AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ: ಬಿಡಿಎ ಆಯುಕ್ತರಾಗಿ​ ಜಿ. ಕುಮಾರ್​ ನಾಯಕ್​ ನೇಮಕ

ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ 15 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಶನಿವಾರ (ಫೆ. 11) ಆದೇಶ ಹೊರಡಿಸಿದೆ.

15 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ: ಬಿಡಿಎ ಆಯುಕ್ತರಾಗಿ​ ಜಿ. ಕುಮಾರ್​ ನಾಯಕ್​ ನೇಮಕ
ವಿಧಾನಸೌಧ Image Credit source: karnataka.gov.in
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 11, 2023 | 5:56 PM

ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ 15 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ (Government) ಶನಿವಾರ (ಫೆ. 11) ಆದೇಶ ಹೊರಡಿಸಿದೆ. ಬಿಡಿಎ ಕಮೀಶನರ್​ ಆಗಿ ಜಿ. ಕುಮಾರ್​ ನಾಯಕ್ ಅವರು ನೇಮಿಸಲಾಗಿದೆ. ವರ್ಗಾವಣೆ ಆಗಿರುವ ಐಎಎಸ್‌ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.

  • ಡಾ. ರಮಣ ರೆಡ್ಡಿ ಇ.ವಿ. ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸರ್ಕಾರ ಮತ್ತು ಅಭಿವೃದ್ಧಿ ಆಯುಕ್ತರು ಪರಿಹಾರ
  • ಕಪಿಲ್ ಮೋಹನ್, ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ
  • ಕುಮಾರ್ ನಾಯ್ಕ್.ಜಿ: ಬಿಡಿಎ ಆಯುಕ್ತರು
  • ಉಮಾಶಂಕರ್ S.R: ಕಾರ್ಯದರ್ಶಿ ಉನ್ನತ ಶಿಕ್ಷಣ ಇಲಾಖೆ
  • ರಶ್ಮಿ ವಿ ಮಹೇಶ್​ ಐಎಎಸ್: ಕಾರ್ಯದರ್ಶಿ, ಕಂದಾಯ ಇಲಾಖೆ
  • ಸೆಲ್ವಕುಮಾರ್ ಎಸ್, ಐಎಎಸ್: ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ
  • ಮನೋಜ್ ಜೈನ್ ಐಎಎಸ್: ಕಾರ್ಯರ್ಶಿ, ಅಲ್ಪಸಂಖ್ಯಾಂತ ಅಭೀವೃಧ್ದೀ ನಿಗಮ
  • ಡಾ.ಶಿವಶಂಕರ್ ಎನ್, ಐಎಎಸ್: ರಾಜೀವ್​ ಗಾಂಧಿ ವಸತಿ ನಿಗಮ
  • ನಳಿನಿ ಅತುಲ್, ಐಎಎಸ್: ನಿರ್ದೆಶಕರು, ಗ್ರಾಮೀಣಭಿವೃದ್ಧಿ ಮತ್ತು ಪಂವಾಯತ್​ ರಾಜ್​
  • ಮೊಹಮ್ಮದ್ ರೋಷನ್, ಐಎಎಸ್: ವ್ಯವಸ್ಥಾಪಕ ನಿರ್ದೇಶಕರು, ಹೆಸ್ಕಾಂ
  • ಭೋಯರ್ ಹರ್ಷಲ್ ನಾರಾಯಣರಾವ್: ಸಿಇಒ, ಬೆಳಗಾವಿ ಜಿಲ್ಲಾ ಪಂಚಾಯತ್​
  • ಭನ್ವರ್ ಸಿಂಗ್ ಮೀನಾ: ವ್ಯವಸ್ಥಾಪಕ ನಿರ್ದೆಶಕರು, ಕೃಷ್ಣ ಮೇಲ್ದಂಡೆ ಯೋಜನೆ, ಬಾಗಲಕೋಟೆ ಜಿಲ್ಲೆ
  • ಪ್ರಕಾಶ್ ಜಿ.ಟಿ.ನಿಟ್ಟಾಲಿ: ಸಿಇಒ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್​
  • ಮೊಹಮ್ಮದ್ ಅಲಿ ಅಕ್ರಮ್ ಷಾ: ಹೆಚ್ಚುವರಿ ನಿರ್ದೆಶಕರು, ಸಕಾಲ ಯೋಜನೆ
  • ರವಿ ಎಂ ತಿರ್ಲಾಪುರ: ಉಪ ನಿರ್ದೇಶಕರು, ಜಿಲ್ಲಾ ಪಂವಾಯತ್​ ಬೆಂಗಳೂರು ಗ್ರಾಮಾಂತರ ಜಿಲ್ಲೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:37 pm, Sat, 11 February 23

ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್
ಜೆಕೆ ರಾಜುಗೆ ಎಂದೂ ಮರೆಯಲಾಗದ ಉಡುಗೊರೆ ನೀಡಿದ ವಿಜಯ್ ಪ್ರಕಾಶ್