AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ..! 7 ಕೆಜಿ ಚಿನ್ನ, 46 ಕೆಜಿ ಬೆಳ್ಳಿ: ಬೆಂಗಳೂರಿನಲ್ಲಿ ಬರೋಬ್ಬರಿ 5 ಕೋಟಿ ರೂ. ಅಧಿಕ ಮೌಲ್ಯದ ಚಿನ್ನಾಭರಣ ವಶ

ಅಕ್ರಮವಾಗಿ ಸಾಗಿಸುತ್ತಿದ್ದ 7 ಕೆ.ಜಿ ಚಿನ್ನದ ಜೊತೆಗೆ 46 ಕೆ.ಜಿ ಬೆಳ್ಳಿಯನ್ನ ವಿವೇಕ್ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಂದಾಜು 5 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಿ, ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ.

ಅಬ್ಬಬ್ಬಾ..! 7 ಕೆಜಿ ಚಿನ್ನ, 46 ಕೆಜಿ ಬೆಳ್ಳಿ: ಬೆಂಗಳೂರಿನಲ್ಲಿ ಬರೋಬ್ಬರಿ 5 ಕೋಟಿ ರೂ. ಅಧಿಕ ಮೌಲ್ಯದ ಚಿನ್ನಾಭರಣ ವಶ
ಅಕ್ರಮ ಚಿನ್ನ, ಬೆಳ್ಳಿ ವಶಕ್ಕೆ
ಕಿರಣ್ ಹನುಮಂತ್​ ಮಾದಾರ್
|

Updated on: Apr 19, 2023 | 8:22 AM

Share

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 7 ಕೆ.ಜಿ ಚಿನ್ನದ ಜೊತೆಗೆ 46 ಕೆ.ಜಿ ಬೆಳ್ಳಿಯನ್ನ ವಿವೇಕ್ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಂದಾಜು 5 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಿ, ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ. ಈಚರ್ ವಾಹದಲ್ಲಿ ಇದನ್ನ ಸಾಗಿಸಲಾಗುತ್ತಿದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲಿಸರು ಚಿನ್ನ ಬೆಳ್ಳಿ ಸಮೇತ ಮೂವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಕುರಿತು ವಿವೇಕ್​ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಮುನಿಯಪ್ಪ, ಒಡಿಶಾ ಮೂಲದ ನಿರಂಜನ್, ಪಕೀರ್​ ದಳಪತಿ ಬಂಧನಕ್ಕೊಳಗಾದ ಆರೋಪಿಗಳು. ಬಂಧಿತರಿಂದ 5 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Karnataka Assembly Polls: ರಾಮನಗರದ ಗಂಟಕನದೊಡ್ಡಿ ಚೆಕ್​ಪೋಸ್ಟ್ ಬಳಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ರೂ. 2 ಕೋಟಿ ಚುನಾವಣಾಧಿಕಾರಿಗಳ ವಶಕ್ಕೆ

ಖಾಸಗಿ ಬಸ್​​ ಡಿಕ್ಕಿಯಾಗಿ ಬೈಕ್ ಸವಾರ ಸಾವು

ತುಮಕೂರು: ಖಾಸಗಿ ಬಸ್​​ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಓಬಳಾಪುರ ಟೋಲ್ ಬಳಿ ನಡೆದಿದೆ. ಮೋಹನ್ ಕುಮಾರ್(35) ಮೃತ ರ್ದುದೈವಿ. ತುಮಕೂರು ಕಡೆಯಿಂದ ಕೊರಟಗೆರೆಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಕೊರಟಗೆರೆಯಿಂದ ತುಮಕೂರಿಗೆ ಬರುತ್ತಿದ್ದ ಖಾಸಗಿ ಬಸ್​ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದು, ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್