AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ 4 ಗರ್ಭಿಣಿಯರಿಗೆ ಕೊರೊನಾ ದೃಢ! ಎಲ್ಲ ಗರ್ಭಿಣಿಯರಿಗೆ ಕೋವಿಡ್​ ಪರೀಕ್ಷೆ ಕಡ್ಡಾಯ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಕೊರೊನಾ ಮಹಾಮಾರಿಯ ಆರ್ಭಟ ಮುಂದುವರೆದಿದೆ. ಇದೀಗ ನಗರದ ನಾಲ್ವರು ಗರ್ಭಿಣಿಯರಿಗೆ ಇಂದು ಸೋಂಕು ದೃಢವಾಗಿದೆ ಎಂದು ವರದಿಯಾಗಿದೆ. ಚಾಮರಾಜಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದ ನಾಲ್ವರು ಗರ್ಭಿಣಿಯರಿಗೂ ಪರೀಕ್ಷೆ ನಡೆಸಿದ ನಂತರ ಪಾಸಿಟಿವ್​ ಎಂದು ರಿಸಲ್ಟ್​ ಬಂದಿದೆ. ಸರ್ಕಾರದ ಆದೇಶದ ಮೇರೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಗರ್ಭಿಣಿಯರನ್ನು ಕಡ್ಡಾಯವಾಗಿ ಕೋವಿಡ್​ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಬೆಂಗಳೂರಲ್ಲಿ 4 ಗರ್ಭಿಣಿಯರಿಗೆ ಕೊರೊನಾ ದೃಢ! ಎಲ್ಲ ಗರ್ಭಿಣಿಯರಿಗೆ ಕೋವಿಡ್​ ಪರೀಕ್ಷೆ ಕಡ್ಡಾಯ
KUSHAL V
| Edited By: ಸಾಧು ಶ್ರೀನಾಥ್​|

Updated on: Jun 18, 2020 | 5:43 PM

Share

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಕೊರೊನಾ ಮಹಾಮಾರಿಯ ಆರ್ಭಟ ಮುಂದುವರೆದಿದೆ. ಇದೀಗ ನಗರದ ನಾಲ್ವರು ಗರ್ಭಿಣಿಯರಿಗೆ ಇಂದು ಸೋಂಕು ದೃಢವಾಗಿದೆ ಎಂದು ವರದಿಯಾಗಿದೆ. ಚಾಮರಾಜಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದ ನಾಲ್ವರು ಗರ್ಭಿಣಿಯರಿಗೂ ಪರೀಕ್ಷೆ ನಡೆಸಿದ ನಂತರ ಪಾಸಿಟಿವ್​ ಎಂದು ರಿಸಲ್ಟ್​ ಬಂದಿದೆ. ಸರ್ಕಾರದ ಆದೇಶದ ಮೇರೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಗರ್ಭಿಣಿಯರನ್ನು ಕಡ್ಡಾಯವಾಗಿ ಕೋವಿಡ್​ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ