AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಅರ್ ಪುರಂ, ಟಿಸಿ ಪಾಳ್ಯ ಜಂಕ್ಷನ್ ಟ್ರಾಫಿಕ್ ಮುಕ್ತಗೊಳಿಸಿದ ಫ್ರೀ ಲೆಫ್ಟ್ ಟರ್ನ್

ಕೆಅರ್ ಪುರಂ - ಟಿಸಿ ಪಾಳ್ಯ ಜಂಕ್ಷನ್​ ಸಿಗ್ನಲ್​ನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿತ್ತು. 750 ಮೀಟರ್ ನಿಂದ 1 km ವರೆಗೂ ಟ್ರಾಫಿಕ್ ಜಾಮ್ ಆಗುತಿತ್ತು. ಇದನ್ನು ನಿಯಂತ್ರಿಸಲು ಪೊಲೀಸರು ಫ್ರೀ ಲೆಫ್ಟ್ ಟರ್ನ್ ಅನ್ನು ಪ್ರಾಯೋಗಿಕವಾಗಿ ಆರಂಭಿಸಿದ್ದರು. ಇದೀಗ ಈ ಯೋಜನೆ ಯಶಸ್ವಿಯಾಗಿದ್ದು, ಯಾವುದೇ ಟ್ರಾಫಿಕ್ ಜಾಮ್ ಇಲ್ಲದೆ ವಾಹನಗಳು ಸಂಚಾರ ಮಾಡುತ್ತಿವೆ.

ಕೆಅರ್ ಪುರಂ, ಟಿಸಿ ಪಾಳ್ಯ ಜಂಕ್ಷನ್ ಟ್ರಾಫಿಕ್ ಮುಕ್ತಗೊಳಿಸಿದ ಫ್ರೀ ಲೆಫ್ಟ್ ಟರ್ನ್
ಫ್ರೀ ಲೆಫ್ಟ್ ಟರ್ನ್ ಪ್ರಾಯೋಗಿಕ ಯೋಜನೆಯಿಂದಾಗಿ ಟಿಸಿ ಪಾಳ್ಯ ಜಂಕ್ಷನ್ ಟ್ರಾಫಿಕ್ ಮುಕ್ತವಾಗಿದೆ
ಶಿವಪ್ರಸಾದ್​ ಬಿ.
| Edited By: Rakesh Nayak Manchi|

Updated on:Jan 04, 2024 | 12:23 PM

Share

ಬೆಂಗಳೂರು, ಜ.4: ಕೆಅರ್ ಪುರಂ – ಟಿಸಿ ಪಾಳ್ಯ ಜಂಕ್ಷನ್ (TC Palya Junction)​ ಸಿಗ್ನಲ್​ನಲ್ಲಿ ಟ್ರಾಫಿಕ್ (Traffic) ನಿಯಂತ್ರಣಕ್ಕೆ ಪೊಲೀಸರು ಪ್ರಾಯೋಗಿಕವಾಗಿ ಆರಂಭಿಸಿದ್ದ ಫ್ರೀ ಲೆಫ್ಟ್ ಟರ್ನ್ ಯಶಸ್ವಿಯಾಗಿದೆ. ಈ ಯೋಜನೆ ಜಾರಿ ನಂತರ ಜಂಕ್ಷನ್​ನಲ್ಲಿ ಯಾವುದೇ ಟ್ರಾಫಿಕ್ ಇಲ್ಲದೆ ವಾಹನಗಳು ಸುಗಮವಾಗಿ ಸಂಚರಿಸುತ್ತಿವೆ. ಜಂಕ್ಷನ್​ನಲ್ಲಿ ಸಿಗ್ನಲ್ ಅಳವಡಿಸಿರುವುದರಿಂದ ಪಾದಾಚಾರಿಗಳು ಯಾವುದೇ ತೊಂದರೆ ಇಲ್ಲದೆ ಓಡಾಡುವಂತಾಗಿದೆ.

ಪೂರ್ವ ವಿಭಾಗದ ಕೆ.ಆರ್.ಪುರಂ ಟ್ರಾಫಿಕ್ ವ್ಯಾಪ್ತಿಯ ಟಿಸಿ ಪಾಳ್ಯ ಜಂಕ್ಷನ್​ನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಿತ್ತು. 750 ಮೀಟರ್​ನಿಂದ 1 ಕಿ.ಮೀ. ವರೆಗೂ ಟ್ರಾಫಿಕ್ ಜಾಮ್ ಆಗುತಿತ್ತು. ಇದನ್ನು ನಿಯಂತ್ರಿಸಲು ಪೊಲೀಸರು ಜಂಕ್ಷನ್‌ನ ಮಧ್ಯ ಭಾಗದಲ್ಲಿ ಇದ್ದ ಸೆಂಟರ್ ಮಿಡಿಯನ್ ಮುಚ್ಚಿ ಫ್ರೀ ಲೆಫ್ಟ್ ಟರ್ನ್ ಮಾಡಿದರು.

ಇದನ್ನೂ ಓದಿ: ಬೆಂಗಳೂರು: 700ಕ್ಕೂ ಹೆಚ್ಚು ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಿದ ಟ್ರಾಫಿಕ್ ಪೊಲೀಸ್

ಫ್ರೀ ಲೆಫ್ಟ್ ಟರ್ನ್​ ಆರಂಭಿಸಿದ ನಂತರ ಟ್ರಾಫಿಕ್ ಜಾಮ್ ಇಲ್ಲದೆ ನೇರವಾಗಿ ಕೋಲಾರ ಹೊಸಕೋಟೆ, ಮೇಡಹಳ್ಳಿ ಕಡೆ ವಾಹನಗಳು ಸಂಚಾರ ಮಾಡುತ್ತಿವೆ. ಡಿಸೆಂಬರ್ 20 ರಿಂದ ಪ್ರಾಯೋಗಿಕ ಸಂಚಾರ ಶುರು ಮಾಡಿದ್ದರು. ಸದ್ಯ ಪೊಲೀಸರ ಈ ಯೋಜನೆ ಯಶಸ್ವಿಯಾಗಿದ್ದು, ಸ್ಥಳೀಯರು ಸಂಚಾರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Thu, 4 January 24

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ