AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಟಿಕಾ ಗೋಲ್ಡ್ ಅಂಗಡಿಯಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ವ್ಯಕ್ತಿಯಿಂದ 5 ಕೆಜಿ ಚಿನ್ನದ ಗಟ್ಟಿ ಸುಲಿಗೆ, ಗ್ಯಾಂಗ್ ಅರೆಸ್ಟ್

ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಚಿನ್ನ ತೆಗೆದುಕೊಂಡು ಹೋಗ್ತಿದ್ದ ಸಿದ್ದೇಶ್ವರ್ ಅವರಿಗೆ ಹಲಸೂರು ಗೇಟ್ ರಾಜ್ ಹೊಟೇಲ್ ಬಳಿ ಮಚ್ಚು ತೋರಿಸಿ ಚಿನ್ನ ದೋಚಿದ್ದರು. ಅಟ್ಟಿಕಾ ಗೋಲ್ಡ್ ಸೆಕ್ಯೂರಿಟಿ ಕೊಟ್ಟ ಸುಳಿವಿನ ಮೇರೆಗೆ ಗ್ಯಾಂಗ್ ಬಂಧನವಾಗಿತ್ತು.

ಅಟ್ಟಿಕಾ ಗೋಲ್ಡ್ ಅಂಗಡಿಯಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ವ್ಯಕ್ತಿಯಿಂದ 5 ಕೆಜಿ ಚಿನ್ನದ ಗಟ್ಟಿ ಸುಲಿಗೆ, ಗ್ಯಾಂಗ್ ಅರೆಸ್ಟ್
ಅಟ್ಟಿಕಾ ಗೋಲ್ಡ್ ಅಂಗಡಿಯಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ವ್ಯಕ್ತಿಯಿಂದ 5 ಕೆಜಿ ಚಿನ್ನದ ಗಟ್ಟಿ ಸುಲಿಗೆ, ಗ್ಯಾಂಗ್ ಅರೆಸ್ಟ್
TV9 Web
| Edited By: |

Updated on:Dec 01, 2021 | 1:23 PM

Share

ಬೆಂಗಳೂರು: ಹಲಸೂರು ಗೇಟ್ ಪೊಲೀಸರು 5 ಕೆಜಿ ಚಿನ್ನದ ಗಟ್ಟಿ ಸುಲಿಗೆ ಮಾಡಿದ್ದ ಗ್ಯಾಂಗ್ ಅನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ನವೆಂಬರ್ 19ರಂದು ಅಟ್ಟಿಕಾ ಗೋಲ್ಡ್ ನಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ಸಿದ್ದೇಶ್ವರ್ ಎಂಬುವವರ ಬಳಿ ಚಿನ್ನ ಸುಲಿಗೆ ಮಾಡಿದ್ದರು. 7 ಆರೋಪಿಗಳನ್ನು ಬಂಧಿಸಿ, 4 ಕೆಜಿ 984 ಗ್ರಾಂ ಚಿನ್ನವನ್ನು ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಜಪ್ತಿ ಮಾಡಿದ್ದಾರೆ.

ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಚಿನ್ನ ತೆಗೆದುಕೊಂಡು ಹೋಗ್ತಿದ್ದ ಸಿದ್ದೇಶ್ವರ್ ಅವರಿಗೆ ಹಲಸೂರು ಗೇಟ್ ರಾಜ್ ಹೊಟೇಲ್ ಬಳಿ ಮಚ್ಚು ತೋರಿಸಿ ಚಿನ್ನ ದೋಚಿದ್ದರು. ಅಟ್ಟಿಕಾ ಗೋಲ್ಡ್ ಸೆಕ್ಯೂರಿಟಿ ಕೊಟ್ಟ ಸುಳಿವಿನ ಮೇರೆಗೆ ಗ್ಯಾಂಗ್ ಬಂಧನವಾಗಿತ್ತು.

ವೃದ್ದರ ಮನೆಗೆ ನುಗ್ಗಿ ಸಿನಿಮಾ ಸ್ಟೈಲ್ ನಲ್ಲಿ ರಾಬರಿ ಮಾಡಿದ್ದ ಅರೋಪಿಗಳು ಅರೆಸ್ಟ್

ವೃದ್ಧರ ಮನೆಯಲ್ಲಿ ಸಿನಿಮಾ ಸ್ಟೈಲ್ ನಲ್ಲಿ ರಾಬರಿ ಮಾಡಿದ್ದ ಮಂಜುನಾಥ್ ಮತ್ತು ಬಾಬು ಎಂಬ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. 50ಕ್ಕೂ ಹೆಚ್ಚು ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಇವರಿಬ್ಬರನ್ನೂ ಬಂಧಿಸಿದ್ದಾರೆ. ಸಿನಿಮಾಗಳಲ್ಲಿ ರಾಬರಿ ಮಾಡುವುದನ್ನು ನೋಡಿ ಆರೋಪಿಗಳು ಈ ಪ್ಲಾನ್ ಮಾಡಿದ್ದರು. ರಾಯಚೂರು ಮೂಲದ ಮಂಜುನಾಥ್ ಹಾಗೂ ಸುದ್ದಗುಂಟೆ ಪಾಳ್ಯದ ಬಾಬು ಬಂಧಿತ ಅರೋಪಿಗಳು.

Published On - 1:10 pm, Wed, 1 December 21

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!