15 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ: ಬಿಡಿಎ ಆಯುಕ್ತರಾಗಿ​ ಜಿ. ಕುಮಾರ್​ ನಾಯಕ್​ ನೇಮಕ

| Updated By: ಗಂಗಾಧರ​ ಬ. ಸಾಬೋಜಿ

Updated on: Feb 11, 2023 | 5:56 PM

ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ 15 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಶನಿವಾರ (ಫೆ. 11) ಆದೇಶ ಹೊರಡಿಸಿದೆ.

15 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ: ಬಿಡಿಎ ಆಯುಕ್ತರಾಗಿ​ ಜಿ. ಕುಮಾರ್​ ನಾಯಕ್​ ನೇಮಕ
ವಿಧಾನಸೌಧ
Image Credit source: karnataka.gov.in
Follow us on

ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ 15 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ (Government) ಶನಿವಾರ (ಫೆ. 11) ಆದೇಶ ಹೊರಡಿಸಿದೆ. ಬಿಡಿಎ ಕಮೀಶನರ್​ ಆಗಿ ಜಿ. ಕುಮಾರ್​ ನಾಯಕ್ ಅವರು ನೇಮಿಸಲಾಗಿದೆ. ವರ್ಗಾವಣೆ ಆಗಿರುವ ಐಎಎಸ್‌ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.

  • ಡಾ. ರಮಣ ರೆಡ್ಡಿ ಇ.ವಿ. ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸರ್ಕಾರ ಮತ್ತು ಅಭಿವೃದ್ಧಿ ಆಯುಕ್ತರು ಪರಿಹಾರ
  • ಕಪಿಲ್ ಮೋಹನ್, ಐಎಎಸ್: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ
  • ಕುಮಾರ್ ನಾಯ್ಕ್.ಜಿ: ಬಿಡಿಎ ಆಯುಕ್ತರು
  • ಉಮಾಶಂಕರ್ S.R: ಕಾರ್ಯದರ್ಶಿ ಉನ್ನತ ಶಿಕ್ಷಣ ಇಲಾಖೆ
  • ರಶ್ಮಿ ವಿ ಮಹೇಶ್​ ಐಎಎಸ್: ಕಾರ್ಯದರ್ಶಿ, ಕಂದಾಯ ಇಲಾಖೆ
  • ಸೆಲ್ವಕುಮಾರ್ ಎಸ್, ಐಎಎಸ್: ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ
  • ಮನೋಜ್ ಜೈನ್ ಐಎಎಸ್: ಕಾರ್ಯರ್ಶಿ, ಅಲ್ಪಸಂಖ್ಯಾಂತ ಅಭೀವೃಧ್ದೀ ನಿಗಮ
  • ಡಾ.ಶಿವಶಂಕರ್ ಎನ್, ಐಎಎಸ್: ರಾಜೀವ್​ ಗಾಂಧಿ ವಸತಿ ನಿಗಮ
  • ನಳಿನಿ ಅತುಲ್, ಐಎಎಸ್: ನಿರ್ದೆಶಕರು, ಗ್ರಾಮೀಣಭಿವೃದ್ಧಿ ಮತ್ತು ಪಂವಾಯತ್​ ರಾಜ್​
  • ಮೊಹಮ್ಮದ್ ರೋಷನ್, ಐಎಎಸ್: ವ್ಯವಸ್ಥಾಪಕ ನಿರ್ದೇಶಕರು, ಹೆಸ್ಕಾಂ
  • ಭೋಯರ್ ಹರ್ಷಲ್ ನಾರಾಯಣರಾವ್: ಸಿಇಒ, ಬೆಳಗಾವಿ ಜಿಲ್ಲಾ ಪಂಚಾಯತ್​
  • ಭನ್ವರ್ ಸಿಂಗ್ ಮೀನಾ: ವ್ಯವಸ್ಥಾಪಕ ನಿರ್ದೆಶಕರು, ಕೃಷ್ಣ ಮೇಲ್ದಂಡೆ ಯೋಜನೆ, ಬಾಗಲಕೋಟೆ ಜಿಲ್ಲೆ
  • ಪ್ರಕಾಶ್ ಜಿ.ಟಿ.ನಿಟ್ಟಾಲಿ: ಸಿಇಒ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್​
  • ಮೊಹಮ್ಮದ್ ಅಲಿ ಅಕ್ರಮ್ ಷಾ: ಹೆಚ್ಚುವರಿ ನಿರ್ದೆಶಕರು, ಸಕಾಲ ಯೋಜನೆ
  • ರವಿ ಎಂ ತಿರ್ಲಾಪುರ: ಉಪ ನಿರ್ದೇಶಕರು, ಜಿಲ್ಲಾ ಪಂವಾಯತ್​ ಬೆಂಗಳೂರು ಗ್ರಾಮಾಂತರ ಜಿಲ್ಲೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:37 pm, Sat, 11 February 23