AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಗ್ರಾಹಕರಿಗೆ ಖುಷಿಯ ವಿಚಾರ; ಕುಸಿತ ಕಾಣುತ್ತಿರುವ ಚಿನ್ನದ ದರ

Gold Price Today: ದಿನ ಸಾಗುತ್ತಿದ್ದಂತೆ ಚಿನ್ನದ ದರ ಇಳಿಕೆಯತ್ತ ಸಾಗುತ್ತಿದೆ. ಈ ಒಂದು ವರ್ಷದಲ್ಲಿ ಇದೇ ಮೊದಲ ಬಾರಿಗೆ ಚಿನ್ನದ ದರ ಇಳಿಕೆ ಕಂಡಿದೆ.

Gold Rate Today: ಗ್ರಾಹಕರಿಗೆ ಖುಷಿಯ ವಿಚಾರ; ಕುಸಿತ ಕಾಣುತ್ತಿರುವ ಚಿನ್ನದ ದರ
ಸಾಂದರ್ಭಿಕ ಚಿತ್ರ
Follow us
shruti hegde
|

Updated on: May 03, 2021 | 9:22 AM

ಬೆಂಗಳೂರು: ಚಿನ್ನದ ದರ ಏರಿಳಿತ ಕಾಣುತ್ತಿರುವುದು ಸಹಜ. ಅದೇ ಈ ರೀತಿ ಗ್ರಾಹಕರಿಗೆ ಖುಷಿ ನೀಡುವ ಒಂದು ವಿಚಾರವೆಂದರೆ ಚಿನ್ನದ ದರ ಕುಸಿತ ಕಂಡಿದೆ. ಕಳೆದ ತಿಂಗಳವರೆಗೂ ಕೊಂಚವೇ ಏರಿಕೆಯತ್ತ ಸಾಗುತ್ತಿದ್ದ ಚಿನ್ನದ ದರ ಕುಸಿತ ಕಂಡಿದೆ. ದಿನ ಸಾಗುತ್ತಿದ್ದಂತೆ ಚಿನ್ನದ ದರ ಇಳಿಕೆಯತ್ತ ಸಾಗುತ್ತಿದೆ. ಈ ಒಂದು ವರ್ಷದಲ್ಲಿ ಇದೇ ಮೊದಲ ಬಾರಿಗೆ ಚಿನ್ನದ ದರ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,800 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,780 ರೂಪಾಯಿ ಇದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ ಎಂಬುದನ್ನು ಗಮನಿಸುವುದಾದರೆ, ರಾಷ್ಟ್ರ ರಾಜಧಾನಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,370 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,570 ರೂಪಾಯಿ ಇದೆ. ವಾಣಿಜ್ಯ ಜನರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,160 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,160 ರೂಪಾಯಿ ಇದೆ.

ಅದೇ ರೀತಿ ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,110 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,110 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,110 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,780 ರೂಪಾಯಿ ಇದೆ. ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,800 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ,780 ರೂಪಾಯಿ ಇದೆ. ವಿಜಯವಾಡದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,800 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47, 780 ರೂಪಾಯಿ ಇದೆ. ವಿಶಾಖಪಟ್ಟಣದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,800 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,780 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಬೆಳ್ಳಿ ದರ ಮಾಹಿತಿ 1 ಗ್ರಾಂ ಬೆಳ್ಳಿ ದರ 67.50 ರೂಪಾಯಿ ಇದೆ. 8 ಗ್ರಾಂ ಬೆಳ್ಳಿ ದರ 540 ರೂಪಾಯಿ ಇದೆ. ಅದೇ ರೀತಿ 10 ಗ್ರಾಂ ಬೆಳ್ಳಿ ದರ 675 ರೂಪಾಯಿ ಇದೆ. 100 ಗ್ರಾಂ ಬೆಳ್ಳಿ ದರ 6,750 ರೂಪಾಯಿ ಆಗಿದೆ. 1 ಕೆಜಿ ಬೆಳ್ಳಿ ದರ 67,500 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಈ ವರ್ಷದಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಚಿನ್ನದ ದರ ಇಳಿಕೆ

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ