AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಫ್ರೀ ಸ್ಕೂಲ್ ನಿರ್ಲಕ್ಷ್ಯಕ್ಕೆ ನಾಲ್ಕು ವರ್ಷದ ಮಗು ಜೀವನ್ಮರಣ ಹೋರಾಟ; ಮಹಡಿಯಿಂದ ಬಿದ್ದು ತಲೆಗೆ ಗಂಭೀರ ಗಾಯ

ಫ್ರೀ ಸ್ಕೂಲ್ ನಿರ್ಲಕ್ಷ್ಯಕ್ಕೆ ನಾಲ್ಕು ವರ್ಷದ ಕಂದಮ್ಮ ಜೀವನ್ಮರಣ ಹೋರಾಟ ನಡೆಸುತ್ತಿರುವ ಘಟನೆ ಹೆಣ್ಣೂರು(Hennur) ಪೊಲೀಸ್ ಠಾಣಾ ವ್ಯಾಪ್ತಿಯ ಚೆಲ್ಲಕೆರೆಯ ಡೆಲ್ಲಿ ಪ್ರೀ ಸ್ಕೂಲ್(Delhi pre-school)​ನಲ್ಲಿ ನಡೆದಿದೆ. ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಜಿನಾ ಅನ್ನಾ ಜಿಟೋ ಎಂಬ ಮಗುವಿಗೆ ಚಿಕಿತ್ಸೆ ಮುಂದುವರೆದಿದೆ.

ಬೆಂಗಳೂರು: ಫ್ರೀ ಸ್ಕೂಲ್ ನಿರ್ಲಕ್ಷ್ಯಕ್ಕೆ ನಾಲ್ಕು ವರ್ಷದ ಮಗು ಜೀವನ್ಮರಣ ಹೋರಾಟ; ಮಹಡಿಯಿಂದ ಬಿದ್ದು ತಲೆಗೆ ಗಂಭೀರ ಗಾಯ
ಡೆಲ್ಲಿ ಪ್ರೀ ಸ್ಕೂಲ್
ಶಿವಪ್ರಸಾದ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 24, 2024 | 8:00 PM

Share

ಬೆಂಗಳೂರು, ಜ.24: ಫ್ರೀ ಸ್ಕೂಲ್ ನಿರ್ಲಕ್ಷ್ಯಕ್ಕೆ ನಾಲ್ಕು ವರ್ಷದ ಕಂದಮ್ಮ ಜೀವನ್ಮರಣ ಹೋರಾಟ ನಡೆಸುತ್ತಿರುವ ಘಟನೆ ಹೆಣ್ಣೂರು(Hennur) ಪೊಲೀಸ್ ಠಾಣಾ ವ್ಯಾಪ್ತಿಯ ಚೆಲ್ಲಕೆರೆಯ ಡೆಲ್ಲಿ ಪ್ರೀ ಸ್ಕೂಲ್(Delhi pre-school)​ನಲ್ಲಿ ನಡೆದಿದೆ. ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಜಿನಾ ಅನ್ನಾ ಜಿಟೋ ಎಂಬ ಮಗುವಿಗೆ ಚಿಕಿತ್ಸೆ ಮುಂದುವರೆದಿದೆ. ಜನವರಿ 22 ರ ಮಧ್ಯಾಹ್ನ ಖಾಸಗಿ ಫ್ರೀ ಸ್ಕೂಲ್ (ನರ್ಸರಿ) ಮೂರನೇ ಮಹಡಿಯಿಂದ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ಈ ಹಿನ್ನಲೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಮಗು ಜಿನಾ ಚಿಂತಾಜನಕ ಸ್ಥಿತಿಯಲ್ಲಿದೆ.

ಕೇರಳದ ನಿವಾಸಿಗಳಾಗಿರುವ ಪೋಷಕರು

ಖಾಸಗಿ ಕಂಪೆನಿಯಲ್ಲಿ ಟೆಕ್ಕಿಗಳಾಗಿರುವ ಜಿನಾ ತಂದೆ ಜಿಟೋ ಟಾಮಿ ಜೋಸೆಫ್ ಮತ್ತು ತಾಯಿ ಬಿನಿಟೋ ಥಾಮಸ್, ಮೂಲತಃ ಕೇರಳದ ನಿವಾಸಿಗಳಾಗಿದ್ದಾರೆ. ಉದ್ಯೋಗದ ನಿಮಿತ್ತ ಬೆಂಗಳೂರಿನಲ್ಲಿ ಬಂದು ನೆಲೆಸಿದ್ದು, ತಮ್ಮ ಮಗುವನ್ನು ಇಲ್ಲಿನ ಖಾಸಗಿ ಸ್ಕೂಲ್​ಗೆ ಸೇರಿಸಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ:ಕಲಬುರಗಿ: ಅಕ್ಷರ ಜೋಳಿಗೆ ದೇಣಿಗೆಯ ಹೈಸ್ಕೂಲ್ ಕಟ್ಟಡ ಟೆಂಡರ್​ಗಾಗಿ ಕಮಿಷನ್ ಲೆಕ್ಕಾಚಾರ; ಗ್ರಾಮದ ಜನರೇ ದುಡ್ಡು ಕೊಟ್ರು ನಿರ್ಮಾಣವಾಗ್ತಿಲ್ಲ ಶಾಲೆ

ಟಿವಿನೈನ್ ನಲ್ಲಿ ವರದಿ ಬಿತ್ತರವಾದ ಬಳಿಕ ಎಫ್​ಐಆರ್ ದಾಖಲು

ಟಿವಿನೈನ್​ನಲ್ಲಿ ವರದಿ ಬಿತ್ತರವಾದ ಬಳಿಕ ಅಲರ್ಟ್ ಆದ ಹೆಣ್ಣೂರು ಪೊಲೀಸರು, ಡೆಲ್ಲಿ ಫ್ರಿ ಸ್ಕೂಲ್(ನರ್ಸರಿ) ವಿರುದ್ದ ಎಫ್ ಐಆರ್ ದಾಖಲು ಮಾಡಲು ಮುಂದಾಗಿದ್ದಾರೆ. ಮಗುವಿನ ತಂದೆ ಜಿಯೋ ಟಾಮಿ ಜೋಸೆಫ್​ ಅವರು ‘ವಾಸ್ತವಾಂಶ ಮರೆಮಾಡಿ, ಸರಿಯಾದ ಮಾಹಿತಿ ನೀಡದೆ, ನಿರ್ಲಕ್ಷ್ಯ ವಹಿಸಿರುವ ಫ್ರೀ ಸ್ಕೂಲ್ ವಿರುದ್ದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:59 pm, Wed, 24 January 24

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ