AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಗಗನಕ್ಕೆ ಏರಿದ ಹೂವು-ಹಣ್ಣು ಬೆಲೆ

ಹಬ್ಬದ ವಸ್ತುಗಳ ಖರೀದಿಗೆ ಮುಂದಾದ ನಗರದ ಜನರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ. ಒಂದಡೆ ಬರಗಾಲ, ಮತ್ತೊಂದಡೆ ಅಕಾಲಿಕ ಮಳೆಯಿಂದ ಹೂ-ಹಣ್ಣಿನ ದರ ಗಗನಕ್ಕೇರಿದೆ.

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಗಗನಕ್ಕೆ ಏರಿದ ಹೂವು-ಹಣ್ಣು ಬೆಲೆ
ಕೆಆರ್​ ಮಾರುಕಟ್ಟೆ
Poornima Agali Nagaraj
Poornima Agali Nagaraj| Edited By: ವಿವೇಕ ಬಿರಾದಾರ|

Updated on: Sep 17, 2023 | 10:18 AM

Share

ಬೆಂಗಳೂರು ಸೆ.17: ಒಂದು ದಿನ ಕಳೆದರೇ (ಸೆ.18) ರಂದು ರಾಜ್ಯಾದ್ಯಂತ ಗಣೇಶ ಚತುರ್ಥಿ (Ganesh Chaturthi) ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಮನೆ, ಬೀದಿಯಲ್ಲಿ ಗಣಪತಿಯನ್ನು ಕೂರಿಸಲು ಜನರು ಈಗಾಗಲೆ ಸಿದ್ದತೆ ನಡೆಸಿದ್ದಾರೆ. ಮನೆಗಳಲ್ಲಿ ಬಣ್ಣದ ಲೈಟು ಇತ್ಯಾದಿಗಳಿಂದ ಶೃಂಗರಿಸಲಾಗುತ್ತಿದೆ. ಬೀದಿಗಳಲ್ಲಿ ಪೆಂಡಾಲ್​​ ಹಾಕಿ ವೇದಿಕೆಯನ್ನು ತಯಾರು ಮಾಡುತ್ತಿದ್ದಾರೆ. ರಾಜಧಾನಿಯಲ್ಲೂ ಗೌರಿ-ಗಣೇಶ (Gowri-Ganesha) ಹಬ್ಬಕ್ಕೆ ತಯಾರಿ ಜೋರಾಗಿದೆ. ಈ ಸಂಬಂಧ ಸಾಮಾಗ್ರಿಗಳ ಖರೀದಿಗೆ ಕೆ.ಆರ್.ಮಾರ್ಕೆಟ್ಟೆಯಲ್ಲಿ ಜನ ತುಂಬಿದ್ದಾರೆ.

ಹಬ್ಬದ ವಸ್ತುಗಳ ಖರೀದಿಗೆ ಮುಂದಾದ ನಗರದ ಜನರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ. ಒಂದಡೆ ಬರಗಾಲ, ಮತ್ತೊಂದಡೆ ಅಕಾಲಿಕ ಮಳೆಯಿಂದ ಹೂ-ಹಣ್ಣಿನ ದರ ಗಗನಕ್ಕೇರಿದೆ.

ಗಗನಕ್ಕೇರಿದ ಹೂಗಳ ದರ (ಕೆಜಿಗೆ)

  1.  ಮಲ್ಲಿಗೆ- 1000 ರಿಂದ 1200 ರೂ.
  2. ಸೇವಂತಿಗೆ-250 ರಿಂದ 350 ರೂ.
  3. ಗುಲಾಬಿ-150 ರಿಂದ 200 ರೂ.
  4. ಕನಕಾಂಬರ-1000 ದಿಂದ 1200 ರೂ.
  5. ಮಳ್ಳೆ ಹೂವು-650 ರಿಂದ 800 ರೂ.
  6. ಎಕ್ಕದ ಹೂವು 200 ರೂ. ಒಂದು ಕುಚ್ಚು (10 ಹೂವಿನ ಮಾಲೆ ಚಿಕ್ಕದು)

ಇದನ್ನೂ ಓದಿ: ಗಣೇಶ ಚತುರ್ಥಿ ಹಬ್ಬ ಹಿನ್ನೆಲೆ ಖಾಸಗಿ ಬಸ್​ಗಳ ಟಿಕೆಟ್ ದರದಲ್ಲಿ ಭಾರೀ ಹೆಚ್ಚಳ

ಹಣ್ಣುಗಳ ದರ

  1. ಏಲಕ್ಕಿ ಬಾಳೆ-120 ರಿಂದ 140 ರೂ.
  2. ಅನಾನಸ್-30 ರಿಂದ 70 ರೂ.
  3. ದಾಳಿಂಬೆ-50 ರಿಂದ 100 ರೂ.
  4. ಸೇಬು -180 ರಿಂದ 250 ರೂ.
  5. ಗಣೇಶನಿಗೆ ಪ್ರಿಯ ಗರಿಕೆ 20 ರೂ. ಕಟ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್