AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿಗೆ ಅಧ್ಯಕ್ಷರಾಗಿ ಧಾರವಾಡದ ಡಾ‌.ಹರಿಲಾಲ್ ಪವಾರ್ ನೇಮಕ

ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿಗೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿಗೆ ಅಧ್ಯಕ್ಷರಾಗಿ ಧಾರವಾಡದ ಡಾ‌.ಹರಿಲಾಲ್ ಪವಾರ್ ನೇಮಕ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 15, 2022 | 7:26 PM

Share

ಬೆಂಗಳೂರು: ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿಗೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಧ್ಯಕ್ಷರಾಗಿ ಧಾರವಾಡದ ಡಾ‌.ಹರಿಲಾಲ್ ಪವಾರ್ ನೇಮಕಗೊಂಡಿದ್ದಾರೆ. ರಾಜ್ಯದಲ್ಲಿ ಸದ್ಯ 13 ಸಾಂಸ್ಕೃತಿಕ ಅಕಾಡೆಮಿಗಳು ಕಾರ್ಯನಿರ್ವಹಿಸುತ್ತಿವೆ.

ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿ ಸದಸ್ಯರ ಪಟ್ಟಿ

  1. ರಾಜಕುಮಾರ್ ಹನುಮಂತಪ್ಪ
  2. ಡಾ.ಬೋಜ್ಯಾನಾಯ್ಕ್
  3. ಕೃಷ್ಣಾ ನಾಯ್ಕ್
  4. ಡಾ. ಎಮ್.ಸೋಮಕ್ಕ
  5. ಜಿ.ಗುರುನಾಥ
  6. ಡಾ. ಬಸವರಾಜು ಎಸ್.ಜಿ.
  7. ಶ್ರೀಕಾಂತ್ ಜಾಧವ ಬಿನ್. ರಾಮಪ್ಪ
  8. ಇಂದುಮತಿ ಎಸ್‌.ಲಮಾಣಿ
  9. ಡಾ. ವಿ.ಎಸ್.ಪಾಟೀಲ
  10. ಡಾ. ಪುಂಡಲೀಕ ಖುಬಾಸಿಂಗ್ ರಾಠೋಡ

Published On - 7:24 pm, Fri, 15 July 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್