AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಶುಗಳ ಹಸಿವು ನೀಗಿಸಲು ಬೆಂಗಳೂರಿನ ವಾಣಿವಿಲಾಸ್ ಆಸ್ಪತ್ರೆಯಲ್ಲಿ ಎದೆಹಾಲಿನ ಬ್ಯಾಂಕ್‌ ಸ್ಥಾಪನೆ

human breast milk bank :ತಾಯಂದಿರ ಎದೆಹಾಲು ಕುಡಿಯೋ ಭಾಗ್ಯ ಅದೆಷ್ಟೋ ಕಂದಮ್ಮಗಳಿಗೆ ಇರುವುದೇ ಇಲ್ಲ.. ಇಂಥ ಶಿಶುಗಳ ಹಸಿವು ನೀಗಿಸುವುದಕ್ಕೆ ಎಂದು ವಾಣಿವಿಲಾಸ ಆಸ್ಪತ್ರೆಯಲ್ಲಿ ಎದೆಹಾಲು ಬ್ಯಾಂಕ್ ಸ್ಥಾಪಿಸಿದ್ದು, ತಾಯಂದಿರಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ.

ಶಿಶುಗಳ ಹಸಿವು ನೀಗಿಸಲು ಬೆಂಗಳೂರಿನ ವಾಣಿವಿಲಾಸ್ ಆಸ್ಪತ್ರೆಯಲ್ಲಿ ಎದೆಹಾಲಿನ ಬ್ಯಾಂಕ್‌ ಸ್ಥಾಪನೆ
ವಾಣಿವಿಲಾಸ ಆಸ್ಪತ್ರೆ
Poornima Agali Nagaraj
| Edited By: |

Updated on:Nov 10, 2023 | 7:50 AM

Share

ಬೆಂಗಳೂರು, (ನವೆಂಬರ್ 10): ಕಾಲ ಬದಲಾದಂತೆ, ಆಹಾರ ಪದ್ದತಿಯೂ ಬದಲಾಗಿದೆ. ಇದರಿಂದಾಗಿ ಹೆರಿಗೆ ಬಳಿಕ ಕೆಲ ತಾಯಂದಿರಲ್ಲಿ ಎದೆಹಾಲಿನ ಕೊರತೆ ಉಂಟಾಗುತ್ತಿದೆ. 6 ತಿಂಗಳೊಳಗಿನ ಶೇ.46 ರಷ್ಟು ಶಿಶುಗಳಿಗೆ ಸರಿಯಾಗಿ ಸ್ತನ್ಯಪಾನ ಆಗುತ್ತಿಲ್ಲ. ಹೀಗಾಗಿ ಬೆಂಗಳೂರಿನ (Bengaluru) ವಾಣಿವಿಲಾಸ ಆಸ್ಪತ್ರೆಯಲ್ಲಿ(vanivilas hospital )1 ಕೋಟಿ ರೂ. ವೆಚ್ಚದಲ್ಲಿ ‘ಅಮೃತಧಾರೆ’ ಹೆಸರಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್‌ (human breast milk bank )ಸ್ಥಾಪಿಸಲಾಗಿದೆ.

ತೀವ್ರ ನಿಗಾ ಘಟಕದಲ್ಲಿರುವ ಶಿಶುಗಳಿಗೆ ನಿತ್ಯ ಒಂದೂವರೆ ಲೀಟರ್​ ಎದೆಹಾಲು ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿನ ದಾನಿಗಳಿಂದ 270 ಲೀಟರ್​​​​ ಎದೆಹಾಲು ಸಂಗ್ರಹಿಸಲಾಗಿದೆ. ಆಸ್ಪತ್ರೆ ಹೊರಗಿನ ತಾಯಂದಿರಿಂದ 19 ಲೀಟರ್​​ ಎದೆಹಾಲನ್ನು ದಾನ ಪಡೆದಿದ್ದು, ನೂರಾರು ಕಂದಮ್ಮಗಳಿಗೆ ಅನುಕೂಲವಾಗಿದೆ.

ಎದೆಹಾಲನ್ನು ಪಾಶ್ಚೀಕರಿಸಿದ ಬಳಿಕ ಪ್ಯಾಕ್‌ ಮಾಡಿ 120 ಡಿಗ್ರಿ ಸೆಲ್ಸಿಯಸ್‌ನಲ್ಲಿ ಸಂರಕ್ಷಿಸಿ ಇಡಲಾಗುತ್ತೆ. ಆರು ತಿಂಗಳ ತನಕ ಈ ಹಾಲನ್ನು ಶೇಖರಿಸಿ ಇಡಬಹುದು. ಎದೆಹಾಲು ಬ್ಯಾಂಕ್‌ಗಳಲ್ಲಿ 150 ಮಿಲಿ ಲೀಟರ್​​ ಹಾಲಿಗೆ 6,500ರಿಂದ 8,000 ರೂಪಾಯಿ ಕೊಡಬೇಕು. ಆದ್ರೆ, ವಾಣಿವಿಲಾಸದಲ್ಲಿ ಉಚಿತವಾಗಿ ನೀಡಲಾಗುತ್ತೆ.

ಏನೇ ಹೇಳಿ, ಅಮ್ಮನ ಎದೆಹಾಲಿಗಿಂತ ಜೀವಾಮೃತ ಮತ್ತೊಂದಿಲ್ಲ. ಇದೀಗ ತಾಯಂದಿರುವ ಎದೆಹಾಲನ್ನ ದಾನವಾಗಿ ನೀಡ್ತಿದ್ದು, ಅನೇಕ ಮಕ್ಕಳ ಜೀವ ಉಳಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:42 am, Fri, 10 November 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?