AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Constable suicide: ಉಪ್ಪಾರಪೇಟೆ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾದ ಗೌರಿಬಿದನೂರು ಕಾನ್ಸ್​​ಟೇಬಲ್

ಕಾನ್ಸ್​​ಟೇಬಲ್ ರಂಗನಾಥ್ ಈ ಹಿಂದೆ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಕಾರ್ಯನಿರ್ವಹಿಸಿದ್ದರು. ಲಾಡ್ಜ್ ಕೋಣೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Constable suicide: ಉಪ್ಪಾರಪೇಟೆ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾದ ಗೌರಿಬಿದನೂರು ಕಾನ್ಸ್​​ಟೇಬಲ್
ಉಪ್ಪಾರಪೇಟೆ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾದ ಗೌರಿಬಿದನೂರು ಕಾನ್ಸ್​​ಟೇಬಲ್
TV9 Web
| Edited By: |

Updated on:Nov 16, 2021 | 1:51 PM

Share

ಬೆಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡು ಕಾನ್ಸ್​​ಟೇಬಲ್ ಒಬ್ಬರು ನೇಣಿಗೆ ಶರಣಾಗಿದ್ದಾರೆ. ರಂಗನಾಥ್ ಕುಮಾರ್ ನೇಣಿಗೆ ಶರಣಾದ ಕಾನ್ಸ್​​ಟೇಬಲ್. ಬೆಂಗಳೂರಿನ ಉಪ್ಪಾರಪೇಟೆಯ ಖಾಸಗಿ ಲಾಡ್ಜ್ ಕೋಣೆಯಲ್ಲಿ ರಂಗನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾನ್ಸ್​​ಟೇಬಲ್ ರಂಗನಾಥ್ ಈ ಹಿಂದೆ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಕಾರ್ಯನಿರ್ವಹಿಸಿದ್ದರು. ಲಾಡ್ಜ್ ಕೋಣೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್!

ಬೆಂಗಳೂರು: ರಾಮಮೂರ್ತಿನಗರ, ಹೆಣ್ಣೂರು ನಡುವಿನ ರೈಲ್ವೆ ಬ್ರಿಡ್ಜ್ ಬಳಿ ಕೊಲೆ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರಿಕವರಿಗೆ ಹೋಗಿದ್ದ ವೇಳೆ ಆರೋಪಿ ರಘು ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ರಘು ಮೇಲೆ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ನವೆಂಬರ್ 12ರಂದು ಆರೋಪಿ ರಘು ಶ್ರೀಧರ್ ಎಂಬುವವರನ್ನು ಕೊಲೆಮಾಡಿದ್ದ. ಗ್ಯಾಂಗ್ ಸಮೇತ ಬಂದು ಬಾಣಸವಾಡಿಯ ರಾಮಸ್ವಾಮಿಪಾಳ್ಯ ನಿವಾಸಿ ಶ್ರೀಧರ್​ನ ಹತ್ಯೆಗೈದಿದ್ದ. ಕೊಲೆಯಾದ ಶ್ರೀಧರ್ ಮಾನವ ಹಕ್ಕು ಮತ್ತು ಭ್ರಷ್ಟಾಚಾರ ಮುಕ್ತ ಎಂಬ ಸಂಘಟನೆಯ ಉಪಾಧ್ಯಕ್ಷನಾಗಿದ್ದರು. ರಿಂಗ್ ರಸ್ತೆಯ ಸರ್ವಿಸ್ ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಬಂದಿದ್ದ ಗುಂಪು ಶ್ರೀಧರ್​ನ ಕೊಲೆ ಮಾಡಿದ್ದರು.

ಕಾರು ಬಿಟ್ಟು ಸರ್ವಿಸ್ ರಸ್ತೆಯಲ್ಲಿ ಮೃತ ಶ್ರೀಧರ್ ಓಡಿದ್ದರು. ಆದರೆ ದುಷ್ಕರ್ಮಿಗಳು ಬೆನ್ನತ್ತಿ ಹತ್ಯೆಗೈದಿದ್ದಾರೆ. ಈ ಬಗ್ಗೆ ಹೆಣ್ಣೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

(gauribidanur constable suicide in a lodge at upparpet in bangalore)

Published On - 1:49 pm, Tue, 16 November 21

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್