ಶಿಶುಗಳ ಹಸಿವು ನೀಗಿಸಲು ಬೆಂಗಳೂರಿನ ವಾಣಿವಿಲಾಸ್ ಆಸ್ಪತ್ರೆಯಲ್ಲಿ ಎದೆಹಾಲಿನ ಬ್ಯಾಂಕ್‌ ಸ್ಥಾಪನೆ

human breast milk bank :ತಾಯಂದಿರ ಎದೆಹಾಲು ಕುಡಿಯೋ ಭಾಗ್ಯ ಅದೆಷ್ಟೋ ಕಂದಮ್ಮಗಳಿಗೆ ಇರುವುದೇ ಇಲ್ಲ.. ಇಂಥ ಶಿಶುಗಳ ಹಸಿವು ನೀಗಿಸುವುದಕ್ಕೆ ಎಂದು ವಾಣಿವಿಲಾಸ ಆಸ್ಪತ್ರೆಯಲ್ಲಿ ಎದೆಹಾಲು ಬ್ಯಾಂಕ್ ಸ್ಥಾಪಿಸಿದ್ದು, ತಾಯಂದಿರಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ.

ಶಿಶುಗಳ ಹಸಿವು ನೀಗಿಸಲು ಬೆಂಗಳೂರಿನ ವಾಣಿವಿಲಾಸ್ ಆಸ್ಪತ್ರೆಯಲ್ಲಿ ಎದೆಹಾಲಿನ ಬ್ಯಾಂಕ್‌ ಸ್ಥಾಪನೆ
ವಾಣಿವಿಲಾಸ ಆಸ್ಪತ್ರೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Nov 10, 2023 | 7:50 AM

ಬೆಂಗಳೂರು, (ನವೆಂಬರ್ 10): ಕಾಲ ಬದಲಾದಂತೆ, ಆಹಾರ ಪದ್ದತಿಯೂ ಬದಲಾಗಿದೆ. ಇದರಿಂದಾಗಿ ಹೆರಿಗೆ ಬಳಿಕ ಕೆಲ ತಾಯಂದಿರಲ್ಲಿ ಎದೆಹಾಲಿನ ಕೊರತೆ ಉಂಟಾಗುತ್ತಿದೆ. 6 ತಿಂಗಳೊಳಗಿನ ಶೇ.46 ರಷ್ಟು ಶಿಶುಗಳಿಗೆ ಸರಿಯಾಗಿ ಸ್ತನ್ಯಪಾನ ಆಗುತ್ತಿಲ್ಲ. ಹೀಗಾಗಿ ಬೆಂಗಳೂರಿನ (Bengaluru) ವಾಣಿವಿಲಾಸ ಆಸ್ಪತ್ರೆಯಲ್ಲಿ(vanivilas hospital )1 ಕೋಟಿ ರೂ. ವೆಚ್ಚದಲ್ಲಿ ‘ಅಮೃತಧಾರೆ’ ಹೆಸರಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್‌ (human breast milk bank )ಸ್ಥಾಪಿಸಲಾಗಿದೆ.

ತೀವ್ರ ನಿಗಾ ಘಟಕದಲ್ಲಿರುವ ಶಿಶುಗಳಿಗೆ ನಿತ್ಯ ಒಂದೂವರೆ ಲೀಟರ್​ ಎದೆಹಾಲು ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿನ ದಾನಿಗಳಿಂದ 270 ಲೀಟರ್​​​​ ಎದೆಹಾಲು ಸಂಗ್ರಹಿಸಲಾಗಿದೆ. ಆಸ್ಪತ್ರೆ ಹೊರಗಿನ ತಾಯಂದಿರಿಂದ 19 ಲೀಟರ್​​ ಎದೆಹಾಲನ್ನು ದಾನ ಪಡೆದಿದ್ದು, ನೂರಾರು ಕಂದಮ್ಮಗಳಿಗೆ ಅನುಕೂಲವಾಗಿದೆ.

ಎದೆಹಾಲನ್ನು ಪಾಶ್ಚೀಕರಿಸಿದ ಬಳಿಕ ಪ್ಯಾಕ್‌ ಮಾಡಿ 120 ಡಿಗ್ರಿ ಸೆಲ್ಸಿಯಸ್‌ನಲ್ಲಿ ಸಂರಕ್ಷಿಸಿ ಇಡಲಾಗುತ್ತೆ. ಆರು ತಿಂಗಳ ತನಕ ಈ ಹಾಲನ್ನು ಶೇಖರಿಸಿ ಇಡಬಹುದು. ಎದೆಹಾಲು ಬ್ಯಾಂಕ್‌ಗಳಲ್ಲಿ 150 ಮಿಲಿ ಲೀಟರ್​​ ಹಾಲಿಗೆ 6,500ರಿಂದ 8,000 ರೂಪಾಯಿ ಕೊಡಬೇಕು. ಆದ್ರೆ, ವಾಣಿವಿಲಾಸದಲ್ಲಿ ಉಚಿತವಾಗಿ ನೀಡಲಾಗುತ್ತೆ.

ಏನೇ ಹೇಳಿ, ಅಮ್ಮನ ಎದೆಹಾಲಿಗಿಂತ ಜೀವಾಮೃತ ಮತ್ತೊಂದಿಲ್ಲ. ಇದೀಗ ತಾಯಂದಿರುವ ಎದೆಹಾಲನ್ನ ದಾನವಾಗಿ ನೀಡ್ತಿದ್ದು, ಅನೇಕ ಮಕ್ಕಳ ಜೀವ ಉಳಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:42 am, Fri, 10 November 23

ಮೆಕ್​ಡೊನಾಲ್ಡ್​ನಲ್ಲಿ ಫ್ರೆಂಚ್​ಫ್ರೈಸ್ ಮಾಡಿದ ಡೊನಾಲ್ಡ್​ ಟ್ರಂಪ್
ಮೆಕ್​ಡೊನಾಲ್ಡ್​ನಲ್ಲಿ ಫ್ರೆಂಚ್​ಫ್ರೈಸ್ ಮಾಡಿದ ಡೊನಾಲ್ಡ್​ ಟ್ರಂಪ್
‘ಬರಬಾರದಿತ್ತು’; ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಸುಸ್ತಾದ ಹನುಮಂತ್
‘ಬರಬಾರದಿತ್ತು’; ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಸುಸ್ತಾದ ಹನುಮಂತ್
ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆಯಲ್ಲಿ ನಿಂತ ನೀರು, ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆಯಲ್ಲಿ ನಿಂತ ನೀರು, ವಾಹನ ಸವಾರರ ಪರದಾಟ
Daily Devotional: ರತ್ನ ಧಾರಣೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ರತ್ನ ಧಾರಣೆಯ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಹೆಚ್​ಡಿಕೆ ಗರಂ
BBK11: ಜಗದೀಶ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಹನುಮಂತನ ಹವಾ ಶುರು
BBK11: ಜಗದೀಶ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಹನುಮಂತನ ಹವಾ ಶುರು
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
ಹೊಲದಲ್ಲಿ ಕುಮಾರಸ್ವಾಮಿ ಬಾನುವಾರದ ಸ್ಪೆಷಲ್ ಬಾಡೂಟ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
‘ಸುದೀಪ್ ತಾಯಿ ನಿಧನದಿಂದ ನಮಗೆಲ್ಲ ದುಃಖವಾಗಿದೆ’: ಒಡನಾಟ ನೆನೆದ ಬೊಮ್ಮಾಯಿ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ
ಡಿಕೆ ಶಿವಕುಮಾರ್​​ರನ್ನು ಸಿಎಂ ಮಾಡಿ ತೋರಿಸುತ್ತೇವೆ: ಸ್ವಾಮೀಜಿ ಶಪಥ