AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಗಗನಕ್ಕೆ ಏರಿದ ಹೂವು-ಹಣ್ಣು ಬೆಲೆ

ಹಬ್ಬದ ವಸ್ತುಗಳ ಖರೀದಿಗೆ ಮುಂದಾದ ನಗರದ ಜನರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ. ಒಂದಡೆ ಬರಗಾಲ, ಮತ್ತೊಂದಡೆ ಅಕಾಲಿಕ ಮಳೆಯಿಂದ ಹೂ-ಹಣ್ಣಿನ ದರ ಗಗನಕ್ಕೇರಿದೆ.

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಗಗನಕ್ಕೆ ಏರಿದ ಹೂವು-ಹಣ್ಣು ಬೆಲೆ
ಕೆಆರ್​ ಮಾರುಕಟ್ಟೆ
Follow us
Poornima Agali Nagaraj
| Updated By: ವಿವೇಕ ಬಿರಾದಾರ

Updated on: Sep 17, 2023 | 10:18 AM

ಬೆಂಗಳೂರು ಸೆ.17: ಒಂದು ದಿನ ಕಳೆದರೇ (ಸೆ.18) ರಂದು ರಾಜ್ಯಾದ್ಯಂತ ಗಣೇಶ ಚತುರ್ಥಿ (Ganesh Chaturthi) ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಮನೆ, ಬೀದಿಯಲ್ಲಿ ಗಣಪತಿಯನ್ನು ಕೂರಿಸಲು ಜನರು ಈಗಾಗಲೆ ಸಿದ್ದತೆ ನಡೆಸಿದ್ದಾರೆ. ಮನೆಗಳಲ್ಲಿ ಬಣ್ಣದ ಲೈಟು ಇತ್ಯಾದಿಗಳಿಂದ ಶೃಂಗರಿಸಲಾಗುತ್ತಿದೆ. ಬೀದಿಗಳಲ್ಲಿ ಪೆಂಡಾಲ್​​ ಹಾಕಿ ವೇದಿಕೆಯನ್ನು ತಯಾರು ಮಾಡುತ್ತಿದ್ದಾರೆ. ರಾಜಧಾನಿಯಲ್ಲೂ ಗೌರಿ-ಗಣೇಶ (Gowri-Ganesha) ಹಬ್ಬಕ್ಕೆ ತಯಾರಿ ಜೋರಾಗಿದೆ. ಈ ಸಂಬಂಧ ಸಾಮಾಗ್ರಿಗಳ ಖರೀದಿಗೆ ಕೆ.ಆರ್.ಮಾರ್ಕೆಟ್ಟೆಯಲ್ಲಿ ಜನ ತುಂಬಿದ್ದಾರೆ.

ಹಬ್ಬದ ವಸ್ತುಗಳ ಖರೀದಿಗೆ ಮುಂದಾದ ನಗರದ ಜನರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ. ಒಂದಡೆ ಬರಗಾಲ, ಮತ್ತೊಂದಡೆ ಅಕಾಲಿಕ ಮಳೆಯಿಂದ ಹೂ-ಹಣ್ಣಿನ ದರ ಗಗನಕ್ಕೇರಿದೆ.

ಗಗನಕ್ಕೇರಿದ ಹೂಗಳ ದರ (ಕೆಜಿಗೆ)

  1.  ಮಲ್ಲಿಗೆ- 1000 ರಿಂದ 1200 ರೂ.
  2. ಸೇವಂತಿಗೆ-250 ರಿಂದ 350 ರೂ.
  3. ಗುಲಾಬಿ-150 ರಿಂದ 200 ರೂ.
  4. ಕನಕಾಂಬರ-1000 ದಿಂದ 1200 ರೂ.
  5. ಮಳ್ಳೆ ಹೂವು-650 ರಿಂದ 800 ರೂ.
  6. ಎಕ್ಕದ ಹೂವು 200 ರೂ. ಒಂದು ಕುಚ್ಚು (10 ಹೂವಿನ ಮಾಲೆ ಚಿಕ್ಕದು)

ಇದನ್ನೂ ಓದಿ: ಗಣೇಶ ಚತುರ್ಥಿ ಹಬ್ಬ ಹಿನ್ನೆಲೆ ಖಾಸಗಿ ಬಸ್​ಗಳ ಟಿಕೆಟ್ ದರದಲ್ಲಿ ಭಾರೀ ಹೆಚ್ಚಳ

ಹಣ್ಣುಗಳ ದರ

  1. ಏಲಕ್ಕಿ ಬಾಳೆ-120 ರಿಂದ 140 ರೂ.
  2. ಅನಾನಸ್-30 ರಿಂದ 70 ರೂ.
  3. ದಾಳಿಂಬೆ-50 ರಿಂದ 100 ರೂ.
  4. ಸೇಬು -180 ರಿಂದ 250 ರೂ.
  5. ಗಣೇಶನಿಗೆ ಪ್ರಿಯ ಗರಿಕೆ 20 ರೂ. ಕಟ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ