ಪೊಲೀಸರು ನಗರದಲ್ಲಿ ಇಬ್ಬರು ಸುಲಿಗೆಕೋರರನ್ನ ಬಂಧಿಸಿದ್ದಾರೆ. ಸೂರಿ, ಮಧು ಬಂಧಿತರು. ಆರೋಪಿಗಳು ಬೆಂಗಳೂರಿನ ಯಲಹಂಕ ಉಪನಗರದಲ್ಲಿ ಜುಲೈ 6ರಂದು ಲಾರಿ ಚಾಲಕನ ಮೇಲೆ ಹಲ್ಲೆಗೈದು ಸುಮಾರು 18,000 ರೂ. ಸುಲಿಗೆ ಮಾಡಿದ್ದರು. ಈ ಬಗ್ಗೆ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Petrol Price Today: ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧೆಡೆ ಇಂದಿನ ಪೆಟ್ರೋಲ್ ಬೆಲೆ ಹೀಗಿದೆ

ಇದನ್ನೂ ಓದಿ
Image
Rajnath Singh Birthday Special: ಇಂದು ರಕ್ಷಣಾ ಸಚಿವ ರಾಜನಾಥ್ ಹುಟ್ಟುಹಬ್ಬ; 10 ಕುತೂಹಲಕರ ಮಾಹಿತಿ ಇಲ್ಲಿದೆ
Image
ಮಳೆಗಾಲದಲ್ಲಿ ಮದುವೆಯಾಗ್ತಿರೋ ಹೆಣ್ಣುಮಕ್ಕಳಿಗೆ ಕಾಂತಿಯುತ ತ್ವಚೆ ಪಡೆಯಲು ಇಲ್ಲಿವೆ ಟಿಪ್ಸ್
Image
IOCL Recruitment 2022: ಐಒಸಿಎಲ್​ ನೇಮಕಾತಿ: ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ
Image
Priya Anand: ಮಾದಕ ನೋಟದಿಂದ ಗಮನ ಸೆಳೆದ ನಟಿ ಪ್ರಿಯಾ ಆನಂದ್

ಎಎಸ್ಐ ಮನೆಯಲ್ಲಿ ಕಳ್ಳತನ: ಕೋಲಾರ: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಅಕ್ಕಚಕ್ಕಮ್ಮ ಕಲ್ಯಾಣ ಮಂಟಪದ ಹಿಂಭಾಗದ ನಿವೃತ್ತ ಎಎಸ್ಐ  ಮನೆಯಲ್ಲಿ ಕಳ್ಳತನ ನಡೆದಿದೆ. ಕೆಂಪು ಬಣ್ಣದ ಕಾರ್‌ನಲ್ಲಿ ಬಂದ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ನಿವೃತ್ತ ಮುಖ್ಯ ಪೇದೆ ಮಲ್ಲಿಕಾರ್ಜುನಯ್ಯ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ ಟೆರೇಸ್ ಮೇಲೆ ಬಟ್ಟೆ ಒಣಗಿ ಹಾಕಲು ಮಹಿಳೆ ತೆರಳಿದ್ದರು. ಮನೆಯಲ್ಲಿದ್ದ ಮಗುವಿನ ಕೈಗೆ ಮೊಬೈಲ್ ಕೊಟ್ಟು ಬೀರುವಿನಲ್ಲಿದ್ದ 30 ಸಾವಿರ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ಈ ಬಗ್ಗೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಳ್ಳನೆಂದು ತಿಳಿದು ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಿದ ಸೆಕ್ಯುರಿಟಿ ಗಾರ್ಡ್!

Published On - 9:14 am, Sun, 10 July 22

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು