AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಟಿಕಾ ಗೋಲ್ಡ್ ಅಂಗಡಿಯಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ವ್ಯಕ್ತಿಯಿಂದ 5 ಕೆಜಿ ಚಿನ್ನದ ಗಟ್ಟಿ ಸುಲಿಗೆ, ಗ್ಯಾಂಗ್ ಅರೆಸ್ಟ್

ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಚಿನ್ನ ತೆಗೆದುಕೊಂಡು ಹೋಗ್ತಿದ್ದ ಸಿದ್ದೇಶ್ವರ್ ಅವರಿಗೆ ಹಲಸೂರು ಗೇಟ್ ರಾಜ್ ಹೊಟೇಲ್ ಬಳಿ ಮಚ್ಚು ತೋರಿಸಿ ಚಿನ್ನ ದೋಚಿದ್ದರು. ಅಟ್ಟಿಕಾ ಗೋಲ್ಡ್ ಸೆಕ್ಯೂರಿಟಿ ಕೊಟ್ಟ ಸುಳಿವಿನ ಮೇರೆಗೆ ಗ್ಯಾಂಗ್ ಬಂಧನವಾಗಿತ್ತು.

ಅಟ್ಟಿಕಾ ಗೋಲ್ಡ್ ಅಂಗಡಿಯಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ವ್ಯಕ್ತಿಯಿಂದ 5 ಕೆಜಿ ಚಿನ್ನದ ಗಟ್ಟಿ ಸುಲಿಗೆ, ಗ್ಯಾಂಗ್ ಅರೆಸ್ಟ್
ಅಟ್ಟಿಕಾ ಗೋಲ್ಡ್ ಅಂಗಡಿಯಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ವ್ಯಕ್ತಿಯಿಂದ 5 ಕೆಜಿ ಚಿನ್ನದ ಗಟ್ಟಿ ಸುಲಿಗೆ, ಗ್ಯಾಂಗ್ ಅರೆಸ್ಟ್
TV9 Web
| Edited By: |

Updated on:Dec 01, 2021 | 1:23 PM

Share

ಬೆಂಗಳೂರು: ಹಲಸೂರು ಗೇಟ್ ಪೊಲೀಸರು 5 ಕೆಜಿ ಚಿನ್ನದ ಗಟ್ಟಿ ಸುಲಿಗೆ ಮಾಡಿದ್ದ ಗ್ಯಾಂಗ್ ಅನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ನವೆಂಬರ್ 19ರಂದು ಅಟ್ಟಿಕಾ ಗೋಲ್ಡ್ ನಲ್ಲಿ ಚಿನ್ನ ಖರೀದಿ ಮಾಡಿ ತೆರಳುತ್ತಿದ್ದ ಸಿದ್ದೇಶ್ವರ್ ಎಂಬುವವರ ಬಳಿ ಚಿನ್ನ ಸುಲಿಗೆ ಮಾಡಿದ್ದರು. 7 ಆರೋಪಿಗಳನ್ನು ಬಂಧಿಸಿ, 4 ಕೆಜಿ 984 ಗ್ರಾಂ ಚಿನ್ನವನ್ನು ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಜಪ್ತಿ ಮಾಡಿದ್ದಾರೆ.

ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಚಿನ್ನ ತೆಗೆದುಕೊಂಡು ಹೋಗ್ತಿದ್ದ ಸಿದ್ದೇಶ್ವರ್ ಅವರಿಗೆ ಹಲಸೂರು ಗೇಟ್ ರಾಜ್ ಹೊಟೇಲ್ ಬಳಿ ಮಚ್ಚು ತೋರಿಸಿ ಚಿನ್ನ ದೋಚಿದ್ದರು. ಅಟ್ಟಿಕಾ ಗೋಲ್ಡ್ ಸೆಕ್ಯೂರಿಟಿ ಕೊಟ್ಟ ಸುಳಿವಿನ ಮೇರೆಗೆ ಗ್ಯಾಂಗ್ ಬಂಧನವಾಗಿತ್ತು.

ವೃದ್ದರ ಮನೆಗೆ ನುಗ್ಗಿ ಸಿನಿಮಾ ಸ್ಟೈಲ್ ನಲ್ಲಿ ರಾಬರಿ ಮಾಡಿದ್ದ ಅರೋಪಿಗಳು ಅರೆಸ್ಟ್

ವೃದ್ಧರ ಮನೆಯಲ್ಲಿ ಸಿನಿಮಾ ಸ್ಟೈಲ್ ನಲ್ಲಿ ರಾಬರಿ ಮಾಡಿದ್ದ ಮಂಜುನಾಥ್ ಮತ್ತು ಬಾಬು ಎಂಬ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. 50ಕ್ಕೂ ಹೆಚ್ಚು ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಇವರಿಬ್ಬರನ್ನೂ ಬಂಧಿಸಿದ್ದಾರೆ. ಸಿನಿಮಾಗಳಲ್ಲಿ ರಾಬರಿ ಮಾಡುವುದನ್ನು ನೋಡಿ ಆರೋಪಿಗಳು ಈ ಪ್ಲಾನ್ ಮಾಡಿದ್ದರು. ರಾಯಚೂರು ಮೂಲದ ಮಂಜುನಾಥ್ ಹಾಗೂ ಸುದ್ದಗುಂಟೆ ಪಾಳ್ಯದ ಬಾಬು ಬಂಧಿತ ಅರೋಪಿಗಳು.

Published On - 1:10 pm, Wed, 1 December 21

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು