AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ: ಬಿಡಿಎ ಆಯುಕ್ತರಾಗಿ​ ಜಿ. ಕುಮಾರ್​ ನಾಯಕ್​ ನೇಮಕ

ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ 15 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಶನಿವಾರ (ಫೆ. 11) ಆದೇಶ ಹೊರಡಿಸಿದೆ.

15 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ: ಬಿಡಿಎ ಆಯುಕ್ತರಾಗಿ​ ಜಿ. ಕುಮಾರ್​ ನಾಯಕ್​ ನೇಮಕ
ವಿಧಾನಸೌಧ Image Credit source: karnataka.gov.in
TV9 Web
| Edited By: |

Updated on:Feb 11, 2023 | 5:56 PM

Share

ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ 15 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ (Government) ಶನಿವಾರ (ಫೆ. 11) ಆದೇಶ ಹೊರಡಿಸಿದೆ. ಬಿಡಿಎ ಕಮೀಶನರ್​ ಆಗಿ ಜಿ. ಕುಮಾರ್​ ನಾಯಕ್ ಅವರು ನೇಮಿಸಲಾಗಿದೆ. ವರ್ಗಾವಣೆ ಆಗಿರುವ ಐಎಎಸ್‌ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.

  • ಡಾ. ರಮಣ ರೆಡ್ಡಿ ಇ.ವಿ. ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸರ್ಕಾರ ಮತ್ತು ಅಭಿವೃದ್ಧಿ ಆಯುಕ್ತರು ಪರಿಹಾರ
  • ಕಪಿಲ್ ಮೋಹನ್, ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ
  • ಕುಮಾರ್ ನಾಯ್ಕ್.ಜಿ: ಬಿಡಿಎ ಆಯುಕ್ತರು
  • ಉಮಾಶಂಕರ್ S.R: ಕಾರ್ಯದರ್ಶಿ ಉನ್ನತ ಶಿಕ್ಷಣ ಇಲಾಖೆ
  • ರಶ್ಮಿ ವಿ ಮಹೇಶ್​ ಐಎಎಸ್: ಕಾರ್ಯದರ್ಶಿ, ಕಂದಾಯ ಇಲಾಖೆ
  • ಸೆಲ್ವಕುಮಾರ್ ಎಸ್, ಐಎಎಸ್: ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ
  • ಮನೋಜ್ ಜೈನ್ ಐಎಎಸ್: ಕಾರ್ಯರ್ಶಿ, ಅಲ್ಪಸಂಖ್ಯಾಂತ ಅಭೀವೃಧ್ದೀ ನಿಗಮ
  • ಡಾ.ಶಿವಶಂಕರ್ ಎನ್, ಐಎಎಸ್: ರಾಜೀವ್​ ಗಾಂಧಿ ವಸತಿ ನಿಗಮ
  • ನಳಿನಿ ಅತುಲ್, ಐಎಎಸ್: ನಿರ್ದೆಶಕರು, ಗ್ರಾಮೀಣಭಿವೃದ್ಧಿ ಮತ್ತು ಪಂವಾಯತ್​ ರಾಜ್​
  • ಮೊಹಮ್ಮದ್ ರೋಷನ್, ಐಎಎಸ್: ವ್ಯವಸ್ಥಾಪಕ ನಿರ್ದೇಶಕರು, ಹೆಸ್ಕಾಂ
  • ಭೋಯರ್ ಹರ್ಷಲ್ ನಾರಾಯಣರಾವ್: ಸಿಇಒ, ಬೆಳಗಾವಿ ಜಿಲ್ಲಾ ಪಂಚಾಯತ್​
  • ಭನ್ವರ್ ಸಿಂಗ್ ಮೀನಾ: ವ್ಯವಸ್ಥಾಪಕ ನಿರ್ದೆಶಕರು, ಕೃಷ್ಣ ಮೇಲ್ದಂಡೆ ಯೋಜನೆ, ಬಾಗಲಕೋಟೆ ಜಿಲ್ಲೆ
  • ಪ್ರಕಾಶ್ ಜಿ.ಟಿ.ನಿಟ್ಟಾಲಿ: ಸಿಇಒ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್​
  • ಮೊಹಮ್ಮದ್ ಅಲಿ ಅಕ್ರಮ್ ಷಾ: ಹೆಚ್ಚುವರಿ ನಿರ್ದೆಶಕರು, ಸಕಾಲ ಯೋಜನೆ
  • ರವಿ ಎಂ ತಿರ್ಲಾಪುರ: ಉಪ ನಿರ್ದೇಶಕರು, ಜಿಲ್ಲಾ ಪಂವಾಯತ್​ ಬೆಂಗಳೂರು ಗ್ರಾಮಾಂತರ ಜಿಲ್ಲೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:37 pm, Sat, 11 February 23

ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್