AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರಿಗೆ ಗುಡ್​ ನ್ಯೂಸ್​: ಮಂಗಳವಾರವೂ ಬನ್ನೇರುಘಟ್ಟ ಉದ್ಯಾನವನ ಓಪನ್​

ದೀಪಾವಳಿ ಹಬ್ಬದ ನಿಮಿತ್ತ ಸಾಲು ಸಾಲು ರಜೆ ಇದ್ದು, ನೀವು ಪ್ರವಾಸಕ್ಕೆ ಹೋಗಲು ಪ್ಲ್ಯಾನ್​​ ಮಾಡುತ್ತಿದ್ದರೇ ಇಲ್ಲಿದೆ ಸಿಹಿ ಸುದ್ದಿ. ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಮಂಗಳವಾರ ರಜೆ ದಿನವೂ ಬನ್ನೇರುಘಟ್ಟ ಜೈವಿಕ ಉದ್ಯಾನವನ ತೆರದಿರಲಿದೆ.

ಪ್ರವಾಸಿಗರಿಗೆ ಗುಡ್​ ನ್ಯೂಸ್​: ಮಂಗಳವಾರವೂ ಬನ್ನೇರುಘಟ್ಟ ಉದ್ಯಾನವನ ಓಪನ್​
ಬನ್ನೇರುಘಟ್ಟ ಜೈವಿಕ ಉದ್ಯಾನವನ
ರಾಮು, ಆನೇಕಲ್​
| Edited By: |

Updated on: Nov 13, 2023 | 10:16 AM

Share

ಆನೇಕಲ್ ನ.13: ದೀಪಾವಳಿ (Deepavali) ಹಬ್ಬದ ನಿಮಿತ್ತ ಸಾಲು ಸಾಲು ರಜೆ ಇದ್ದು, ನೀವು ಪ್ರವಾಸಕ್ಕೆ ಹೋಗಲು ಪ್ಲ್ಯಾನ್​​ ಮಾಡುತ್ತಿದ್ದರೇ ಇಲ್ಲಿದೆ ಸಿಹಿ ಸುದ್ದಿ. ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಮಂಗಳವಾರ ರಜೆ ದಿನವೂ ಬನ್ನೇರುಘಟ್ಟ ಜೈವಿಕ ಉದ್ಯಾನವನ (Bannerghatta Biological Park) ತೆರದಿರಲಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನ ಪ್ರತಿ ಮಂಗಳವಾರ ರಜೆ ಇರುತ್ತದೆ. ಆದರೆ ದೀಪಾವಳಿ ರಜೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಉದ್ಯಾನವನಕ್ಕೆ ಬರುವ ನಿರೀಕ್ಷೆ ಇದೆ. ಹೀಗಾಗಿ ಈ ಮಂಗಳವಾರ ಬನ್ನೇರುಘಟ್ಟ ಉದ್ಯಾನವನ ತೆರೆದಿದರಲಿದೆ.

ಮಂಗಳವಾರ ಪಾರ್ಕ್​​ ಅನ್ನು ಓಪನ್ ಮಾಡಿ ಬುಧವಾರ ರಜೆ ಮಾಡಲು ಬನ್ನೇರುಘಟ್ಟ ಜೈವಿಕ ಉದ್ಯಾನವನ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಸಂಬಂಧ ಬುಧವಾರ (ನ.15) ದಿನ ಬನ್ನೇರುಘಟ್ಟ ಜೈವಿಕ ಉದ್ಯಾನವನ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ಇಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!