AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಗಗನಕ್ಕೆ ಏರಿದ ಹೂವು-ಹಣ್ಣು ಬೆಲೆ

ಹಬ್ಬದ ವಸ್ತುಗಳ ಖರೀದಿಗೆ ಮುಂದಾದ ನಗರದ ಜನರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ. ಒಂದಡೆ ಬರಗಾಲ, ಮತ್ತೊಂದಡೆ ಅಕಾಲಿಕ ಮಳೆಯಿಂದ ಹೂ-ಹಣ್ಣಿನ ದರ ಗಗನಕ್ಕೇರಿದೆ.

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಗಗನಕ್ಕೆ ಏರಿದ ಹೂವು-ಹಣ್ಣು ಬೆಲೆ
ಕೆಆರ್​ ಮಾರುಕಟ್ಟೆ
Poornima Agali Nagaraj
| Updated By: ವಿವೇಕ ಬಿರಾದಾರ|

Updated on: Sep 17, 2023 | 10:18 AM

Share

ಬೆಂಗಳೂರು ಸೆ.17: ಒಂದು ದಿನ ಕಳೆದರೇ (ಸೆ.18) ರಂದು ರಾಜ್ಯಾದ್ಯಂತ ಗಣೇಶ ಚತುರ್ಥಿ (Ganesh Chaturthi) ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಮನೆ, ಬೀದಿಯಲ್ಲಿ ಗಣಪತಿಯನ್ನು ಕೂರಿಸಲು ಜನರು ಈಗಾಗಲೆ ಸಿದ್ದತೆ ನಡೆಸಿದ್ದಾರೆ. ಮನೆಗಳಲ್ಲಿ ಬಣ್ಣದ ಲೈಟು ಇತ್ಯಾದಿಗಳಿಂದ ಶೃಂಗರಿಸಲಾಗುತ್ತಿದೆ. ಬೀದಿಗಳಲ್ಲಿ ಪೆಂಡಾಲ್​​ ಹಾಕಿ ವೇದಿಕೆಯನ್ನು ತಯಾರು ಮಾಡುತ್ತಿದ್ದಾರೆ. ರಾಜಧಾನಿಯಲ್ಲೂ ಗೌರಿ-ಗಣೇಶ (Gowri-Ganesha) ಹಬ್ಬಕ್ಕೆ ತಯಾರಿ ಜೋರಾಗಿದೆ. ಈ ಸಂಬಂಧ ಸಾಮಾಗ್ರಿಗಳ ಖರೀದಿಗೆ ಕೆ.ಆರ್.ಮಾರ್ಕೆಟ್ಟೆಯಲ್ಲಿ ಜನ ತುಂಬಿದ್ದಾರೆ.

ಹಬ್ಬದ ವಸ್ತುಗಳ ಖರೀದಿಗೆ ಮುಂದಾದ ನಗರದ ಜನರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ. ಒಂದಡೆ ಬರಗಾಲ, ಮತ್ತೊಂದಡೆ ಅಕಾಲಿಕ ಮಳೆಯಿಂದ ಹೂ-ಹಣ್ಣಿನ ದರ ಗಗನಕ್ಕೇರಿದೆ.

ಗಗನಕ್ಕೇರಿದ ಹೂಗಳ ದರ (ಕೆಜಿಗೆ)

  1.  ಮಲ್ಲಿಗೆ- 1000 ರಿಂದ 1200 ರೂ.
  2. ಸೇವಂತಿಗೆ-250 ರಿಂದ 350 ರೂ.
  3. ಗುಲಾಬಿ-150 ರಿಂದ 200 ರೂ.
  4. ಕನಕಾಂಬರ-1000 ದಿಂದ 1200 ರೂ.
  5. ಮಳ್ಳೆ ಹೂವು-650 ರಿಂದ 800 ರೂ.
  6. ಎಕ್ಕದ ಹೂವು 200 ರೂ. ಒಂದು ಕುಚ್ಚು (10 ಹೂವಿನ ಮಾಲೆ ಚಿಕ್ಕದು)

ಇದನ್ನೂ ಓದಿ: ಗಣೇಶ ಚತುರ್ಥಿ ಹಬ್ಬ ಹಿನ್ನೆಲೆ ಖಾಸಗಿ ಬಸ್​ಗಳ ಟಿಕೆಟ್ ದರದಲ್ಲಿ ಭಾರೀ ಹೆಚ್ಚಳ

ಹಣ್ಣುಗಳ ದರ

  1. ಏಲಕ್ಕಿ ಬಾಳೆ-120 ರಿಂದ 140 ರೂ.
  2. ಅನಾನಸ್-30 ರಿಂದ 70 ರೂ.
  3. ದಾಳಿಂಬೆ-50 ರಿಂದ 100 ರೂ.
  4. ಸೇಬು -180 ರಿಂದ 250 ರೂ.
  5. ಗಣೇಶನಿಗೆ ಪ್ರಿಯ ಗರಿಕೆ 20 ರೂ. ಕಟ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!