AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಪಾರ್ಟಿ ಮಾಡಿ ಮಲಗಿದ್ದ ಸ್ನೇಹಿತನ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆ, ಆರೋಪಿಗಳು ವಶಕ್ಕೆ

ಕಳೆದ ರಾತ್ರಿ ನಿತೇಶ್‌ ಮತ್ತು ಪ್ರಶಾಂತ್‌ ಎಣ್ಣೆ ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಪ್ರಶಾಂತ್‌ನನ್ನ ನಿತೇಶ್ ಕಾಲಿನಿಂದ ಒದ್ದಿದ್ದ.

ಎಣ್ಣೆ ಪಾರ್ಟಿ ಮಾಡಿ ಮಲಗಿದ್ದ ಸ್ನೇಹಿತನ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಹತ್ಯೆ, ಆರೋಪಿಗಳು ವಶಕ್ಕೆ
ಘಟನೆ ನಡೆದ ಸ್ಥಳ
TV9 Web
| Edited By: |

Updated on:Aug 20, 2021 | 10:38 AM

Share

ಬೆಂಗಳೂರು: ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಸ್ನೇಹಿತನ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀನಿವಾಸನಗರದ ನಿತೇಶ್‌ನನ್ನು ಪ್ರಶಾಂತ್ ಹತ್ಯೆಗೈದಿದ್ದಾನೆ. ಆರೋಪಿ ಪ್ರಶಾಂತ್‌, ಹಾಗೂ ಪಪ್ಪಲ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಶಾಂತ್, ಪಪ್ಪಲ್‌, ನಿತೇಶ್ ಬಾಲ್ಯ ಸ್ನೇಹಿತರಾಗಿದ್ದರು. ಕಳೆದ ರಾತ್ರಿ ಪ್ರಶಾಂತ್, ಪಪ್ಪಲ್‌, ನಿತೇಶ್ ಎಣ್ಣೆ ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ಗಲಾಟೆಯಾಗಿದೆ. ಗಲಾಟೆಯಲ್ಲಿ ಪ್ರಶಾಂತ್‌ನನ್ನ ನಿತೇಶ್ ಕಾಲಿನಿಂದ ಒದ್ದಿದ್ದ. ಸ್ವಲ್ಪ ಹೊತ್ತಿನ ಬಳಿಕ ಇಬ್ಬರೂ ಸುಮ್ಮನಾಗಿ ಮಲಗಿದ್ದರು. ಮಲಗಿ ಸ್ವಲ್ಪ ಸಮಯ ಕಳೆಯುತ್ತಿದ್ದಂತೆ ಪ್ರಶಾಂತ್ ಕೋಪದಿಂದ್ದ ಮತ್ತೆ ಎಚ್ಚರಗೊಂಡಿದ್ದಾನೆ. ನಂತರ ನನಗೆ ಒದೆಯುತ್ತಿಯಾ ಎಂದು ನಿತೇಶ್ ತಲೆ ಮೇಲೆ ಸಿಮೆಂಟ್ ಇಟ್ಟಿಗೆಯನ್ನು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಡಿ.ಜೆ.ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗುತಿದ್ದ ಪ್ರಶಾಂತ್, ಪಪ್ಪಲ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಮೃತ ನಿತೇಶ್, ಸ್ನೇಹಿತರ ಜೊತೆ ಜಗಳವಾದಾಗಲೆಲ್ಲ ಚಾಕು ತೋರಿಸ್ತಿದ್ನಂತೆ. ಆಗಾಗ ಆವಾಜ್ ಹಾಕಿ ಜಗಳ ಮಾಡ್ತಿದ್ನಂತೆ. ಬಿಟ್ರೆ ನಮ್ಮನ್ನ ಒಂದಿನ ಸಾಯುಸಿದ್ರು ಸಾಯಿಸ್ತಾನೆ ಎಂದು ನಿತೇಶ್ ಮಲಗಿದ ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪ್ರಶಾಂತ್, ಪಪ್ಪಲ್ ಕೊಲೆ ಮಾಡಿದ್ದಾರೆ.

ಇನ್ನು ಮತ್ತೊಂದು ಕಡೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅಂದ್ರಹಳ್ಳಿಯ ಪುನೀತ್(32) ಅರೆಸ್ಟ್ ಆದ ಆರೋಪಿ. ಬಂಧಿತನ ಬಳಿಯಿದ್ದ 500 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಹೊರ ರಾಜ್ಯದ ಕಾರ್ಮಿಕರನ್ನ ಟಾರ್ಗೆಟ್ ಮಾಡಿ ಗಾಂಜಾ ಮಾರಾಟ ಮಾಡುತ್ತಿದ್ದ. ಬಂಧಿತನಿಂದ 25ಸಾವಿರ ಬೆಲೆಬಾಳುವ 500ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ:  Organ Donation; ಸಾವಿನಲ್ಲೂ ಸಾರ್ಥಕತೆ, ಇಬ್ಬರು ಮಹಾ ದಾನಿಗಳ ಅಂಗಾಂಗ ದಾನದಿಂದ 14 ಮಂದಿಗೆ ಮರುಜೀವ

Published On - 9:28 am, Fri, 20 August 21

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ