AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ; ಇಲ್ಲಿದೆ ವಿವರ

ಕನ್ನಡ ಸಂಸ್ಕೃತಿ ಇಲಾಖೆ(Kannada sanskrit ilake) ವ್ಯಾಪ್ತಿಯ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನಲೆ ಡಾ.ಪುರುಷೋತ್ತ ಬಿಳಿ ಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಜೊತೆಗೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಡಾ.ಚನ್ನಪ್ಪ ಕಟ್ಟಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ; ಇಲ್ಲಿದೆ ವಿವರ
ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕ
ಪ್ರಸನ್ನ ಗಾಂವ್ಕರ್​
| Edited By: |

Updated on: Mar 16, 2024 | 5:51 PM

Share

ಬೆಂಗಳೂರು, ಮಾ.16: ಕನ್ನಡ ಸಂಸ್ಕೃತಿ ಇಲಾಖೆ(Kannada sanskrit ilake) ವ್ಯಾಪ್ತಿಯ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನಲೆ ಡಾ.ಪುರುಷೋತ್ತ ಬಿಳಿ ಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಜೊತೆಗೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಡಾ.ಚನ್ನಪ್ಪ ಕಟ್ಟಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇನ್ನುಳಿದಂತೆ ವಿವಿಧ ಪ್ರಾಧಿಕಾರದ ಅಧ್ಯಕ್ಷ ಹಾಗೂ ಸದಸ್ಯರು ವಿವರಗಳು ಇಂತಿವೆ.

ಅಧ್ಯಕ್ಷ ಹಾಗೂ ಸದಸ್ಯರು ವಿವರ

  • ಕನ್ನಡ ಪುಸ್ತಕ ಪ್ರಾಧಿಕಾರ – ಅಧ್ಯಕ್ಷರು ಮೈಸೂರು ಮಾನಸ
  • ಕರ್ನಾಟಕ ಸಾಹಿತ್ಯ ಅಕಾಡೆಮಿ- ಎಲ್ ಎನ್ ಮುಕುಂದರಾಜ್
  • ಕರ್ನಾಟಕ ನಾಟಕ ಅಕಾಡೆಮಿ- ಕೆವಿ ನಾಗರಾಜಮೂರ್ತಿ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ- ಕೃಪಾ ಫಡಕಿ
  • ಕರ್ನಾಟಕ ಶಿಲ್ಪ ಕಲಾ ಅಕಾಡಮಿ- ಎಂಸಿ ರಮೇಶ್
  • ಲಲಿತ ಕಲಾ ಅಕಾಡಮಿ- ಡಾ.ಪಸ ಕುಮಾರ್
  • ಯಕ್ಷಗಾನ ಅಕಾಡೆಮಿ- ತಲ್ಲೂರು ಶಿವರಾಂ ಶೆಟ್ಟಿ
  • ಜಾನಪದ ಅಕಾಡೆಮಿ- ಶಿವ ಪ್ರಸಾದ್ ಗೊಲ್ಲಹಳ್ಳಿ
  • ತುಳು ಸಾಹಿತ್ಯ ಅಕಾಡೆಮಿ- ತಾರಾನಾಥ ಗಟ್ಟಿ ಕಾಪಿಕಾಡ್
  • ಕೊಂಕಣಿ ಸಾಹಿತ್ಯ ಅಕಾಡೆಮಿ- ಜೋಕಿಂ ಸ್ಟ್ಯಾನ್ಲಿ ಅಲ್ವಾರಿಸ್
  • ಬ್ಯಾರಿ ಸಾಹಿತ್ಯ ಅಕಾಡೆಮಿ- ಉಮರ್ ಯು ಎಚ್
  • ಅರೆ ಭಾಷಾ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿ- ಸದಾನಂದ ಮಾವಜಿ
  • ಬಯಲಾಟ ಅಕಾಡೆಮಿ ದುರ್ಗದಾಸ್
  • ಬಂಜಾರ ಅಕಾಡೆಮಿ ಡಾಕ್ಟರ್‌ ಎಂ ಆರ್ ಗೋವಿಂದಸ್ವಾಮಿ
  • ರಂಗ ಸಮಾಜ- ಡಾ.ರಾಮಕೃಷ್ಣಯ್ಯ
  • ಕೊಡವ ಸಾಹಿತ್ಯ ಅಕಾಡೆಮಿ- ಅಜ್ಜಿನಕೊಂಡ ಮಹೇಶ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ