AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Constable suicide: ಉಪ್ಪಾರಪೇಟೆ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾದ ಗೌರಿಬಿದನೂರು ಕಾನ್ಸ್​​ಟೇಬಲ್

ಕಾನ್ಸ್​​ಟೇಬಲ್ ರಂಗನಾಥ್ ಈ ಹಿಂದೆ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಕಾರ್ಯನಿರ್ವಹಿಸಿದ್ದರು. ಲಾಡ್ಜ್ ಕೋಣೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Constable suicide: ಉಪ್ಪಾರಪೇಟೆ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾದ ಗೌರಿಬಿದನೂರು ಕಾನ್ಸ್​​ಟೇಬಲ್
ಉಪ್ಪಾರಪೇಟೆ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾದ ಗೌರಿಬಿದನೂರು ಕಾನ್ಸ್​​ಟೇಬಲ್
TV9 Web
| Edited By: ಸಾಧು ಶ್ರೀನಾಥ್​|

Updated on:Nov 16, 2021 | 1:51 PM

Share

ಬೆಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡು ಕಾನ್ಸ್​​ಟೇಬಲ್ ಒಬ್ಬರು ನೇಣಿಗೆ ಶರಣಾಗಿದ್ದಾರೆ. ರಂಗನಾಥ್ ಕುಮಾರ್ ನೇಣಿಗೆ ಶರಣಾದ ಕಾನ್ಸ್​​ಟೇಬಲ್. ಬೆಂಗಳೂರಿನ ಉಪ್ಪಾರಪೇಟೆಯ ಖಾಸಗಿ ಲಾಡ್ಜ್ ಕೋಣೆಯಲ್ಲಿ ರಂಗನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾನ್ಸ್​​ಟೇಬಲ್ ರಂಗನಾಥ್ ಈ ಹಿಂದೆ ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಕಾರ್ಯನಿರ್ವಹಿಸಿದ್ದರು. ಲಾಡ್ಜ್ ಕೋಣೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್!

ಬೆಂಗಳೂರು: ರಾಮಮೂರ್ತಿನಗರ, ಹೆಣ್ಣೂರು ನಡುವಿನ ರೈಲ್ವೆ ಬ್ರಿಡ್ಜ್ ಬಳಿ ಕೊಲೆ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರಿಕವರಿಗೆ ಹೋಗಿದ್ದ ವೇಳೆ ಆರೋಪಿ ರಘು ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ರಘು ಮೇಲೆ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ನವೆಂಬರ್ 12ರಂದು ಆರೋಪಿ ರಘು ಶ್ರೀಧರ್ ಎಂಬುವವರನ್ನು ಕೊಲೆಮಾಡಿದ್ದ. ಗ್ಯಾಂಗ್ ಸಮೇತ ಬಂದು ಬಾಣಸವಾಡಿಯ ರಾಮಸ್ವಾಮಿಪಾಳ್ಯ ನಿವಾಸಿ ಶ್ರೀಧರ್​ನ ಹತ್ಯೆಗೈದಿದ್ದ. ಕೊಲೆಯಾದ ಶ್ರೀಧರ್ ಮಾನವ ಹಕ್ಕು ಮತ್ತು ಭ್ರಷ್ಟಾಚಾರ ಮುಕ್ತ ಎಂಬ ಸಂಘಟನೆಯ ಉಪಾಧ್ಯಕ್ಷನಾಗಿದ್ದರು. ರಿಂಗ್ ರಸ್ತೆಯ ಸರ್ವಿಸ್ ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಬಂದಿದ್ದ ಗುಂಪು ಶ್ರೀಧರ್​ನ ಕೊಲೆ ಮಾಡಿದ್ದರು.

ಕಾರು ಬಿಟ್ಟು ಸರ್ವಿಸ್ ರಸ್ತೆಯಲ್ಲಿ ಮೃತ ಶ್ರೀಧರ್ ಓಡಿದ್ದರು. ಆದರೆ ದುಷ್ಕರ್ಮಿಗಳು ಬೆನ್ನತ್ತಿ ಹತ್ಯೆಗೈದಿದ್ದಾರೆ. ಈ ಬಗ್ಗೆ ಹೆಣ್ಣೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

(gauribidanur constable suicide in a lodge at upparpet in bangalore)

Published On - 1:49 pm, Tue, 16 November 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ