AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಅರ್ ಪುರಂ, ಟಿಸಿ ಪಾಳ್ಯ ಜಂಕ್ಷನ್ ಟ್ರಾಫಿಕ್ ಮುಕ್ತಗೊಳಿಸಿದ ಫ್ರೀ ಲೆಫ್ಟ್ ಟರ್ನ್

ಕೆಅರ್ ಪುರಂ - ಟಿಸಿ ಪಾಳ್ಯ ಜಂಕ್ಷನ್​ ಸಿಗ್ನಲ್​ನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿತ್ತು. 750 ಮೀಟರ್ ನಿಂದ 1 km ವರೆಗೂ ಟ್ರಾಫಿಕ್ ಜಾಮ್ ಆಗುತಿತ್ತು. ಇದನ್ನು ನಿಯಂತ್ರಿಸಲು ಪೊಲೀಸರು ಫ್ರೀ ಲೆಫ್ಟ್ ಟರ್ನ್ ಅನ್ನು ಪ್ರಾಯೋಗಿಕವಾಗಿ ಆರಂಭಿಸಿದ್ದರು. ಇದೀಗ ಈ ಯೋಜನೆ ಯಶಸ್ವಿಯಾಗಿದ್ದು, ಯಾವುದೇ ಟ್ರಾಫಿಕ್ ಜಾಮ್ ಇಲ್ಲದೆ ವಾಹನಗಳು ಸಂಚಾರ ಮಾಡುತ್ತಿವೆ.

ಕೆಅರ್ ಪುರಂ, ಟಿಸಿ ಪಾಳ್ಯ ಜಂಕ್ಷನ್ ಟ್ರಾಫಿಕ್ ಮುಕ್ತಗೊಳಿಸಿದ ಫ್ರೀ ಲೆಫ್ಟ್ ಟರ್ನ್
ಫ್ರೀ ಲೆಫ್ಟ್ ಟರ್ನ್ ಪ್ರಾಯೋಗಿಕ ಯೋಜನೆಯಿಂದಾಗಿ ಟಿಸಿ ಪಾಳ್ಯ ಜಂಕ್ಷನ್ ಟ್ರಾಫಿಕ್ ಮುಕ್ತವಾಗಿದೆ
Shivaprasad B
| Edited By: Rakesh Nayak Manchi|

Updated on:Jan 04, 2024 | 12:23 PM

Share

ಬೆಂಗಳೂರು, ಜ.4: ಕೆಅರ್ ಪುರಂ – ಟಿಸಿ ಪಾಳ್ಯ ಜಂಕ್ಷನ್ (TC Palya Junction)​ ಸಿಗ್ನಲ್​ನಲ್ಲಿ ಟ್ರಾಫಿಕ್ (Traffic) ನಿಯಂತ್ರಣಕ್ಕೆ ಪೊಲೀಸರು ಪ್ರಾಯೋಗಿಕವಾಗಿ ಆರಂಭಿಸಿದ್ದ ಫ್ರೀ ಲೆಫ್ಟ್ ಟರ್ನ್ ಯಶಸ್ವಿಯಾಗಿದೆ. ಈ ಯೋಜನೆ ಜಾರಿ ನಂತರ ಜಂಕ್ಷನ್​ನಲ್ಲಿ ಯಾವುದೇ ಟ್ರಾಫಿಕ್ ಇಲ್ಲದೆ ವಾಹನಗಳು ಸುಗಮವಾಗಿ ಸಂಚರಿಸುತ್ತಿವೆ. ಜಂಕ್ಷನ್​ನಲ್ಲಿ ಸಿಗ್ನಲ್ ಅಳವಡಿಸಿರುವುದರಿಂದ ಪಾದಾಚಾರಿಗಳು ಯಾವುದೇ ತೊಂದರೆ ಇಲ್ಲದೆ ಓಡಾಡುವಂತಾಗಿದೆ.

ಪೂರ್ವ ವಿಭಾಗದ ಕೆ.ಆರ್.ಪುರಂ ಟ್ರಾಫಿಕ್ ವ್ಯಾಪ್ತಿಯ ಟಿಸಿ ಪಾಳ್ಯ ಜಂಕ್ಷನ್​ನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಿತ್ತು. 750 ಮೀಟರ್​ನಿಂದ 1 ಕಿ.ಮೀ. ವರೆಗೂ ಟ್ರಾಫಿಕ್ ಜಾಮ್ ಆಗುತಿತ್ತು. ಇದನ್ನು ನಿಯಂತ್ರಿಸಲು ಪೊಲೀಸರು ಜಂಕ್ಷನ್‌ನ ಮಧ್ಯ ಭಾಗದಲ್ಲಿ ಇದ್ದ ಸೆಂಟರ್ ಮಿಡಿಯನ್ ಮುಚ್ಚಿ ಫ್ರೀ ಲೆಫ್ಟ್ ಟರ್ನ್ ಮಾಡಿದರು.

ಇದನ್ನೂ ಓದಿ: ಬೆಂಗಳೂರು: 700ಕ್ಕೂ ಹೆಚ್ಚು ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಿದ ಟ್ರಾಫಿಕ್ ಪೊಲೀಸ್

ಫ್ರೀ ಲೆಫ್ಟ್ ಟರ್ನ್​ ಆರಂಭಿಸಿದ ನಂತರ ಟ್ರಾಫಿಕ್ ಜಾಮ್ ಇಲ್ಲದೆ ನೇರವಾಗಿ ಕೋಲಾರ ಹೊಸಕೋಟೆ, ಮೇಡಹಳ್ಳಿ ಕಡೆ ವಾಹನಗಳು ಸಂಚಾರ ಮಾಡುತ್ತಿವೆ. ಡಿಸೆಂಬರ್ 20 ರಿಂದ ಪ್ರಾಯೋಗಿಕ ಸಂಚಾರ ಶುರು ಮಾಡಿದ್ದರು. ಸದ್ಯ ಪೊಲೀಸರ ಈ ಯೋಜನೆ ಯಶಸ್ವಿಯಾಗಿದ್ದು, ಸ್ಥಳೀಯರು ಸಂಚಾರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Thu, 4 January 24

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!