AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ಅಲೆಯ ಮಧ್ಯೆಯೂ ಮೋಜು ಮಸ್ತಿ.. ನ್ಯೂ ಹಾರಿಜಾನ್ ಕಾಲೇಜು ಆಗುತ್ತಾ ಕೊರೊನಾ ಹಾಟ್ ಸ್ಪಾಟ್?

ಮೂರನೇ ಅಲೆಯ ಮಧ್ಯೆಯೂ ನ್ಯೂ ಹಾರಿಜಾನ್ ಕಾಲೇಜ್​ನಲ್ಲಿ ಮೋಜು ಮಸ್ತಿ ಮಾಡಿದ್ದಾರೆ. ಸರ್ಕಾರದ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಸ್ನೇಹಿತರ ದಿನೋತ್ಸವ ಹೆಸರಲ್ಲಿ ನ್ಯೂ ಹಾರಿಜಾನ್ ಕಾಲೇಜು ಮೋಜು ಮಸ್ತಿ ಮಾಡಿದೆ.

ಮೂರನೇ ಅಲೆಯ ಮಧ್ಯೆಯೂ ಮೋಜು ಮಸ್ತಿ.. ನ್ಯೂ ಹಾರಿಜಾನ್ ಕಾಲೇಜು ಆಗುತ್ತಾ ಕೊರೊನಾ ಹಾಟ್ ಸ್ಪಾಟ್?
ನ್ಯೂ ಹಾರಿಜಾನ್ ಕಾಲೇಜು ವಿದ್ಯಾರ್ಥಿಗಳಿಂದ ಮೋಜು ಮಸ್ತಿ
TV9 Web
| Edited By: |

Updated on:Aug 03, 2021 | 1:43 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Coronavirus) ಮೂರನೇ ಅಲೆ ಆತಂಕ ಶುರುವಾಗಿದೆ. ಕೊರೊನಾ ಮೂರನೇ ಅಲೆಯನ್ನು ಪ್ರಾರಂಭದಲ್ಲೆ ತಡೆಯಲು ಬಿಬಿಎಂಪಿ ತಯಾರಿ ನಡೆಸಿಕೊಳ್ಳುತ್ತಿದೆ. ಈಗಾಗಲೇ ನೆರೆ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದ ಗಡಿ ಭಾಗಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಹೀಗಿದ್ದೂ ಬೆಂಗಳೂರಿನ ನ್ಯೂ ಹಾರಿಜಾನ್ ಕಾಲೇಜಿನಲ್ಲಿ ರೂಲ್ಸ್ ಬ್ರೇಕ್ ಆಗಿದೆ. ಕೊವಿಡ್ ನಿಯಮ ಉಲ್ಲಂಘಿಸಿ ಕಾಲೇಜಿನಲ್ಲಿ ಮೋಜು ಮಸ್ತಿ ಮಾಡಿದ್ದಾರೆ.

ಮೂರನೇ ಅಲೆಯ ಮಧ್ಯೆಯೂ ನ್ಯೂ ಹಾರಿಜಾನ್ ಕಾಲೇಜ್​ನಲ್ಲಿ ಮೋಜು ಮಸ್ತಿ ಮಾಡಿದ್ದಾರೆ. ಸರ್ಕಾರದ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಸ್ನೇಹಿತರ ದಿನೋತ್ಸವ ಹೆಸರಲ್ಲಿ ನ್ಯೂ ಹಾರಿಜಾನ್ ಕಾಲೇಜು ಮೋಜು ಮಸ್ತಿ ಮಾಡಿದೆ. ಎಲ್ಲಾ ವಿದ್ಯಾರ್ಥಿಗಳನ್ನ ಕರೆದು ಮೊನ್ನೆ ರಾತ್ರಿ ಕಾಲೇಜಿನಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ. ಕಾಲೇಜಿನೊಳಗೆ ಓಪನ್ ಸ್ಪೇಸ್​ನಲ್ಲಿ ತ್ರಿ ಇಡಿಯಟ್ ಸಿನಿಮಾ ಹಾಕಿ ಸಂಭ್ರಮಿಸಿದ್ದಾರೆ. ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಫ್ರೆಂಡ್ ಶಿಪ್ ಡೇ ಹೆಸರಲ್ಲಿ ವಿದ್ಯಾರ್ಥಿಗಳು ಎಲ್ಲರೂ ಸೇರಿ ಕುಣಿದು ಎಂಜಾಯ್ ಮಾಡಿದ್ದಾರೆ. ಈ ವೇಳೆ ಯಾವ ವಿದ್ಯಾರ್ಥಿಗಳು ಮಾಸ್ಕ್ ಧರಿಸಿರಲಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡಿರಲಿಲ್ಲ. ಹೀಗಾಗಿ ನ್ಯೂ ಹಾರಿಜಾನ್ ಕಾಲೇಜು ಕೊರೊನಾ ಹಾಟ್ ಸ್ಪಾಟ್ ಆಗುತ್ತಾ ಎಂಬ ಆತಂಕ ಶುರುವಾಗಿದೆ.

ಇದನ್ನೂ ಓದಿ

ಗಣಿನಾಡಲ್ಲಿ ಕೊರೊನಾ 3ನೇ ಅಲೆ ಆತಂಕ, ಸೋಂಕಿತರ ಸಂಖ್ಯೆ 1 ಲಕ್ಷಕ್ಕೇರೋ ಬಗ್ಗೆ ತಜ್ಞರಿಂದ ವಾರ್ನಿಂಗ್

3ನೇ ಡೋಸ್ ಕೊರೊನಾ ಲಸಿಕೆ ವಿತರಣೆಗೆ ಚಿಂತನೆ; ಐಸಿಎಂಆರ್​ ಅನುಮತಿಗೆ ಕಾಯುತ್ತಿರುವ ಆರೋಗ್ಯ ಇಲಾಖೆ

(friendship day celebrated at New Horizon College amid Corona third wave in Bengaluru)

Published On - 12:56 pm, Tue, 3 August 21

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!