AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಟಿಕಾ ಗೋಲ್ಡ್ ಅಂಗಡಿಯಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ವ್ಯಕ್ತಿಯಿಂದ 5 ಕೆಜಿ ಚಿನ್ನದ ಗಟ್ಟಿ ಸುಲಿಗೆ, ಗ್ಯಾಂಗ್ ಅರೆಸ್ಟ್

ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಚಿನ್ನ ತೆಗೆದುಕೊಂಡು ಹೋಗ್ತಿದ್ದ ಸಿದ್ದೇಶ್ವರ್ ಅವರಿಗೆ ಹಲಸೂರು ಗೇಟ್ ರಾಜ್ ಹೊಟೇಲ್ ಬಳಿ ಮಚ್ಚು ತೋರಿಸಿ ಚಿನ್ನ ದೋಚಿದ್ದರು. ಅಟ್ಟಿಕಾ ಗೋಲ್ಡ್ ಸೆಕ್ಯೂರಿಟಿ ಕೊಟ್ಟ ಸುಳಿವಿನ ಮೇರೆಗೆ ಗ್ಯಾಂಗ್ ಬಂಧನವಾಗಿತ್ತು.

ಅಟ್ಟಿಕಾ ಗೋಲ್ಡ್ ಅಂಗಡಿಯಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ವ್ಯಕ್ತಿಯಿಂದ 5 ಕೆಜಿ ಚಿನ್ನದ ಗಟ್ಟಿ ಸುಲಿಗೆ, ಗ್ಯಾಂಗ್ ಅರೆಸ್ಟ್
ಅಟ್ಟಿಕಾ ಗೋಲ್ಡ್ ಅಂಗಡಿಯಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ವ್ಯಕ್ತಿಯಿಂದ 5 ಕೆಜಿ ಚಿನ್ನದ ಗಟ್ಟಿ ಸುಲಿಗೆ, ಗ್ಯಾಂಗ್ ಅರೆಸ್ಟ್
TV9 Web
| Updated By: ಸಾಧು ಶ್ರೀನಾಥ್​|

Updated on:Dec 01, 2021 | 1:23 PM

Share

ಬೆಂಗಳೂರು: ಹಲಸೂರು ಗೇಟ್ ಪೊಲೀಸರು 5 ಕೆಜಿ ಚಿನ್ನದ ಗಟ್ಟಿ ಸುಲಿಗೆ ಮಾಡಿದ್ದ ಗ್ಯಾಂಗ್ ಅನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ನವೆಂಬರ್ 19ರಂದು ಅಟ್ಟಿಕಾ ಗೋಲ್ಡ್ ನಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ಸಿದ್ದೇಶ್ವರ್ ಎಂಬುವವರ ಬಳಿ ಚಿನ್ನ ಸುಲಿಗೆ ಮಾಡಿದ್ದರು. 7 ಆರೋಪಿಗಳನ್ನು ಬಂಧಿಸಿ, 4 ಕೆಜಿ 984 ಗ್ರಾಂ ಚಿನ್ನವನ್ನು ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಜಪ್ತಿ ಮಾಡಿದ್ದಾರೆ.

ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಚಿನ್ನ ತೆಗೆದುಕೊಂಡು ಹೋಗ್ತಿದ್ದ ಸಿದ್ದೇಶ್ವರ್ ಅವರಿಗೆ ಹಲಸೂರು ಗೇಟ್ ರಾಜ್ ಹೊಟೇಲ್ ಬಳಿ ಮಚ್ಚು ತೋರಿಸಿ ಚಿನ್ನ ದೋಚಿದ್ದರು. ಅಟ್ಟಿಕಾ ಗೋಲ್ಡ್ ಸೆಕ್ಯೂರಿಟಿ ಕೊಟ್ಟ ಸುಳಿವಿನ ಮೇರೆಗೆ ಗ್ಯಾಂಗ್ ಬಂಧನವಾಗಿತ್ತು.

ವೃದ್ದರ ಮನೆಗೆ ನುಗ್ಗಿ ಸಿನಿಮಾ ಸ್ಟೈಲ್ ನಲ್ಲಿ ರಾಬರಿ ಮಾಡಿದ್ದ ಅರೋಪಿಗಳು ಅರೆಸ್ಟ್

ವೃದ್ಧರ ಮನೆಯಲ್ಲಿ ಸಿನಿಮಾ ಸ್ಟೈಲ್ ನಲ್ಲಿ ರಾಬರಿ ಮಾಡಿದ್ದ ಮಂಜುನಾಥ್ ಮತ್ತು ಬಾಬು ಎಂಬ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. 50ಕ್ಕೂ ಹೆಚ್ಚು ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಇವರಿಬ್ಬರನ್ನೂ ಬಂಧಿಸಿದ್ದಾರೆ. ಸಿನಿಮಾಗಳಲ್ಲಿ ರಾಬರಿ ಮಾಡುವುದನ್ನು ನೋಡಿ ಆರೋಪಿಗಳು ಈ ಪ್ಲಾನ್ ಮಾಡಿದ್ದರು. ರಾಯಚೂರು ಮೂಲದ ಮಂಜುನಾಥ್ ಹಾಗೂ ಸುದ್ದಗುಂಟೆ ಪಾಳ್ಯದ ಬಾಬು ಬಂಧಿತ ಅರೋಪಿಗಳು.

Published On - 1:10 pm, Wed, 1 December 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್