AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ಭೂಗತ ಪಾತಕಿ ರಶೀದ್ ಮಲಬಾರಿ ಗ್ಯಾಂಗ್​​ನಲ್ಲಿ ಗುರುತಿಸಿಕೊಂಡಿದ್ದವ ಬೆಂಗಳೂರಿನಲ್ಲಿ ಹತ್ಯೆ…

Gangster Rashid Malabari: ಹತ್ಯೆಗೀಡಾದ ಸೈಯದ್ ಕರೀಂ ಅಲಿ ಎಂಬ ರೌಡಿ ಮಂಗಳೂರಿನ ಶಾರ್ಪ್ ​ಶೂಟರ್​ ರಶೀದ್ ಮಲಬಾರಿ ಗ್ಯಾಂಗ್​ನಲ್ಲಿ ಗುರುತಿಸಿಕೊಂಡಿದ್ದವ. ಗೋವಿಂದಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. 

ಮಂಗಳೂರಿನ ಭೂಗತ ಪಾತಕಿ ರಶೀದ್ ಮಲಬಾರಿ ಗ್ಯಾಂಗ್​​ನಲ್ಲಿ ಗುರುತಿಸಿಕೊಂಡಿದ್ದವ ಬೆಂಗಳೂರಿನಲ್ಲಿ ಹತ್ಯೆ...
ಮಂಗಳೂರಿನ ಭೂಗತ ಪಾತಕಿ ರಶೀದ್ ಮಲಬಾರಿ ಗ್ಯಾಂಗ್​​ನಲ್ಲಿ ಗುರುತಿಸಿಕೊಂಡಿದ್ದವ ಬೆಂಗಳೂರಿನಲ್ಲಿ ಹತ್ಯೆ...
TV9 Web
| Edited By: |

Updated on:Jun 22, 2021 | 3:33 PM

Share

ಬೆಂಗಳೂರು: ಮಂಗಳೂರಿನ ಕುಖ್ಯಾತ ಭೂಗತ ಪಾತಕಿ ರಶೀದ್ ಮಲಬಾರಿ ಗ್ಯಾಂಗ್​ಗೆ ಸೇರಿದ ವ್ಯಕ್ತಿಯನ್ನು ಬೆಂಗಳೂರಲ್ಲಿ  ಭೀಕರವಾಗಿ  ಹತ್ಯೆ ಮಾಡಲಾಗಿದೆ.  ಗೋವಿಂದಪುರದಲ್ಲಿ ಸೈಯದ್ ಕರೀಂ ಅಲಿ ಬರ್ಬರವಾಗಿ ಹತ್ಯೆಗೀಡಾದ ವ್ಯಕ್ತಿ.

ರೌಡಿ ಸೈಯದ್ ಕರೀಂ ಅಲಿ ನನ್ನು ಚಾಕುವಿನಿಂದ ಚುಚ್ಚಿ, ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರೌಡಿ ಅನೀಸ್ ಪತ್ನಿ ಜೊತೆ ಅಕ್ರಮ ಸಂಬಂಧದ ಶಂಕೆಯಿಂದ ಈ ಹತ್ಯೆ ಮಾಡಲಾಗಿದೆ. ಜೈಲಿನಲ್ಲಿರುವ ಅನೀಸ್ ಸಹಚರರಿಂದ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅನೀಸ್, ಸದ್ಯ ಜೈಲಿನಲ್ಲಿದ್ದಾನೆ. ಇನ್ನು ಕೊಲೆ ಮಾಡಿದ ಅರೋಪಿಗಳು ಎಸ್ಕೇಪ್ ಅಗಿದ್ದಾರೆ.

ಹತ್ಯೆಗೀಡಾದ ಸೈಯದ್ ಕರೀಂ ಅಲಿ ಎಂಬ ರೌಡಿ ಮಂಗಳೂರಿನ ಶಾರ್ಪ್ ​ಶೂಟರ್​ ರಶೀದ್ ಮಲಬಾರಿ ಗ್ಯಾಂಗ್​ನಲ್ಲಿ ಗುರುತಿಸಿಕೊಂಡಿದ್ದವ. ಗೋವಿಂದಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕೊಲೆಯಲ್ಲಿ ವಿಕೃತಿ ಮೆರೆದಿರುವ ಕೊಲೆಗಡುಕರು: ಗೋವಿಂದಪುರದಲ್ಲಿ ಆಂಜನೇಯ ದೇವಾಲಯದ ಬಳಿ ಅಲಿ ಕೊಲೆ ನಡೆದಿದೆ. ಪೊಲೀಸರು ಈ ಹಿಂದೆ ಅನೀಸ್ ಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದರು.  ತನ್ನ ಮೇಲೆ ನಡೆದ ಶೂಟೌಟ್ ಜಾಗದಲ್ಲೆ ಅಲಿಗೆ  ಸ್ಪಾಟ್ ಫಿಕ್ಸ್ ಮಾಡಿಸಿ, ಅದೇ ಜಾಗದಲ್ಲೆ ಅಲಿ ಕೊಲೆಯಾಗುವಂತೆ ನೋಡಿಕೊಂಡಿದ್ದಾನೆ.

Suicide ರಾಯಲ್‌ ಎನ್‌ಫೀಲ್ಡ್‌ ಖರೀದಿಸುವುದು ಬೇಡ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್‌ವೇರ್ ಇಂಜಿನಿಯರ್

(Gangster Rashid Malabari aide murdered in bangalore over illicit relation with woman)

Published On - 2:16 pm, Tue, 22 June 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ