AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಚಿನ್ನ ಕೊಳ್ಳಲು ಸುಸಮಯ.. ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ!

Gold Silver Price in Bangalore: ಬೆಂಗಳೂರಿನಲ್ಲಿ ಚಿನ್ನ ದರವನ್ನು ದೈನಂದಿನ ಪರಿಶೀಲನೆಯಲ್ಲಿ ಗಮನಿಸಿದಾಗ ಇಂದು ದರ ಕೊಂಚ ಇಳಿಕೆ ಕಂಡಿದೆ. ಬೆಳ್ಳಿ ದರವೂ ಇಳಿಕೆಯತ್ತ ಸಾಗಿದೆ. ವಿವಿಧ ನಗರಗಳಲ್ಲಿ ಚಿನ್ನ ದರ ಯಾವ ದರದಲ್ಲಿ ವಹಿವಾಟು ನಡೆಸುತ್ತಿದೆ ಎಂಬುದರ ವಿವರ ಇಲ್ಲಿದೆ.

Gold Rate Today: ಚಿನ್ನ ಕೊಳ್ಳಲು ಸುಸಮಯ.. ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ!
ಚಿನ್ನದ ಉಂಗುರ
shruti hegde
| Edited By: |

Updated on:Apr 01, 2021 | 12:23 PM

Share

ಬೆಂಗಳೂರು: ಎರಡು ದಿನಗಳಿಂದ ಚಿನ್ನ ದರವನ್ನು ಗಮನಿಸಿದಾಗ ದರ ಇಳಿಕೆಯತ್ತ ಮುಖ ಮಾಡಿದೆ. ಚಿನ್ನ ದರ ಇಳಿಕೆಯತ್ತ ಸಾಗಿದಾಗಲೇ ಚಿನ್ನ ಕೊಳ್ಳಬೇಕು ಎಂಬುದು ಗ್ರಾಹಕರ ಆಸೆ. ಆಸೆಗೆ ಪೂರಕವಾಗಿ ಚಿನ್ನ ದರ ಇಳಿಕೆಯಾಗಿದ್ದಾಗಲೇ ಕೊಳ್ಳುವುದು ಉತ್ತಮ. ಹಾಗಿದ್ದರೆ, ಮಾರುಕಟ್ಟೆಯಲ್ಲಿ ಚಿನ್ನ ದರ ಹೇಗಿದೆ ಎಂಬುದರ ವಿವರ ಇಲ್ಲಿದೆ.

ವಿವಿಧ ನಗರಗಳಿಗೆ ಹೋಲಿಸಿದರೆ ಚಿನ್ನ ದರ ಬೆಂಗಳೂರಿನಲ್ಲಿ ಕಡಿಮೆ ಇದೆ. 22 ಕ್ಯಾರೆಟ್ ಚಿನ್ನ ದರ 10 ಗ್ರಾಂ ಚಿನ್ನ 41,090 ರೂಪಾಯಿ ಆಗಿದೆ. ನಿನ್ನೆ ದರಕ್ಕೆ ಇಂದಿನ ಬೆಳ್ಳಿ ದರವನ್ನು ಗಮನಿಸಿದಾಗ ಬೆಳ್ಳಿ ದರ ಕುಸಿತ ಕಂಡಿದೆ. ನಿನ್ನೆ ದರ ಕೊಂಚ ಏರಿಕೆಯತ್ತ ಸಾಗಿತ್ತು. ಮಹಿಳೆಯರಿಗೆ ಚಿನ್ನ ಅಂದರೆ ಇಷ್ಟ. ಹಾಗೆಯೇ ಚಿನ್ನ ಕೊಳ್ಳಲು ಮುಗಿ ಬೀಳುತ್ತಾರೆ. ಚಿನ್ನ ದರ ಕುಸಿತದತ್ತ ಸಾಗಿದ್ದಾಗ ಚಿನ್ನ ಕೊಳ್ಳುವುದು ಉತ್ತಮ ಸಮಯ ಎಂಬುದು ತಜ್ಞರ ಅಭಿಪ್ರಾಯ ಕೂಡಾ ಹೌದು.

22 ಕ್ಯಾರೆಟ್ ಚಿನ್ನ ದರ 1 ಗ್ರಾಂ ಚಿನ್ನ ದರ ನಿನ್ನೆ 4,135 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 4,110 ರೂಪಾಯಿ ಆಗಿದೆ. 8 ಗ್ರಾಂ ಚಿನ್ನ ದರ ನಿನ್ನೆ 33,080 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 32,880 ರೂಪಾಯಿ ಆಗಿದೆ. 10 ಗ್ರಾಂ ಚಿನ್ನ ದರ ನಿನ್ನೆ 41,350 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 41,100 ರೂಪಾಯಿ ಆಗಿದೆ. 100 ಗ್ರಾಂ ಚಿನ್ನ ದರ ನಿನ್ನೆ 4,13,500 ರೂಪಾಯಿ ಆಗಿದ್ದು, ಇಂದು ದರ 4,11,000 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,500 ರೂಪಾಯಿ ಇಳಿಕೆ ಕಂಡಿದೆ.

24 ಕ್ಯಾರೆಟ್ ಚಿನ್ನ ದರ ಮಾಹಿತಿ 1 ಗ್ರಾಂ ಚಿನ್ನ ದರ ನಿನ್ನೆ 4,511 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 4,484 ರೂಪಾಯಿ ಆಗಿದೆ. 8 ಗ್ರಾಂ ಚಿನ್ನ ದರ ನಿನ್ನೆ 36,088 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 35,872 ರೂಪಾಯಿ ಆಗಿದೆ. 10 ಗ್ರಾಂ ಚಿನ್ನ ದರ ನಿನ್ನೆ 45,110 ರೂಪಾಯಿಗೆ ಮಅರಾಟವಾಗಿದ್ದು ಇಂದು ದರ 44,840 ರೂಪಾಯಿ ಆಗಿದೆ. 100 ಗ್ರಾಂ ಚಿನ್ನ ದರ ನಿನ್ನೆ 4,51,100 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 4,48,400 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,700 ರೂಪಾಯಿ ಇಳಿಕೆ ಕಂಡಿದೆ.

ಬೆಳ್ಳಿ ದರ ಮಾಹಿತಿ ಬೆಳ್ಳಿ ದರವನ್ನು ದೈನಂದಿನ ಪರಿಶೀಲನೆಯಲ್ಲಿ ಗಮನಿಸಿದಾಗ ಕೊಂಚ ದರ ಕುಸಿತ ಕಂಡಿದೆ. ವಿಶೇಷ ಪೂಜೆಗೆ, ಸಭೆ ಸಮಾರಂಭಗಳಿಗೆ ಬೆಳ್ಳಿ ಕೊಳ್ಳುವವರಿಗೆ ಇದು ಸಕಾಲದ ಸಮಯ. ದರ ಇಳಿಕೆಯತ್ತ ಸಾಗಿದ್ದಾಗಲೇ ಬೆಳ್ಳಿ ಕೊಳ್ಳುವುದು ಉತ್ತಮ. ಬೆಳ್ಳಿ ದರ ಮಾರುಕಟ್ಟೆಯಲ್ಲಿ ಹೇಗಿದೆ ಎಂಬುದರ ವಿವರ ಇಲ್ಲಿದೆ.

1ಗ್ರಾಂ ಬೆಳ್ಳಿ ದರ ನಿನ್ನೆ 65.50 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 63.40 ರೂಪಾಯಿ ಆಗಿದೆ. 8 ಗ್ರಾಂ ಬೆಳ್ಳಿ ದರ ನಿನ್ನೆ 524 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 507.20 ರೂಪಾಯಿ ಆಗಿದೆ. 10 ಗ್ರಾಂ ಬೆಳ್ಳಿ ದರ ನಿನ್ನೆ 655 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 634 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ದರ ನಿನ್ನೆ 6,550 ರೂಪಾಯಿಗೆ ಮಾರಾಟವಾಗಿದ್ದು ಇಂದು 6,340 ರೂಪಾಯಿ ಆಗಿದೆ. ಹಾಗೆಯೇ 1ಕೆಜಿ ಬೆಳ್ಳಿ ದರ ನಿನ್ನೆ 65,500 ರೂಪಾಯಿಗೆ ಮಾರಾಟವಾಗಿದ್ದು ಇಂದು ದರ 63,400 ರೂಪಾಯಿಗೆ ಇಳಿದಿದೆ.

ಇದನ್ನೂ ಓದಿ: Gold Rate Today: ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ.. ಖರೀದಿಗೆ ಮುಂದಾದ ಗ್ರಾಹಕರು!

Gold Silver Price: ಚಿನ್ನ ದರ ಕುಸಿತ.. ಕೊರೊನಾ ಹೆಚ್ಚಾಗುತ್ತಿದ್ದು ಚಿನ್ನ ದರ ಏರಿಕೆ ಆಗಲಿದೆ ಎಂಬುದು ತಜ್ಞರ ಅಭಿಪ್ರಾಯ

Published On - 10:44 am, Thu, 1 April 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್