ಕತ್ತಿಗೆ ಕೈಹಾಕಿ ಸರಗಳ್ಳತನ; ವೃದ್ಧೆಯ 2 ಲಕ್ಷ ರೂ. ಬೆಲೆಬಾಳುವ ಮಾಂಗಲ್ಯ ಸರ ಎಗರಿಸಿದ ಸರಗಳ್ಳರು

ಡಿಯೋ ಬೈಕ್​ನಲ್ಲಿ ಬಂದಿದ್ದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕತ್ತಿಗೆ ಕೈಹಾಕಿ ಸರಗಳ್ಳತನ; ವೃದ್ಧೆಯ 2 ಲಕ್ಷ ರೂ. ಬೆಲೆಬಾಳುವ ಮಾಂಗಲ್ಯ ಸರ ಎಗರಿಸಿದ ಸರಗಳ್ಳರು
ಸೋಲದೇವನಹಳ್ಳಿ ಪೊಲೀಸ್ ಠಾಣೆ
Follow us
| Edited By: preethi shettigar

Updated on:Aug 10, 2021 | 1:44 PM

ಬೆಂಗಳೂರು: ಮನೆ ಬಳಿ ನಿಂತಿದ್ದ ವೃದ್ಧೆಯ ಮಾಂಗಲ್ಯ ಸರ ಎಗರಿಸಿದ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಸಾಸುವೆಘಟ್ಟದ ಬಳಿ ನಡೆದಿದೆ. 2 ಲಕ್ಷ ರೂಪಾಯಿ ಬೆಲೆಬಾಳುವ ಗಂಗಮ್ಮ(60) ನವರ ಮಾಂಗಲ್ಯ ಸರವನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಡಿಯೋ ಬೈಕ್​ನಲ್ಲಿ ಬಂದಿದ್ದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅಟ್ಟುವನಹಳ್ಳಿ ಬಳಿ ನಡೆದಿದೆ. ಅಟ್ಟುವನಹಳ್ಳಿಯಲ್ಲಿ 30 ರಿಂದ 35 ವರ್ಷದ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಮಹದೇವು ಎಂಬುವವರ ಜಮೀನಿನಲ್ಲಿ ಶವ ಪತ್ತೆಯಾಗಿದ್ದು, ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ: ಮೇಕೆ ಹಾಗೂ ಟಗರು ಕಳವು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿಕೋಡಿಹಳ್ಳಿ ಗ್ರಾಮದ ಮಾದೇಗೌಡ ಎಂಬುವವರಿಗೆ ಸೇರಿದ ಮೇಕೆ ಮತ್ತು ಟಗರುಗಳನ್ನು ಖದೀಮರು ಹೊತ್ತೊಯ್ದಿದ್ದಾರೆ. ತಮ್ಮ ಜಮೀನಿನಲ್ಲಿ ಮೇಕೆ ಫಾರಂ ಮಾಡಿದ್ದ ಮಾದೇಗೌಡರು, 8 ಟಗರು, 2 ಮೇಕೆ ಸಾಕಿದ್ದರು. ತಡ ರಾತ್ರಿ ಎಲ್ಲಾ ಟಗರು ಮತ್ತು ಮೇಕೆಗಳನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಅಷ್ಟೇ ಅಲ್ಲದೆ ಫಾರಂನಲ್ಲಿ ಇದ್ದ ಸಿಸಿ ಕ್ಯಾಮರಾಗಳನ್ನು ಕೂಡ ನಾಶಪಡಿಸಿದ್ದಾರೆ. ಸದ್ಯ ಮಾದೇಗೌಡರು ತಮ್ಮ ಮೇಕೆಗಳನ್ನು ಹುಡುಕಿಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: 1 ವಾರದಲ್ಲಿ 10 ಸರಗಳ್ಳತನ: ಗುಂಡು ಹಾರಿಸಿ ಇಬ್ಬರ ಬಂಧನ

ದೇವಸ್ಥಾನದಲ್ಲಿ ಸರಗಳ್ಳತನಕ್ಕೆ ಯತ್ನಿಸಿದವನಿಗೆ ಸಾರ್ವಜನಿಕರಿಂದ ಧರ್ಮದೇಟು

Published On - 1:34 pm, Tue, 10 August 21

ತಾಜಾ ಸುದ್ದಿ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ