AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಗಗನಕ್ಕೆ ಏರಿದ ಹೂವು-ಹಣ್ಣು ಬೆಲೆ

ಹಬ್ಬದ ವಸ್ತುಗಳ ಖರೀದಿಗೆ ಮುಂದಾದ ನಗರದ ಜನರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ. ಒಂದಡೆ ಬರಗಾಲ, ಮತ್ತೊಂದಡೆ ಅಕಾಲಿಕ ಮಳೆಯಿಂದ ಹೂ-ಹಣ್ಣಿನ ದರ ಗಗನಕ್ಕೇರಿದೆ.

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಗಗನಕ್ಕೆ ಏರಿದ ಹೂವು-ಹಣ್ಣು ಬೆಲೆ
ಕೆಆರ್​ ಮಾರುಕಟ್ಟೆ
Poornima Agali Nagaraj
| Edited By: |

Updated on: Sep 17, 2023 | 10:18 AM

Share

ಬೆಂಗಳೂರು ಸೆ.17: ಒಂದು ದಿನ ಕಳೆದರೇ (ಸೆ.18) ರಂದು ರಾಜ್ಯಾದ್ಯಂತ ಗಣೇಶ ಚತುರ್ಥಿ (Ganesh Chaturthi) ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಮನೆ, ಬೀದಿಯಲ್ಲಿ ಗಣಪತಿಯನ್ನು ಕೂರಿಸಲು ಜನರು ಈಗಾಗಲೆ ಸಿದ್ದತೆ ನಡೆಸಿದ್ದಾರೆ. ಮನೆಗಳಲ್ಲಿ ಬಣ್ಣದ ಲೈಟು ಇತ್ಯಾದಿಗಳಿಂದ ಶೃಂಗರಿಸಲಾಗುತ್ತಿದೆ. ಬೀದಿಗಳಲ್ಲಿ ಪೆಂಡಾಲ್​​ ಹಾಕಿ ವೇದಿಕೆಯನ್ನು ತಯಾರು ಮಾಡುತ್ತಿದ್ದಾರೆ. ರಾಜಧಾನಿಯಲ್ಲೂ ಗೌರಿ-ಗಣೇಶ (Gowri-Ganesha) ಹಬ್ಬಕ್ಕೆ ತಯಾರಿ ಜೋರಾಗಿದೆ. ಈ ಸಂಬಂಧ ಸಾಮಾಗ್ರಿಗಳ ಖರೀದಿಗೆ ಕೆ.ಆರ್.ಮಾರ್ಕೆಟ್ಟೆಯಲ್ಲಿ ಜನ ತುಂಬಿದ್ದಾರೆ.

ಹಬ್ಬದ ವಸ್ತುಗಳ ಖರೀದಿಗೆ ಮುಂದಾದ ನಗರದ ಜನರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ. ಒಂದಡೆ ಬರಗಾಲ, ಮತ್ತೊಂದಡೆ ಅಕಾಲಿಕ ಮಳೆಯಿಂದ ಹೂ-ಹಣ್ಣಿನ ದರ ಗಗನಕ್ಕೇರಿದೆ.

ಗಗನಕ್ಕೇರಿದ ಹೂಗಳ ದರ (ಕೆಜಿಗೆ)

  1.  ಮಲ್ಲಿಗೆ- 1000 ರಿಂದ 1200 ರೂ.
  2. ಸೇವಂತಿಗೆ-250 ರಿಂದ 350 ರೂ.
  3. ಗುಲಾಬಿ-150 ರಿಂದ 200 ರೂ.
  4. ಕನಕಾಂಬರ-1000 ದಿಂದ 1200 ರೂ.
  5. ಮಳ್ಳೆ ಹೂವು-650 ರಿಂದ 800 ರೂ.
  6. ಎಕ್ಕದ ಹೂವು 200 ರೂ. ಒಂದು ಕುಚ್ಚು (10 ಹೂವಿನ ಮಾಲೆ ಚಿಕ್ಕದು)

ಇದನ್ನೂ ಓದಿ: ಗಣೇಶ ಚತುರ್ಥಿ ಹಬ್ಬ ಹಿನ್ನೆಲೆ ಖಾಸಗಿ ಬಸ್​ಗಳ ಟಿಕೆಟ್ ದರದಲ್ಲಿ ಭಾರೀ ಹೆಚ್ಚಳ

ಹಣ್ಣುಗಳ ದರ

  1. ಏಲಕ್ಕಿ ಬಾಳೆ-120 ರಿಂದ 140 ರೂ.
  2. ಅನಾನಸ್-30 ರಿಂದ 70 ರೂ.
  3. ದಾಳಿಂಬೆ-50 ರಿಂದ 100 ರೂ.
  4. ಸೇಬು -180 ರಿಂದ 250 ರೂ.
  5. ಗಣೇಶನಿಗೆ ಪ್ರಿಯ ಗರಿಕೆ 20 ರೂ. ಕಟ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ