AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಟಿಕಾ ಗೋಲ್ಡ್ ಅಂಗಡಿಯಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ವ್ಯಕ್ತಿಯಿಂದ 5 ಕೆಜಿ ಚಿನ್ನದ ಗಟ್ಟಿ ಸುಲಿಗೆ, ಗ್ಯಾಂಗ್ ಅರೆಸ್ಟ್

ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಚಿನ್ನ ತೆಗೆದುಕೊಂಡು ಹೋಗ್ತಿದ್ದ ಸಿದ್ದೇಶ್ವರ್ ಅವರಿಗೆ ಹಲಸೂರು ಗೇಟ್ ರಾಜ್ ಹೊಟೇಲ್ ಬಳಿ ಮಚ್ಚು ತೋರಿಸಿ ಚಿನ್ನ ದೋಚಿದ್ದರು. ಅಟ್ಟಿಕಾ ಗೋಲ್ಡ್ ಸೆಕ್ಯೂರಿಟಿ ಕೊಟ್ಟ ಸುಳಿವಿನ ಮೇರೆಗೆ ಗ್ಯಾಂಗ್ ಬಂಧನವಾಗಿತ್ತು.

ಅಟ್ಟಿಕಾ ಗೋಲ್ಡ್ ಅಂಗಡಿಯಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ವ್ಯಕ್ತಿಯಿಂದ 5 ಕೆಜಿ ಚಿನ್ನದ ಗಟ್ಟಿ ಸುಲಿಗೆ, ಗ್ಯಾಂಗ್ ಅರೆಸ್ಟ್
ಅಟ್ಟಿಕಾ ಗೋಲ್ಡ್ ಅಂಗಡಿಯಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ವ್ಯಕ್ತಿಯಿಂದ 5 ಕೆಜಿ ಚಿನ್ನದ ಗಟ್ಟಿ ಸುಲಿಗೆ, ಗ್ಯಾಂಗ್ ಅರೆಸ್ಟ್
TV9 Web
| Edited By: ಸಾಧು ಶ್ರೀನಾಥ್​|

Updated on:Dec 01, 2021 | 1:23 PM

Share

ಬೆಂಗಳೂರು: ಹಲಸೂರು ಗೇಟ್ ಪೊಲೀಸರು 5 ಕೆಜಿ ಚಿನ್ನದ ಗಟ್ಟಿ ಸುಲಿಗೆ ಮಾಡಿದ್ದ ಗ್ಯಾಂಗ್ ಅನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ನವೆಂಬರ್ 19ರಂದು ಅಟ್ಟಿಕಾ ಗೋಲ್ಡ್ ನಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ಸಿದ್ದೇಶ್ವರ್ ಎಂಬುವವರ ಬಳಿ ಚಿನ್ನ ಸುಲಿಗೆ ಮಾಡಿದ್ದರು. 7 ಆರೋಪಿಗಳನ್ನು ಬಂಧಿಸಿ, 4 ಕೆಜಿ 984 ಗ್ರಾಂ ಚಿನ್ನವನ್ನು ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಜಪ್ತಿ ಮಾಡಿದ್ದಾರೆ.

ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಚಿನ್ನ ತೆಗೆದುಕೊಂಡು ಹೋಗ್ತಿದ್ದ ಸಿದ್ದೇಶ್ವರ್ ಅವರಿಗೆ ಹಲಸೂರು ಗೇಟ್ ರಾಜ್ ಹೊಟೇಲ್ ಬಳಿ ಮಚ್ಚು ತೋರಿಸಿ ಚಿನ್ನ ದೋಚಿದ್ದರು. ಅಟ್ಟಿಕಾ ಗೋಲ್ಡ್ ಸೆಕ್ಯೂರಿಟಿ ಕೊಟ್ಟ ಸುಳಿವಿನ ಮೇರೆಗೆ ಗ್ಯಾಂಗ್ ಬಂಧನವಾಗಿತ್ತು.

ವೃದ್ದರ ಮನೆಗೆ ನುಗ್ಗಿ ಸಿನಿಮಾ ಸ್ಟೈಲ್ ನಲ್ಲಿ ರಾಬರಿ ಮಾಡಿದ್ದ ಅರೋಪಿಗಳು ಅರೆಸ್ಟ್

ವೃದ್ಧರ ಮನೆಯಲ್ಲಿ ಸಿನಿಮಾ ಸ್ಟೈಲ್ ನಲ್ಲಿ ರಾಬರಿ ಮಾಡಿದ್ದ ಮಂಜುನಾಥ್ ಮತ್ತು ಬಾಬು ಎಂಬ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. 50ಕ್ಕೂ ಹೆಚ್ಚು ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಇವರಿಬ್ಬರನ್ನೂ ಬಂಧಿಸಿದ್ದಾರೆ. ಸಿನಿಮಾಗಳಲ್ಲಿ ರಾಬರಿ ಮಾಡುವುದನ್ನು ನೋಡಿ ಆರೋಪಿಗಳು ಈ ಪ್ಲಾನ್ ಮಾಡಿದ್ದರು. ರಾಯಚೂರು ಮೂಲದ ಮಂಜುನಾಥ್ ಹಾಗೂ ಸುದ್ದಗುಂಟೆ ಪಾಳ್ಯದ ಬಾಬು ಬಂಧಿತ ಅರೋಪಿಗಳು.

Published On - 1:10 pm, Wed, 1 December 21

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’