AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Deve Gowda Book: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ರಾಜಕೀಯ ಏಳುಬೀಳು ಕುರಿತ ಗ್ರಂಥ ಅನ್​ಲೈನ್​ನಲ್ಲಿ ಮಾರುಕಟ್ಟೆಗೆ

ರಾಜ್ಯ, ರಾಷ್ಟ್ರ ಹಾಗೂ ವಿದೇಶಿ ವಿಶ್ಲೇಷಕರ ಅಭಿಪ್ರಾಯಗಳು ಪುಸ್ತಕದಲ್ಲಿ ಅಡಕವಾಗಿವೆ. ದೇವೇಗೌಡರ ಆರು ದಶಕಗಳ ರಾಜಕೀಯ‌ ಜೀವನಾಧಾರಿತ ಗ್ರಂಥ ಇದಾಗಿದ್ದು, ಸುಮಾರು 600 ಪುಟಗಳನ್ನ ಒಳಗೊಂಡಿದೆ. ಹಳ್ಳಿಯಿಂದ ಡೆಲ್ಲಿಯವರೆಗಿನ ಸಮಗ್ರ ಮಾಹಿತಿಯ ಈ ಗ್ರಂಥವು ಆಕ್ಸಫರ್ಡ್ ಪ್ರಾಧ್ಯಾಪಕರಿಂದಲೂ ವಿಶ್ಲೇಷಿಸಲ್ಪಟ್ಟಿದೆ.

HD Deve Gowda Book: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ರಾಜಕೀಯ ಏಳುಬೀಳು ಕುರಿತ ಗ್ರಂಥ ಅನ್​ಲೈನ್​ನಲ್ಲಿ ಮಾರುಕಟ್ಟೆಗೆ
H.D. Deve Gowda book: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ರಾಜಕೀಯ ಏಳುಬೀಳು ಕುರಿತ ಗ್ರಂಥ ಅನ್​ಲೈನ್​ನಲ್ಲಿ ಮಾರುಕಟ್ಟೆಗೆ
TV9 Web
| Updated By: Digi Tech Desk|

Updated on:Dec 01, 2021 | 2:19 PM

Share

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಆತ್ಮಚರಿತ್ರೆ ಕುರಿತಾದ ಪುಸ್ತಕವು ಅನ್​ಲೈನ್​ ಮುಖಾಂತರ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇದು ದೇವೇಗೌಡರ (H.D. Deve Gowda) ರಾಜಕೀಯ ಏಳುಬೀಳು ಕುರಿತಾದ ಗ್ರಂಥವಾಗಿದೆ (Furrows in a Field: The Unexplored Life of H.D. Deve Gowda). ಪೆಂಗ್ವಿನ್ ಪ್ರಕಾಶನದಿಂದ ಪ್ರಕಟವಾಗಿರುವ ಪುಸ್ತಕವು ಈಗಾಗಲೇ ಆನ್ ಲೈನ್ ಮೂಲಕ ಮಾರುಕಟ್ಟೆಗೆ ಬಂದಿದೆ. ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸ (Sugata Srinivasaraju) ಬರೆದಿರುವ ದೇವೇಗೌಡರ ಜೀವನ ಗ್ರಂಥ ಇದಾಗಿದೆ.

ರಾಜ್ಯ, ರಾಷ್ಟ್ರ ಹಾಗೂ ವಿದೇಶಿ ವಿಶ್ಲೇಷಕರ ಅಭಿಪ್ರಾಯಗಳು ಪುಸ್ತಕದಲ್ಲಿ ಅಡಕವಾಗಿವೆ. ದೇವೇಗೌಡರ ಆರು ದಶಕಗಳ ರಾಜಕೀಯ‌ ಜೀವನಾಧಾರಿತ ಗ್ರಂಥ ಇದಾಗಿದ್ದು, ಸುಮಾರು 600 ಪುಟಗಳನ್ನ ಒಳಗೊಂಡಿದೆ. ಹಳ್ಳಿಯಿಂದ ಡೆಲ್ಲಿಯವರೆಗಿನ ಸಮಗ್ರ ಮಾಹಿತಿಯ ಈ ಗ್ರಂಥವು ಆಕ್ಸಫರ್ಡ್ ಪ್ರಾಧ್ಯಾಪಕರಿಂದಲೂ ವಿಶ್ಲೇಷಿಸಲ್ಪಟ್ಟಿದೆ.

ಇದನ್ನೂ ಓದಿ: HD Devegowda: ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಪಿಹೆಚ್. ಡಿ ಸಂಶೋಧನೆಯಲ್ಲಿ ತೊಡಗಿರುವ ಬಿಜೆಪಿ ನಾಯಕ ಸಿಟಿ ರವಿ

Published On - 1:51 pm, Wed, 1 December 21

ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ಶಿವಕುಮಾರ್ ಒಗಟಲ್ಲಿ ಮಾತಾಡ್ತಾರೆ, ಸಿದ್ದರಾಮಯ್ಯ ನಂದೇ ಪೂರ್ಣಾವಧಿ ಅಂತಾರೆ!
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ