AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Deve Gowda Book: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ರಾಜಕೀಯ ಏಳುಬೀಳು ಕುರಿತ ಗ್ರಂಥ ಅನ್​ಲೈನ್​ನಲ್ಲಿ ಮಾರುಕಟ್ಟೆಗೆ

ರಾಜ್ಯ, ರಾಷ್ಟ್ರ ಹಾಗೂ ವಿದೇಶಿ ವಿಶ್ಲೇಷಕರ ಅಭಿಪ್ರಾಯಗಳು ಪುಸ್ತಕದಲ್ಲಿ ಅಡಕವಾಗಿವೆ. ದೇವೇಗೌಡರ ಆರು ದಶಕಗಳ ರಾಜಕೀಯ‌ ಜೀವನಾಧಾರಿತ ಗ್ರಂಥ ಇದಾಗಿದ್ದು, ಸುಮಾರು 600 ಪುಟಗಳನ್ನ ಒಳಗೊಂಡಿದೆ. ಹಳ್ಳಿಯಿಂದ ಡೆಲ್ಲಿಯವರೆಗಿನ ಸಮಗ್ರ ಮಾಹಿತಿಯ ಈ ಗ್ರಂಥವು ಆಕ್ಸಫರ್ಡ್ ಪ್ರಾಧ್ಯಾಪಕರಿಂದಲೂ ವಿಶ್ಲೇಷಿಸಲ್ಪಟ್ಟಿದೆ.

HD Deve Gowda Book: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ರಾಜಕೀಯ ಏಳುಬೀಳು ಕುರಿತ ಗ್ರಂಥ ಅನ್​ಲೈನ್​ನಲ್ಲಿ ಮಾರುಕಟ್ಟೆಗೆ
H.D. Deve Gowda book: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ರಾಜಕೀಯ ಏಳುಬೀಳು ಕುರಿತ ಗ್ರಂಥ ಅನ್​ಲೈನ್​ನಲ್ಲಿ ಮಾರುಕಟ್ಟೆಗೆ
Follow us
TV9 Web
| Updated By: Digi Tech Desk

Updated on:Dec 01, 2021 | 2:19 PM

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಆತ್ಮಚರಿತ್ರೆ ಕುರಿತಾದ ಪುಸ್ತಕವು ಅನ್​ಲೈನ್​ ಮುಖಾಂತರ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇದು ದೇವೇಗೌಡರ (H.D. Deve Gowda) ರಾಜಕೀಯ ಏಳುಬೀಳು ಕುರಿತಾದ ಗ್ರಂಥವಾಗಿದೆ (Furrows in a Field: The Unexplored Life of H.D. Deve Gowda). ಪೆಂಗ್ವಿನ್ ಪ್ರಕಾಶನದಿಂದ ಪ್ರಕಟವಾಗಿರುವ ಪುಸ್ತಕವು ಈಗಾಗಲೇ ಆನ್ ಲೈನ್ ಮೂಲಕ ಮಾರುಕಟ್ಟೆಗೆ ಬಂದಿದೆ. ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸ (Sugata Srinivasaraju) ಬರೆದಿರುವ ದೇವೇಗೌಡರ ಜೀವನ ಗ್ರಂಥ ಇದಾಗಿದೆ.

ರಾಜ್ಯ, ರಾಷ್ಟ್ರ ಹಾಗೂ ವಿದೇಶಿ ವಿಶ್ಲೇಷಕರ ಅಭಿಪ್ರಾಯಗಳು ಪುಸ್ತಕದಲ್ಲಿ ಅಡಕವಾಗಿವೆ. ದೇವೇಗೌಡರ ಆರು ದಶಕಗಳ ರಾಜಕೀಯ‌ ಜೀವನಾಧಾರಿತ ಗ್ರಂಥ ಇದಾಗಿದ್ದು, ಸುಮಾರು 600 ಪುಟಗಳನ್ನ ಒಳಗೊಂಡಿದೆ. ಹಳ್ಳಿಯಿಂದ ಡೆಲ್ಲಿಯವರೆಗಿನ ಸಮಗ್ರ ಮಾಹಿತಿಯ ಈ ಗ್ರಂಥವು ಆಕ್ಸಫರ್ಡ್ ಪ್ರಾಧ್ಯಾಪಕರಿಂದಲೂ ವಿಶ್ಲೇಷಿಸಲ್ಪಟ್ಟಿದೆ.

ಇದನ್ನೂ ಓದಿ: HD Devegowda: ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಪಿಹೆಚ್. ಡಿ ಸಂಶೋಧನೆಯಲ್ಲಿ ತೊಡಗಿರುವ ಬಿಜೆಪಿ ನಾಯಕ ಸಿಟಿ ರವಿ

Published On - 1:51 pm, Wed, 1 December 21

ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್