AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಸ್ಥಿರ: ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸುವವರಿದ್ದರೆ ಇಲ್ಲಿದೆ ದರ ವಿವರ

Gold Rate Today: ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳೇ! ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ.

Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಸ್ಥಿರ: ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸುವವರಿದ್ದರೆ ಇಲ್ಲಿದೆ ದರ ವಿವರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 21, 2022 | 7:29 AM

Share

Gold and Silver Price Today| ಬೆಂಗಳೂರು: ಆಭರಣಗಳು ಬಹೂಪಯೋಗಿ. ಆದ್ದರಿಂದಲೇ ಚಿನ್ನ, ಬೆಳ್ಳಿ ಕೊಳ್ಳುವುದು ಎಲ್ಲರಿಗೂ ಆಸಕ್ತಿಯ ವಿಷಯ. ಈಗ ಮಾರುಕಟ್ಟೆಯಲ್ಲಿ ಯಾವ ಯಾವ ಹೊಸ ಹೊಸ ಶೈಲಿಯ ಆಭರಣಗಳು ಇದೆ. ಅದರಲ್ಲಿ ತಮ್ಮ ಬಜೆಟ್​ಗೆ ತಕ್ಕವು ಯಾವುದು ಎಂದು ಯೋಚಿಸಿ ಕೊಳ್ಳಲು ಮುಂದಾಗುತ್ತಾರೆ. ಹೀಗಾಗಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗುವುದನ್ನೇ ಕಾಯುತ್ತಿರುತ್ತಾರೆ. ಇದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ (Gold price), ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳೇ! ಹೀಗಾಗಿ ಚಿನ್ನ, ಬೆಳ್ಳಿ (Silver Price) ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸುವುದು ಸೂಕ್ತ. ಇಂದು (ಫೆಬ್ರವರಿ 21, ಸೋಮವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಸ್ಥಿರತೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 70,000 ರೂಪಾಯಿ ದಾಖಲಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,320 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,200 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,620 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,16,200 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಸ್ಥಿರವಾಗಿದೆ. ಕೆಜಿ ಬೆಳ್ಳಿಗೆ 68,600 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 70,000,070 ರೂಪಾಯಿ ನಿಗದಿಯಾಗಿದೆ. ಸುಮಾರು 69,30,070 ರೂಪಾಯಿಯಷ್ಟು ಏರಿಕೆ ಆಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,900 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,800 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಸ್ಥಿರತೆ ಕಂಡಿದ್ದು, ಕೆಜಿ ಬೆಳ್ಳಿಗೆ 64,000 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ: Gold and Silver Price: ಚಿನ್ನ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ನಿಮ್ಮೂರಿನ ದರ ವಿವರ ಇಲ್ಲಿದೆ ಚೆಕ್​ ಮಾಡಿ

Gold and Silver Price: ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಏರಿಕೆ; ವಿವಿಧ ಪ್ರಮುಖ ನಗರಗಳ ದರ ವಿವರ ಇಲ್ಲಿದೆ

Published On - 7:17 am, Mon, 21 February 22

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್