AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಗೆ ಕಿರುಕುಳ ನೀಡುತ್ತಿದ್ದ ಎಂದು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಸ್ನೇಹಿತರು

ಹೆಬ್ಬಾಳ ಮೂಲದ ಯುವತಿಯನ್ನು ಹಿಂಬಾಲಿಸಿದ್ದ ಮುನಿರಾಜು. ಮಾನಸಿಕ, ದೈಹಿಕವಾಗಿ ಯುವತಿಗೆ ಕಿರುಕುಳ ನೀಡಿದ್ದ. ಇದೇ ವೇಳೆ ಈ ಬಗ್ಗೆ ಯುವತಿ ತನ್ನ ಸ್ನೇಹಿತರಿಗೆ ಮಾಹಿತಿ ನೀಡಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಯುವತಿ ಸ್ನೇಹಿತರು ಮುನಿರಾಜುನನ್ನು ಹಿಂಬಾಲಿಸಿದ್ದಾರೆ. ಬಳಿಕ ಸಂಜಯನಗರಕ್ಕೆ ಬರುತ್ತಿದ್ದಂತೆ ಯುವತಿ ಸ್ನೇಹಿತರು ಮುನಿರಾಜುಗೆ ಮುಖ ಮೂತಿ ನೋಡದೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಯುವತಿಗೆ ಕಿರುಕುಳ ನೀಡುತ್ತಿದ್ದ ಎಂದು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಸ್ನೇಹಿತರು
ಯುವತಿಗೆ ಕಿರುಕುಳ ನೀಡುತ್ತಿದ್ದ ಎಂದು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಸ್ನೇಹಿತರು
TV9 Web
| Edited By: |

Updated on: Aug 02, 2021 | 1:28 PM

Share

ಬೆಂಗಳೂರು: ಯುವತಿಗೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಯುವತಿಯ ಸ್ನೇಹಿತರು ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಸಂಜಯನಗರದಲ್ಲಿ ನಡೆದಿದೆ. ಮುನಿರಾಜು ಒದೆ ತಿಂದ ವ್ಯಕ್ತಿ.

ಹೆಬ್ಬಾಳ ಮೂಲದ ಯುವತಿಯನ್ನು ಹಿಂಬಾಲಿಸಿದ್ದ ಮುನಿರಾಜು. ಮಾನಸಿಕ, ದೈಹಿಕವಾಗಿ ಯುವತಿಗೆ ಕಿರುಕುಳ ನೀಡಿದ್ದ. ಇದೇ ವೇಳೆ ಈ ಬಗ್ಗೆ ಯುವತಿ ತನ್ನ ಸ್ನೇಹಿತರಿಗೆ ಮಾಹಿತಿ ನೀಡಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಯುವತಿ ಸ್ನೇಹಿತರು ಮುನಿರಾಜುನನ್ನು ಹಿಂಬಾಲಿಸಿದ್ದಾರೆ. ಬಳಿಕ ಸಂಜಯನಗರಕ್ಕೆ ಬರುತ್ತಿದ್ದಂತೆ ಯುವತಿ ಸ್ನೇಹಿತರು ಮುನಿರಾಜುಗೆ ಮುಖ ಮೂತಿ ನೋಡದೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ಮುನಿರಾಜು ಮತ್ತು ಯುವತಿ ತಾಯಿ ಒಂದೇ ಕಚೇರಿಯಲ್ಲಿ ಕೆಲಸ ಮಾಡ್ತಿದ್ರು. ಯುವತಿ ಮತ್ತು ಯುವತಿ ತಾಯಿಗೆ ವ್ಯಾಕ್ಸಿನೇಷನ್‌ ಹಾಕಿಸಲು ಮುನಿರಾಜು ಕರೆದೊಯ್ಯುತಿದ್ದ. ಈ ವೇಳೆ ದಾರಿ ಮಧ್ಯೆ ಯುವತಿ ಗೆಳೆಯರು ಅಟ್ಯಾಕ್ ಮಾಡಿ ಥಳಿಸಿದ್ದಾರೆ. ಅಟ್ಯಾಕ್ ಮಾಡುವಾಗ ಯುವತಿ ಹಾಗೂ ಯುವತಿ ತಾಯಿ ಇಬ್ಬರು ಸ್ಥಳದಲ್ಲೇ ಇದ್ದರು.

ಇದನ್ನೂ ಓದಿ: ಅಸಭ್ಯ ವರ್ತನೆ ತೋರಿದ್ದಕ್ಕೆ ಸ್ಕೂಟರ್ ಎತ್ತಿ ಚರಂಡಿಗೆ ಎಸೆದ ಮಹಿಳೆ; ನೆಟ್ಟಿಗರಿಂದ ಶ್ಲಾಘನೆ 

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​