AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಚಿನ್ನ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ಆಭರಣ ಖರೀದಿದಾರರಿಗೆ ದರ ವಿವರದ ಮಾಹಿತಿ

Gold Rate Today: ನೀವು ಆಭರಣ ಖರೀದಿಗೆ ಮನಸ್ಸು ಮಾಡಿದ್ದರೆ, ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಫೆಬ್ರವರಿ 05, ಶನಿವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

Gold and Silver Price: ಚಿನ್ನ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ಆಭರಣ ಖರೀದಿದಾರರಿಗೆ ದರ ವಿವರದ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 05, 2022 | 7:44 AM

Share

Gold and Silver Price Today| ಬೆಂಗಳೂರು: ಭಾರತದಲ್ಲಿ ಆಭರಣ ಖರೀದಿ ಕೂಡ ಒಂದು ಹೂಡಿಕೆ, ಆಸ್ತಿ ಎಂದು ಪರಿಗಣಿತ ಆಗಿರುವುದರಿಂದ ಒಡವೆ ಬಗ್ಗೆ ಜನರ ಆಸಕ್ತಿ ಕಡಿಮೆ ಆಗುವುದಿಲ್ಲ. ಇನ್ನೂ ಸೌಂದರ್ಯ ವೃದ್ಧಿಗಾಗಿಯೂ ಆಭರಣ ಕೊಳ್ಳುವ ವಾಡಿಕೆ ನಮ್ಮಲ್ಲಿ ಇದೆ. ಮಾರುಕಟ್ಟೆಗೆ ಯಾವುದೇ ಹೊಸ ಶೈಲಿಯ ಆಭರಣಗಳು ಬಂದಾಗ ಅದನ್ನು ನೋಡಬೇಕು ನಮ್ಮ ಬಜೇಟ್​ಗೆ ಸರಿ ಹೊಂದುವುದಾದರೆ ಕೊಳ್ಳಬೇಕು ಎಂಬ ಆಸೆ ಇರುತ್ತದೆ. ಹೀಗಿರುವಾಗ ನೀವು ಆಭರಣ ಖರೀದಿಗೆ ಮನಸ್ಸು ಮಾಡಿದ್ದರೆ, ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಫೆಬ್ರವರಿ 05, ಶನಿವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ದಾಖಲಾಗಿದೆ. ಸುಮಾರು 500 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,53,000 ರೂಪಾಯಿ ನಿಗದಿಯಾಗಿದೆ. ಸುಮಾರು 600 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,450 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,94,500 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ದರ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,100 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ಸುಮಾರು 4,500 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದ್ದು, ಕೆಜಿ ಬೆಳ್ಳಿಗೆ 61,000 ರೂಪಾಯಿ ನಿಗದಿಯಾಗಿದೆ. ಸುಮಾರು 400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ: Gold and Silver Price: ಚಿನ್ನ ಸ್ಥಿರ, ಬೆಳ್ಳಿ ಬೆಲೆ ಏರಿಕೆ; ಆಭರಣ ಖರೀದಿಗೂ ಮುನ್ನ ದರ ವಿವರ ಪರಿಶೀಲಿಸಿ

Gold and Silver Price: ಫೆಬ್ರವರಿ ತಿಂಗಳ ಮೊದಲ ದಿನದಂದೇ ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಇಲ್ಲಿದೆ ದರ ವಿವರ

Published On - 7:28 am, Sat, 5 February 22

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ