AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 6 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಜಪ್ತಿ; ಶೌಚಾಲಯದಲ್ಲೂ ಸಿಕ್ತು ಬಂಗಾರ

ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 6.29 ಕೋಟಿ ಮೌಲ್ಯದ ಚಿನ್ನವನ್ನು ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು DRI ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಶೌಚಾಲಯದಲ್ಲಿ ಸಿಕ್ಕಿರುವ ಚಿನ್ನದ ಬಗ್ಗೆಯೂ ವಿಚಾರಣೆ ಶುರವಾಗಿದೆ.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 6 ಕೋಟಿಗೂ ಅಧಿಕ ಮೌಲ್ಯದ ಚಿನ್ನ ಜಪ್ತಿ; ಶೌಚಾಲಯದಲ್ಲೂ ಸಿಕ್ತು ಬಂಗಾರ
ಪ್ರಾತಿನಿಧಿಕ ಚಿತ್ರ
ನವೀನ್ ಕುಮಾರ್ ಟಿ
| Edited By: |

Updated on: Jun 07, 2024 | 7:16 PM

Share

ಬೆಂಗಳೂರು, ಜೂ.07: ನಿನ್ನೆಯಷ್ಟೇ(ಜೂ.06) ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 4.77 ಕೋಟಿ ರೂ. ಮೌಲ್ಯದ ಚಿನ್ನವನ್ನು (gold) ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ (Kempegowda International Airport) ಜಪ್ತಿ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇಂದು(ಜೂ.07) ಕೂಡ ಅಕ್ರಮವಾಗಿ ಸಾಗಿಸುತ್ತಿದ್ದ 6.29 ಕೋಟಿ ಮೌಲ್ಯದ ಚಿನ್ನವನ್ನು ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬ್ಯಾಂಕಾಕ್​ನಿಂದ  ಇಬ್ಬರು ಮಹಿಳೆಯರು ಬೆಂಗಳೂರಿನ ಕೆಂಪೇಗೌಡ ಏರ್​​ಪೋರ್ಟ್​​ಗೆ ಬಂದಿಳಿದಿದ್ದರು. ಅದರಲ್ಲಿ ನಾಜಿ ಲಿಟಿ  ಎಂಬುವವರಿಂದ 2 ಕೆಜಿ 181 ಗ್ರಾಂ ಚಿನ್ನ ಹಾಗೂ ಆರತಿ ಸೆಗಾಲ್ ಎಂಬುವವರಿಂದ  4 ಕೆಜಿ 61 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಜಪ್ತಿ ಮಾಡಿದ್ದಾರೆ. ಅಷ್ಟೇ ಅಲ್ಲ, ವಿಮಾನ ನಿಲ್ದಾಣದ ಶೌಚಾಲಯದಲ್ಲೂ 2 ಕೆಜಿ 772 ಗ್ರಾಂ ಚಿನ್ನ ಪತ್ತೆಯಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು DRI ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಶೌಚಾಲಯದಲ್ಲಿ ಸಿಕ್ಕಿರುವ ಚಿನ್ನದ ಬಗ್ಗೆಯೂ ವಿಚಾರಣೆ ಶುರವಾಗಿದೆ.

ಇದನ್ನೂ ಓದಿ:ಬೆಂಗಳೂರು ಏರ್​ಪೋರ್ಟ್: ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ ವಶ, ಚಿನ್ನ ಜಪ್ತಿ

ನಿನ್ನೆಯಷ್ಟೇ 6 ಕೆಜಿ 834 ಗ್ರಾಂ ಚಿನ್ನ ಸೀಜ್​

ನಿನ್ನೆ(ಜೂ.06)ಯಷ್ಟೇ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 4.77 ಕೋಟಿ ರೂ. ಮೌಲ್ಯದ 6 ಕೆಜಿ 834 ಗ್ರಾಂ ಚಿನ್ನವನ್ನು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಜಪ್ತಿ ಮಾಡಲಾಗಿತ್ತು. ಬ್ಯಾಂಕಾಕ್​ನಿಂದ ಬೆಂಗಳೂರಿಗೆ ಥಾರ್ ಏರ್ ವೇಸ್ ವಿಮಾನದಲ್ಲಿ ಆಗಮಿಸಿದ್ದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಹ್ಯಾಂಡ್ ಬ್ಯಾಗ್​ನಲ್ಲಿ ಮುಚ್ಚಿಟ್ಟು ಚಿನ್ನ ಸಾಗಾಟಕ್ಕೆ ಯತ್ನಿಸಿದ್ದರು. ಇದರ ಬೆನ್ನಲ್ಲೇ ಇದೀಗ ಆರು ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ