AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಷೇಧಿತ ಜಿಲೆಟಿನ್​ ಕಡ್ಡಿ ಬಳಸಿ ಬೆಂಗಳೂರಿನಲ್ಲಿ ಬಂಡೆ ಸ್ಫೋಟ, ಬಿರುಕು ಬಿಟ್ಟ ಮನೆಗಳು

ಜಿಲೆಟಿನ್​ ಕಡ್ಡಿ ಬಳಸಿ ಬಂಡೆಯೊಂದನ್ನು ಸ್ಫೋಟಗೊಳಿಸಿದ ಪರಿಣಾಮ ಮನೆಗಳ ಗೋಡೆಗಳು ಬಿರುಕು ಬಿಟ್ಟಿರುವ ಘಟನೆ ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಿಷೇಧಿತ ಜಿಲೆಟಿನ್​ ಕಡ್ಡಿ ಬಳಸಿ ಬೆಂಗಳೂರಿನಲ್ಲಿ ಬಂಡೆ ಸ್ಫೋಟ, ಬಿರುಕು ಬಿಟ್ಟ ಮನೆಗಳು
ಬಿರುಕು ಬಿಟ್ಟಿರುವ ಗೋಡೆಗಳು (ಎಡಚಿತ್ರ) ಕಲ್ಲುಬಂಡೆ (ಬಲಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 11, 2023 | 8:34 AM

Share

ಬೆಂಗಳೂರು: ಜಿಲೆಟಿನ್​ ಕಡ್ಡಿ (Gelatin) ಬಳಸಿ ಬಂಡೆಯೊಂದನ್ನು ಸ್ಫೋಟಗೊಳಿಸಿದ ಪರಿಣಾಮ ಮನೆಗಳ ಗೋಡೆಗಳು ಬಿರುಕು ಬಿಟ್ಟಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐಎಎಸ್​ ಅಧಿಕಾರಿ ಒಬ್ಬರ ಪತ್ನಿಗೆ ಸೇರಿದ ಹೊಸ ಕಟ್ಟಡ ನಿರ್ಮಾಣಕ್ಕೆ ಅಡಿಪಾಯ ಹಾಕಲು, ಮಣ್ಣು ತೆಗೆಯುವಾಗ ಬಂಡೆ ಪತ್ತೆಯಾಗಿದೆ. ಬಂಡೆಯನ್ನು ಸ್ಫೋಟಿಸಲು ಜಿಲೆಟಿನ್ ಕಡ್ಡಿ ಬಳಸಿದ್ದಾರೆ. ಇದರಿಂದ ಅಕ್ಕಪಕ್ಕದ ಮನೆಗಳ ಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ನಗರದಲ್ಲಿ ಜಿಲೆಟಿನ್​ ಕಡ್ಡಿ ನಿಷೇಧಿತ ವಸ್ತುವಾಗಿದ್ದರೂ ಕೂಡ ಬಳಸಲಾಗಿದೆ. ಈ ಹಿನ್ನೆಲೆ ಸೋಮಶೇಖರ್​ ಎಂಬುವು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯಲ್ಲಿ ಡೈನಮೈಟ್​ ಸ್ಪೋಟ

ಚಿಕ್ಕಮಗಳೂರು: ಭದ್ರಾ ಮೇಲ್ದಂಡೆ ರಾಷ್ಟ್ರೀಯ ಯೋಜನೆ ಕಾಮಗಾರಿಯಲ್ಲಿ ಡೈನಮೈಟ್ ​ಬಳಕೆ ಮಾಡಿ ಕಲ್ಲು ಬಂಡೆ ಬ್ಲಾಸ್ಟ್​ ಮಾಡಲಾಗುತ್ತಿದ್ದು, ಇದರಿಂದ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ. ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾತ್ಕೋಳಿ ಗ್ರಾಮದಲ್ಲಿ ಯೋಜನೆಯ ಕಾಮಗಾರಿ ನಡೆದಿದ್ದು, ಕಾಮಗಾರಿ ವೇಳೆ‌ ಸಿಗುವ ಕಲ್ಲು ಬಂಡೆಗಳನ್ನು ಒಡೆಯಲು ವಿಶ್ವೇಶ್ವರಯ್ಯ ಜಲ ನಿಗಮ ಸಿಬ್ಬಂದಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಬ್ಲಾಸ್ಟ್​ ತೀವ್ರತೆಗೆ ಮನೆಗಳ ಗೋಡೆಗಳು ಬಿರುಕು ಬೀಡುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:31 am, Sat, 11 March 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ