AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಯೋ ಕೇಬಲ್ ಕಾಮಗಾರಿ ವೇಳೆ ಗ್ಯಾಸ್ ಪೈಪ್ ಸ್ಫೋಟ: ಮಹಿಳೆ ಸೇರಿ ಹಲವರಿಗೆ ಗಾಯ

ಬೆಂಗಳೂರು: ನಿನ್ನೆ ಸಂಜೆ 7 ಗಂಟೆ ಸಮಯ. ಬೆಂಗಳೂರಿನ ಹೊಸರೋಡ್ ಬಳಿ ಜಿಯೋ ಕಂಪನಿಯ ಅಂಡರ್​ಗ್ರೌಂಡ್ ಕೇಬಲ್ ಕಾಮಗಾರಿ ನಡೀತಿತ್ತು. ಕಾರ್ಮಿಕರು ಕೆಲಸ ಮಾಡ್ತಿದ್ದಾಗ ಡ್ರಿಲ್ಲಿಂಗ್ ಮಷಿನ್ ಗೇಲ್ ಗ್ಯಾಸ್ ಪೈಪ್​ಗೆ ತಗುಲಿದೆ. ಅಷ್ಟೇ, ಯಾರೂ ಊಹಿಸದ ರೀತಿಯಲ್ಲಿ ನೋಡ ನೋಡ್ತಿದ್ದಂತೆ ಗ್ಯಾಸ್ ಪೈಪ್ ಸ್ಫೋಟಗೊಂಡಿದೆ. ಇದ್ರ ಹೊಡೆತಕ್ಕೆ ಸ್ಥಳದಲ್ಲಿದ್ದ ಕಲ್ಲುಗಳು ಚೂರು ಚೂರಾಗಿವೆ. ವಸ್ತುಗಳು ಹಾಳಾಗಿ ಹೋಗಿವೆ. ಅಂಗಡಿಯಲ್ಲಿದ್ದ ವಸ್ತುಗಳು ದಿಕ್ಕಾಪಾಲಾಗಿ ಬಿದ್ದಿವೆ. ಅಕ್ಕ ಪಕ್ಕದ ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ. ಡ್ರಿಲ್ಲಿಂಗ್ ಮಷಿನ್ ತಗುಲಿ […]

ಜಿಯೋ ಕೇಬಲ್ ಕಾಮಗಾರಿ ವೇಳೆ ಗ್ಯಾಸ್ ಪೈಪ್ ಸ್ಫೋಟ: ಮಹಿಳೆ ಸೇರಿ ಹಲವರಿಗೆ ಗಾಯ
ಸಾಧು ಶ್ರೀನಾಥ್​
|

Updated on:Jan 14, 2020 | 7:27 AM

Share

ಬೆಂಗಳೂರು: ನಿನ್ನೆ ಸಂಜೆ 7 ಗಂಟೆ ಸಮಯ. ಬೆಂಗಳೂರಿನ ಹೊಸರೋಡ್ ಬಳಿ ಜಿಯೋ ಕಂಪನಿಯ ಅಂಡರ್​ಗ್ರೌಂಡ್ ಕೇಬಲ್ ಕಾಮಗಾರಿ ನಡೀತಿತ್ತು. ಕಾರ್ಮಿಕರು ಕೆಲಸ ಮಾಡ್ತಿದ್ದಾಗ ಡ್ರಿಲ್ಲಿಂಗ್ ಮಷಿನ್ ಗೇಲ್ ಗ್ಯಾಸ್ ಪೈಪ್​ಗೆ ತಗುಲಿದೆ. ಅಷ್ಟೇ, ಯಾರೂ ಊಹಿಸದ ರೀತಿಯಲ್ಲಿ ನೋಡ ನೋಡ್ತಿದ್ದಂತೆ ಗ್ಯಾಸ್ ಪೈಪ್ ಸ್ಫೋಟಗೊಂಡಿದೆ. ಇದ್ರ ಹೊಡೆತಕ್ಕೆ ಸ್ಥಳದಲ್ಲಿದ್ದ ಕಲ್ಲುಗಳು ಚೂರು ಚೂರಾಗಿವೆ. ವಸ್ತುಗಳು ಹಾಳಾಗಿ ಹೋಗಿವೆ. ಅಂಗಡಿಯಲ್ಲಿದ್ದ ವಸ್ತುಗಳು ದಿಕ್ಕಾಪಾಲಾಗಿ ಬಿದ್ದಿವೆ. ಅಕ್ಕ ಪಕ್ಕದ ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ.

ಡ್ರಿಲ್ಲಿಂಗ್ ಮಷಿನ್ ತಗುಲಿ ಗ್ಯಾಸ್ ಪೈಪ್ ಸ್ಫೋಟ! ಇನ್ನು, ಚರಂಡಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು. ಹೀಗಾಗಿ, ಯಾವುದೇ ರೀತಿಯ ಅಗ್ನಿ ಅವಘಡ ಸಂಭವಿಸಿಲ್ಲ. ಆದ್ರೆ, ಹೂ ಮಾರುತ್ತಿದ್ದ ಸಂಧ್ಯಾ ರಾಣಿ ಎಂಬಾಕೆಗೆ ಗಂಭೀರವಾಗಿ ಗಾಯಗಳಾಗಿವೆ. ಜತೆಗೆ ಅಕ್ಕ ಪಕ್ಕದ ಕೆಲ‌ವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು, ಇದೇ ರೀತಿಯಲ್ಲಿ ಗೇಲ್ ಗ್ಯಾಸ್ ಪ್ರಕರಣಗಳು ಹೆಚ್ಚಾಗ್ತಿವೆ. ನಿನ್ನೆಯೂ ದೊಡ್ಡ ಅನಾಹುತವೊಂದು ತಪ್ಪಿದೆ. ಇಷ್ಟೆಲ್ಲಾ ಆಗ್ತಿದ್ರೂ ಸಂಬಂಧಪಟ್ಟ ಅಧಿಕಾರಿಗಳು ಸೈಲೆಂಟ್ ಆಗಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

Published On - 7:26 am, Tue, 14 January 20

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ