AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಜು.18 ರಿಂದ ಪ್ಲಾಟ್‌ಫಾರ್ಮ್ 1 ರ ಮೂಲಕ ಯಶವಂತಪುರ ರೈಲು ನಿಲ್ದಾಣದ ಪ್ರವೇಶಕ್ಕೆ ನಿಷೇಧ

ಜು.18 ರಿಂದ ನವೀಕರಣ ಕಾರ್ಯ ಪ್ರಾರಂಭವಾಗುವ ಹಿನ್ನೆಲೆ ಯಶವಂತಪುರ ರೈಲು ನಿಲ್ದಾಣದ ಪ್ಲಾಟ್​ಫಾರಂ ನಂಬರ್​ ಒಂದರ ಮೂಲಕ ಪ್ರಯಾಣಿಕರು ನಿಲ್ದಾಣದ ಒಳಗೆ ಪ್ರವೇಶಕ್ಕೆ ನಿಷೇಧಿಸಲಾಗಿದೆ.

ಪ್ರಯಾಣಿಕರ ಗಮನಕ್ಕೆ: ಜು.18 ರಿಂದ ಪ್ಲಾಟ್‌ಫಾರ್ಮ್ 1 ರ ಮೂಲಕ ಯಶವಂತಪುರ ರೈಲು ನಿಲ್ದಾಣದ ಪ್ರವೇಶಕ್ಕೆ ನಿಷೇಧ
ಯಶವಂತಪುರ ರೈಲು ನಿಲ್ದಾಣ
ವಿವೇಕ ಬಿರಾದಾರ
|

Updated on: Jul 15, 2023 | 8:48 PM

Share

ಬೆಂಗಳೂರು: ಜು.18 ರಿಂದ ನವೀಕರಣ ಕಾರ್ಯ ಪ್ರಾರಂಭವಾಗುವ ಹಿನ್ನೆಲೆ ಯಶವಂತಪುರ ರೈಲು ನಿಲ್ದಾಣದ (Yeshwantpur Railway Station) ಪ್ಲಾಟ್​ಫಾರಂ ನಂಬರ್​ ಒಂದರ (Platform) ಮೂಲಕ ಪ್ರಯಾಣಿಕರು ನಿಲ್ದಾಣದ ಪ್ರವೇಶಕ್ಕೆ ನಿಷೇಧಿಸಲಾಗಿದೆ. ಯಶವಂತಪುರ ಮೆಟ್ರೊ (Metro) ನಿಲ್ದಾಣದ ಬಳಿ ಇರುವ ಪ್ಲಾಟ್‌ಫಾರ್ಮ್ ಆರರ ಸೈಡ್ ಎಂಟ್ರಿಯಿಂದ ನಿಲ್ದಾಣಕ್ಕೆ ಪ್ರವೇಶಿಸಲು ಮತ್ತು ನಿಲ್ದಾಣದಲ್ಲಿನ ಕಾಲು ಮೇಲ್ಸೇತುವೆಗಳ ಮೂಲಕ ಇತರ ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶಿಸಲು ನೈಋತ್ಯ ರೈಲ್ವೆ (SWR) ಅಧಿಕಾರಿಗಳು ಪ್ರಯಾಣಿಕರಿಗೆ ವಿನಂತಿಸಿದ್ದಾರೆ.

ಪ್ಲಾಟ್‌ಫಾರ್ಮ್ ಆರರಲ್ಲಿ ಮಾತ್ರ ಪಾರ್ಕಿಂಗ್ ಲಭ್ಯವಿರುತ್ತದೆ ಮತ್ತು ಬ್ಯಾಟರಿ ಚಾಲಿತ ವಾಹನಗಳು ಶುಲ್ಕದ ಆಧಾರದ ಮೇಲೆ ಲಭ್ಯವಿರುತ್ತವೆ. ಡಿಜಿಟಲ್ ಮಾಹಿತಿ ಫಲಕಗಳು ಕೆಲವು ದಿನಗಳವರೆಗೆ ಬಂದ್​ ಇರಲಿವೆ. ಈ ಸಮಯದಲ್ಲಿ ಎಲ್ಲಾ ರೈಲ್ವೇ ಸಂಬಂಧಿತ ಮಾಹಿತಿಯನ್ನು ಹಸ್ತಚಾಲಿತ ಪ್ರಕಟಣೆಗಳ ಮೂಲಕ ಪ್ರಸಾರ ಮಾಡಲಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ